ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಷೇರು ಮಾರ್ಕೆಟ್ ಬಿಡಿ, ನೀವು ಬ್ಯಾಂಕಿನಲ್ಲಿ ಇಟ್ಟಿರುವ ಎಫ್ ಡಿಯೂ ಸುರಕ್ಷಿತವಲ್ಲ; ಹೇಗೆ ಅಂತೀರಾ?

March 15, 2025
Share on WhatsappShare on FacebookShare on Twitter

ಬೆಂಗಳೂರು: ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್, ಮ್ಯೂಚುವಲ್ ಫಂಡ್ ಎಸ್ಐಪಿ ಬಗ್ಗೆ ನಮಗೆ ಗೊತ್ತಿಲ್ಲ. ಅವುಗಳ ಮೇಲೆ ನಮಗೆ ನಂಬಿಕೆಯೂ ಇಲ್ಲ. ಹಾಗಾಗಿ, ಗ್ಯಾರಂಟಿ ಇರುವ ಬ್ಯಾಂಕ್ ಎಫ್ ಡಿ ಮಾಡಿಸುತ್ತೇವೆ ಎಂದು ತುಂಬ ಜನ ಅಂದುಕೊಂಡಿರುತ್ತಾರೆ. ಆದರೆ, ಬ್ಯಾಂಕುಗಳು ದಿವಾಳಿಯಾದರೆ, ಕಳ್ಳರು ಇಡೀ ಬ್ಯಾಂಕ್ ನಲ್ಲಿರುವ ಹಣವನ್ನು ಲಪಟಾಯಿಸಿದರೆ, ಎಫ್ ಡಿ ಹಣಕ್ಕೂ ಸುರಕ್ಷತೆ ಇರುವುದಿಲ್ಲ ಎಂಬುದು ತುಂಬ ಜನರಿಗೆ ಗೊತ್ತಿರಲಿಕ್ಕಿಲ್ಲ.

ಹೌದು, ನಾವು ಬ್ಯಾಂಕಿನಲ್ಲಿ ಇರಿಸುವ ಉಳಿತಾಯ ಠೇವಣಿ, ಎಫ್ ಡಿಗೆ ನಿಗದಿತ ಮೊತ್ತಕ್ಕೆ ಮಾತ್ರ ವಿಮಾ ಸುರಕ್ಷತೆ ಇರುತ್ತದೆ. ಅದಕ್ಕಿಂತ ಹೆಚ್ಚಿನ ಮೊತ್ತವು ತುರ್ತು ಸಂದರ್ಭಗಳಲ್ಲಿ ಗ್ರಾಹಕರಿಗೆ ಸಿಗುವುದಿಲ್ಲ ಎಂಬುದು ಗೊತ್ತಿರಬೇಕು. ಹೌದು, ಡೆಪಾಸಿಟ್ ಇನ್ಶೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ಸಂಸ್ಥೆಯು ಬ್ಯಾಂಕುಗಳಲ್ಲಿ ಗ್ರಾಹಕರು ಇರಿಸುವ ಠೇವಣಿಗೆ 5 ಲಕ್ಷ ರೂ.ವರೆಗೆ ಮಾತ್ರ ಖಾತ್ರಿ ಇರುತ್ತದೆ.

ಬ್ಯಾಂಕುಗಳು ದಿವಾಳಿಯಾದರೆ, ಕಳ್ಳತನಕ್ಕೆ ಸಿಲುಕಿ ನಲುಗಿದರೆ, ಡಿಐಸಿಜಿಸಿ ಮೂಲಕ ಗ್ರಾಹಕರಿಗೆ 5 ಲಕ್ಷ ರೂ. ಮಾತ್ರ ಸಿಗುತ್ತದೆ. ದೇಶದ ರಾಷ್ಟ್ರೀಕೃತ ಬ್ಯಾಂಕುಗಳಿಂದ ಹಿಡಿದು, ಸಣ್ಣ ಪುಟ್ಟ ಬ್ಯಾಂಕುಗಳಿಗೂ ಇದೇ ನಿಯಮಗಳು ಅನ್ವಯವಾಗುತ್ತವೆ.

ಕೆಲ ದಿನಗಳ ಹಿಂದಷ್ಟೇ ಇಂಡಸ್ ಇಂಡ್ ಬ್ಯಾಂಕಿನ ಷೇರುಗಳು ಕುಸಿತವಾಗಿ, ಬ್ಯಾಂಕಿಗೆ 2,100 ಕೋಟಿ ರೂ. ನಷ್ಟವಾಯಿತು ಎಂದು ತಿಳಿದುಬಂದಿದೆ. ಇದೇ ರೀತಿಯಲ್ಲಿ ಬ್ಯಾಂಕ್ ದಿವಾಳಿಯಾದರೆ, ಗ್ರಾಹಕರಿಗೆ 5 ಲಕ್ಷ ರೂ.ವರೆಗಿನ ಠೇವಣಿಗೆ ಮಾತ್ರ ವಿಮಾ ಸುರಕ್ಷತೆ ಇರುತ್ತದೆ. ಠೇವಣಿ ಮೇಲಿನ ವಿಮೆಯು 2020ರಲ್ಲಿ ಒಂದು ಲಕ್ಷ ರೂ. ಇತ್ತು. ಇದನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಈಗ 10 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Tags: BankbengaloreMoneystock market
SendShareTweet
Previous Post

NIMHANS Recruitment 2025: ಬೆಂಗಳೂರಿನ ನಿಮ್ಹಾನ್ಸ್ ನಲ್ಲಿವೆ 32 ಹುದ್ದೆಗಳು; ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post

ಕನಕಾಂಗಿಯ ಬಿಸ್ಕೆಟ್ ಪ್ರಕರಣ: ಏರ್ ಪೋರ್ಟ್ ಸಿಬ್ಬಂದಿಗೆ ಶುರುವಾದ ಸಂಕಷ್ಟ!

Related Posts

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!
ಬೆಂಗಳೂರು ಗ್ರಾಮಾಂತರ

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

Next Post
ಕನಕಾಂಗಿಯ ಬಿಸ್ಕೆಟ್ ಪ್ರಕರಣ: ಏರ್ ಪೋರ್ಟ್ ಸಿಬ್ಬಂದಿಗೆ ಶುರುವಾದ ಸಂಕಷ್ಟ!

ಕನಕಾಂಗಿಯ ಬಿಸ್ಕೆಟ್ ಪ್ರಕರಣ: ಏರ್ ಪೋರ್ಟ್ ಸಿಬ್ಬಂದಿಗೆ ಶುರುವಾದ ಸಂಕಷ್ಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat