ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸಾಮರಸ್ಯದಿಂದ ಕೂಡಿದ ಕನ್ನಡ ನಾಡನ್ನು ನಿರ್ಮಾಣ ಮಾಡೋಣ ; ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸೋಣ : ಲಕ್ಷ್ಮಿ ಹೆಬ್ಬಾಳ್ಕರ್

November 1, 2025
Share on WhatsappShare on FacebookShare on Twitter

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ರಾಜ್ಯೋತ್ಸವದ ಅಂಗವಾಗಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಪಥಸಂಚಲನದಲ್ಲಿ ಭಾಗವಹಿಸಿದರು.

ಬಳಿಕ ಮಾತನಾಡಿದ ಸಚಿವೆ ” ನಮ್ಮ ರಾಜ್ಯದ ಸ್ವಾತಂತ್ರ ಹೋರಾಟಗಾರರು ವಿದೇಶಿಯರ ಆಡಳಿತದಿಂದ ದೇಶವನ್ನು ಮುಕ್ತಗೊಳಿಸುವುದರ ಜೊತೆಗೆ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ಭಾಷೆಗಳನ್ನು ಒಂದುಗೂಡಿಸಿ ಕನ್ನಡ ನಾಡಿನ ಪುನರ್ ನಿರ್ಮಾಣ ಮಾಡುವ ಕನಸನ್ನು ಹೊಂದಿದ್ದರು. 1956 ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬರುವುದರೊಂದಿಗೆ ಕನ್ನಡದ ಮನಸುಗಳು ಒಂದಾದವು. 1973 ರಲ್ಲಿ ದಿವಂಗತ ದೇವರಾಜ್ ಅರಸುರವರು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದರು. ಕರ್ನಾಟಕ ರಾಜ್ಯ ನಿರ್ಮಾಣ ಮಾಡುವಲ್ಲಿ ಹಿರಿಯ ರಾಜಕೀಯ ಮುತ್ಸದ್ದಿಗಳು, ಸಾಹಿತಿಗಳು ಹಿರಿಯ ನಾಗರಿಕರ ತ್ಯಾಗ, ಬಲಿದಾನ ಅವಿಸ್ಮರಣೀಯ. ನಮ್ಮ ನಾಡು ನುಡಿಯನ್ನು ಉಳಿಸಿಕೊಳ್ಳುವುದರ ಜೊತೆಗೆ ನಮ್ಮ ಭಾಷೆ, ಕನ್ನಡ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತ ಗೊಳಿಸುವ ಅವಶ್ಯಕತೆ ಇವತ್ತಿನ ದಿನಗಳಲ್ಲಿ ಇದೆ. ಸಾಮರಸ್ಯದಿಂದ ಕೂಡಿದ ಸಮೃದ್ಧ ಕನ್ನಡ ನಾಡನ್ನು ನಿರ್ಮಾಣ ಮಾಡೋಣ. ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸೋಣ. ಕನ್ನಡದ ನೆಲ,ಜಲ, ಸಂಸ್ಕೃತಿಯ ಏಳಿಗೆಗಾಗಿ ನಾವೆಲ್ಲ ಒಂದಾಗಿ ದುಡಿಯೋಣ”ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ಇದನ್ನೂ ಓದಿ: ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ | ಸಿಎಂ ಸಿದ್ದರಾಮಯ್ಯ ಕರೆ!

Tags: Karnataka News beatLakshmi HebbalkarLet's build a harmonious Kannada nationUdupi
SendShareTweet
Previous Post

ಆನ್ ಲೈನ್ ವಂಚಕರಿಂದ ಹಣ ಲಪಟಾಯಿಸಲು ಹೊಸ ಐಡಿಯಾ: ಬಲೆಗೆ ಬೀಳದಿರಲು ಹೀಗೆ ಮಾಡಿ

Next Post

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ | ಶುಭಾಶಯ ತಿಳಿಸಿದ ಚಂದನವನದ ತಾರೆಯರು

Related Posts

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!
ಉಡುಪಿ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!
ಉಡುಪಿ

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

Next Post
ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ | ಶುಭಾಶಯ ತಿಳಿಸಿದ ಚಂದನವನದ ತಾರೆಯರು

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ | ಶುಭಾಶಯ ತಿಳಿಸಿದ ಚಂದನವನದ ತಾರೆಯರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

Recent News

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat