ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಒಡಿಶಾದಲ್ಲಿ ಲಘು ವಿಮಾನ ಪತನ | ಪೈಲಟ್‌ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

January 10, 2026
Share on WhatsappShare on FacebookShare on Twitter

ಭುವನೇಶ್ವರ : 7 ಮಂದಿಯನ್ನು ಹೊತ್ತೊಯ್ಯುತ್ತಿದ್ದ 9 ಸೀಟರ್‌ನ ಲಘು ವಿಮಾನವೊಂದು ಶನಿವಾರ (ಜನವರಿ 10) ಒಡಿಶಾದಲ್ಲಿ ಪತನವಾಗಿದೆ. ಅದೃಷ್ಟವಶಾತ್‌ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ವಿಮಾನದಲ್ಲಿ 6 ಪ್ರಯಾಣಿಕರು, ಓರ್ವ ಪೈಲಟ್‌ ಸೇರಿ ಒಟ್ಟು 7 ಮಂದಿ ಇದ್ದರು. ಇವರೆಲ್ಲ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂಡಿಯಾಒನ್‌ ಫ್ಲೈಟ್‌ಗೆ ಸೇರಿದ ಈ ಲಘು ವಿಮಾನ ರೂರ್ಕೆಲಾದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ರೂರ್ಕೆಲಾದಿಂದ ಸುಮಾರು 10–15 ಕಿಲೋ ಮೀಟರ್ ದೂರದಲ್ಲಿ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.

#Plane Crash in #Odisha

Six people were injured in an aircraft crash in Raghunathpali area of Rourkela.

The aircraft took off from Rourkela to Bhubaneswar and then met with this accident… pic.twitter.com/WIHpZZSUZ1

— MANOGYA LOIWAL मनोज्ञा लोईवाल (@manogyaloiwal) January 10, 2026

ಒಡಿಶಾದ ವಾಣಿಜ್ಯ ಮತ್ತು ಸಾರಿಗೆ ಸಚಿವ ಬಿ.ಬಿ. ಜೆನಾ ಈ ಬಗ್ಗೆ ಮಾಹಿತಿ ನೀಡಿ, “ರೂರ್ಕೆಲಾದಿಂದ ಭುವನೇಶ್ವರಕ್ಕೆ 6 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ 9 ಸೀಟ್‌ಗಳ ಎ-1 ಖಾಸಗಿ ವಿಮಾನ ಅಪಘಾತಕ್ಕೀಡಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ರೂರ್ಕೆಲಾದಿಂದ 10 ಕಿಲೋ ಮೀಟರ್ ದೂರದಲ್ಲಿರುವ ಜಲ್ಡಾದ, ಜನ ವಸತಿ ಪ್ರದೇಶದಿಂದ ದೂರದಲ್ಲಿ ವಿಮಾನ ಪತನವಾಗಿದ್ದರಿಂದ ಬಹುದೊಡ್ಡ ಅನಾಹುತ ತಪ್ಪಿದೆʼ ಎಂದು ಹೇಳಿದ್ದಾರೆ.

ಮೇಲ್ನೋಟಕ್ಕೆ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷವೇ ಪತನಕ್ಕೆ ಕಾರಣ ಎನ್ನಲಾಗಿದೆ. ರೂರ್ಕೆಲಾದಿಂದ ಟೇಕ್‌ಆಫ್‌ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು ಎನ್ನಲಾಗಿದೆ. ಕೂಎಲೇ ಎಚ್ಚೆತ್ತ ಪೈಲಟ್‌ ವಿಮಾನವನ್ನು ಜನವಸತಿ ಇಲ್ಲದ ಬಯಲು ಪ್ರದೇಶದಲ್ಲಿ ಇಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ಧಂತೆ ರಕ್ಷಣಾ ತಂಡಗಳು ಆಗಮಿಸಿ ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಈ ವಿಮಾನ ರೂರ್ಕೆಲಾ-ಭುವನೇಶ್ವರ ಮಧ್ಯೆ ನಿಯಮಿತವಾಗಿ ಸಂಚರಿಸುತ್ತದೆ.

ಇದನ್ನೂ ಓದಿ : SSLC ಪ್ರಶ್ನೆಪತ್ರಿಕೆ ಲೀಕ್ | ಈ ಅವ್ಯವಸ್ಥೆಗೆ ಶಿಕ್ಷಣ ಇಲಾಖೆಯ ದಿವ್ಯ ನಿರ್ಲಕ್ಷ್ಯವೇ ಕಾರಣನಾ?

Tags: IndiaKarnataka News beat
SendShareTweet
Previous Post

ಭಾರತಕ್ಕೆ ವೆನೆಜುವೆಲಾ ತೈಲ ಪೂರೈಕೆಗೆ ನಾವು ಸಿದ್ಧ | ಅಮೆರಿಕ

Next Post

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Related Posts

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ
ದೇಶ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಗ್ರಾಕ್ ಎಐ ಅಶ್ಲೀಲ ಚಿತ್ರ ವಿವಾದ | ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ಸಾವಿರಾರು ಪೋಸ್ಟ್, ನೂರಾರು ಖಾತೆ ಡಿಲೀಟ್
ದೇಶ

ಗ್ರಾಕ್ ಎಐ ಅಶ್ಲೀಲ ಚಿತ್ರ ವಿವಾದ | ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ಸಾವಿರಾರು ಪೋಸ್ಟ್, ನೂರಾರು ಖಾತೆ ಡಿಲೀಟ್

ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!
ದೇಶ

ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!

ಸೋಮನಾಥದಲ್ಲಿ ಪ್ರಧಾನಿ ಮೋದಿ ಅದ್ಧೂರಿ ‘ಶೌರ್ಯ ಯಾತ್ರೆ’| ಜನಸಾಗರದ ನಡುವೆ 108 ಕುದುರೆಗಳ ಮೆರವಣಿಗೆ
ದೇಶ

ಸೋಮನಾಥದಲ್ಲಿ ಪ್ರಧಾನಿ ಮೋದಿ ಅದ್ಧೂರಿ ‘ಶೌರ್ಯ ಯಾತ್ರೆ’| ಜನಸಾಗರದ ನಡುವೆ 108 ಕುದುರೆಗಳ ಮೆರವಣಿಗೆ

ಅಯೋಧ್ಯೆ ರಾಮಮಂದಿರ ಆವರಣದಲ್ಲಿ  ನಮಾಜ್ ಮಾಡಲು ಯತ್ನ | ಕಾಶ್ಮೀರದ ವ್ಯಕ್ತಿ ಪೊಲೀಸರ ವಶಕ್ಕೆ!
ದೇಶ

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್ ಮಾಡಲು ಯತ್ನ | ಕಾಶ್ಮೀರದ ವ್ಯಕ್ತಿ ಪೊಲೀಸರ ವಶಕ್ಕೆ!

ಒಂದೇ ವೇದಿಕೆಯಲ್ಲಿ ಅಜಿತ್ ಪವಾರ್-ಸುಪ್ರಿಯಾ ಸುಳೆ | ಪುಣೆ ಪಾಲಿಕೆ ಚುನಾವಣೆಗೆ ಜಂಟಿ ಪ್ರಣಾಳಿಕೆ ಬಿಡುಗಡೆ
ದೇಶ

ಒಂದೇ ವೇದಿಕೆಯಲ್ಲಿ ಅಜಿತ್ ಪವಾರ್-ಸುಪ್ರಿಯಾ ಸುಳೆ | ಪುಣೆ ಪಾಲಿಕೆ ಚುನಾವಣೆಗೆ ಜಂಟಿ ಪ್ರಣಾಳಿಕೆ ಬಿಡುಗಡೆ

Next Post
ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

Recent News

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat