ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸಾಮರಸ್ಯದಿಂದ ಕೂಡಿದ ಕನ್ನಡ ನಾಡನ್ನು ನಿರ್ಮಾಣ ಮಾಡೋಣ ; ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸೋಣ : ಲಕ್ಷ್ಮಿ ಹೆಬ್ಬಾಳ್ಕರ್

November 1, 2025
Share on WhatsappShare on FacebookShare on Twitter

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ರಾಜ್ಯೋತ್ಸವದ ಅಂಗವಾಗಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಪಥಸಂಚಲನದಲ್ಲಿ ಭಾಗವಹಿಸಿದರು.

ಬಳಿಕ ಮಾತನಾಡಿದ ಸಚಿವೆ ” ನಮ್ಮ ರಾಜ್ಯದ ಸ್ವಾತಂತ್ರ ಹೋರಾಟಗಾರರು ವಿದೇಶಿಯರ ಆಡಳಿತದಿಂದ ದೇಶವನ್ನು ಮುಕ್ತಗೊಳಿಸುವುದರ ಜೊತೆಗೆ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ಭಾಷೆಗಳನ್ನು ಒಂದುಗೂಡಿಸಿ ಕನ್ನಡ ನಾಡಿನ ಪುನರ್ ನಿರ್ಮಾಣ ಮಾಡುವ ಕನಸನ್ನು ಹೊಂದಿದ್ದರು. 1956 ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬರುವುದರೊಂದಿಗೆ ಕನ್ನಡದ ಮನಸುಗಳು ಒಂದಾದವು. 1973 ರಲ್ಲಿ ದಿವಂಗತ ದೇವರಾಜ್ ಅರಸುರವರು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದರು. ಕರ್ನಾಟಕ ರಾಜ್ಯ ನಿರ್ಮಾಣ ಮಾಡುವಲ್ಲಿ ಹಿರಿಯ ರಾಜಕೀಯ ಮುತ್ಸದ್ದಿಗಳು, ಸಾಹಿತಿಗಳು ಹಿರಿಯ ನಾಗರಿಕರ ತ್ಯಾಗ, ಬಲಿದಾನ ಅವಿಸ್ಮರಣೀಯ. ನಮ್ಮ ನಾಡು ನುಡಿಯನ್ನು ಉಳಿಸಿಕೊಳ್ಳುವುದರ ಜೊತೆಗೆ ನಮ್ಮ ಭಾಷೆ, ಕನ್ನಡ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತ ಗೊಳಿಸುವ ಅವಶ್ಯಕತೆ ಇವತ್ತಿನ ದಿನಗಳಲ್ಲಿ ಇದೆ. ಸಾಮರಸ್ಯದಿಂದ ಕೂಡಿದ ಸಮೃದ್ಧ ಕನ್ನಡ ನಾಡನ್ನು ನಿರ್ಮಾಣ ಮಾಡೋಣ. ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸೋಣ. ಕನ್ನಡದ ನೆಲ,ಜಲ, ಸಂಸ್ಕೃತಿಯ ಏಳಿಗೆಗಾಗಿ ನಾವೆಲ್ಲ ಒಂದಾಗಿ ದುಡಿಯೋಣ”ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ಇದನ್ನೂ ಓದಿ: ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ | ಸಿಎಂ ಸಿದ್ದರಾಮಯ್ಯ ಕರೆ!

Tags: Karnataka News beatLakshmi HebbalkarLet's build a harmonious Kannada nationUdupi
SendShareTweet
Previous Post

ಆನ್ ಲೈನ್ ವಂಚಕರಿಂದ ಹಣ ಲಪಟಾಯಿಸಲು ಹೊಸ ಐಡಿಯಾ: ಬಲೆಗೆ ಬೀಳದಿರಲು ಹೀಗೆ ಮಾಡಿ

Next Post

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ | ಶುಭಾಶಯ ತಿಳಿಸಿದ ಚಂದನವನದ ತಾರೆಯರು

Related Posts

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!
ಉಡುಪಿ

ಉಡುಪಿಯಲ್ಲಿ ಡೆಡ್ಲಿ ಮರ್ಡರ್.. ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಅರೆಸ್ಟ್‌!

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌
ಉಡುಪಿ

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ
ಉಡುಪಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ
ಉಡುಪಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಉಡುಪಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ
ಉಡುಪಿ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

Next Post
ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ | ಶುಭಾಶಯ ತಿಳಿಸಿದ ಚಂದನವನದ ತಾರೆಯರು

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ | ಶುಭಾಶಯ ತಿಳಿಸಿದ ಚಂದನವನದ ತಾರೆಯರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

Recent News

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat