ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರೀ ಕುಸಿತ – ಕಾರಣವೇನು ಗೊತ್ತಾ?

October 7, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 2023-24ಕ್ಕೆ ಹೋಲಿಸಿದ್ರೆ ಈ ವರ್ಷ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ. ಅಬಕಾರಿ ಶುಲ್ಕ ಹೆಚ್ಚಳದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಕುಸಿತವಾಗಿದ್ದು, ಇದರಿಂದ ರಾಜ್ಯಕ್ಕೆ ಭಾರೀ ನಷ್ಟ ಉಂಟಾಗಿದ್ದಲ್ಲದೆ, ಮದ್ಯಪಾನ ಮಾಡುವವರ ಸಂಖ್ಯೆಯೂ ಕಡಿಮೆಯಾಗಿದೆ. ಬಿಯರ್ ಮಾರಾಟ ಕೂಡ ಪಾತಾಳಕ್ಕೆ ಕುಸಿದಿದೆ ಎಂದು ವರದಿಗಳು ತಿಳಿಸಿವೆ.

ಕರ್ನಾಟಕದಲ್ಲಿ ಅಬಕಾರಿ ಶುಲ್ಕದ ಹೆಚ್ಚಳ ನೀತಿ ರಾಜ್ಯದ ಮಧ್ಯ ಮಾರಾಟವನ್ನು ಗಣನೀಯವಾಗಿ ಕುಸಿತಕ್ಕೆ ಒಳಪಡಿಸಿದೆ. ರಾಜ್ಯದಲ್ಲಿ 2023ರ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ 352 ಲಕ್ಷ ಲೀಟರ್ ಮಧ್ಯ ಮಾರಾಟವಾಗಿದ್ದರೆ,2024ರಲ್ಲಿ ಇದು 345ಲಕ್ಷ ಲೀಟರ್‌ಗೆ ಸೀಮಿತವಾಗಿತ್ತು.ಪ್ರಸ್ತುತ 2025ರ ಅವಧಿಯಲ್ಲಿ ಇದು ಮತ್ತಷ್ಟು ಇಳಿಕೆಯಾಗಿ 342 ಲಕ್ಷ ಲೀಟರ್ ಮಾರಾಟವಾಗಿದೆ. ಇದರಿಂದ 2023ಗೆ ಹೋಲಿಸಿದರೆ 10 ಲಕ್ಷ ಲೀಟರ್‌ಗಿಂತ ಹೆಚ್ಚು ಕುಸಿತ ಕಂಡಿದ್ದು, ಶೇ.2.8ರಷ್ಟು ಮಾರಾಟದಲ್ಲಿ ಇಳಿಕೆಯಾಗಿದೆ. ಅಬಕಾರಿ ಇಲಾಖೆಯ ಪ್ರಕಾರ, ಈ ಕುಸಿತಕ್ಕೆ ಮುಖ್ಯ ಕಾರಣವೇ ಮಧ್ಯದ ಮೇಲಿನ ಶುಲ್ಕ ಹೆಚ್ಚಳ. ಈ ನೀತಿಯು ಗ್ರಾಹಕರ ಮೇಲೆ ಹೆಚ್ಚಿನ ತೆರಿಗೆ ಭಾರ ಹೇರಿದ್ದು, ಮಾರಾಟವನ್ನು ನೇರವಾಗಿ ಪ್ರಭಾವಿತಗೊಳಿಸಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ, ಬಿಯರ್ ಮಾರಾಟವು ಮತ್ತಷ್ಟು ಚಿಂತಾಜನಕ ಸ್ಥಿತಿಯಲ್ಲಿದೆ. ಕಳೆದ ವರ್ಷ ಏಪ್ರಿಲ್-ಸೆಪ್ಟೆಂಬರ್‌ನಲ್ಲಿ 242 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದರೆ, 2025ರಲ್ಲಿ ಇದು 195 ಲಕ್ಷ ಬಾಕ್ಸ್‌ಗೆ ಕುಸಿತಗೊಂಡಿದೆ. ಅಂದರೆ, 47 ಲಕ್ಷ ಬಾಕ್ಸ್‌ಗಳ ದೊಡ್ಡ ಇಳಿಕೆಯಾಗಿದ್ದು, ಶೇ.19ರಷ್ಟು ಕುಸಿತ ಕಂಡಿದೆ. ಪ್ರತಿ ತಿಂಗಳು ಬಿಯರ್ ಮಾರಾಟದಲ್ಲಿ ಇಳಿಕೆಯಾಗುತ್ತಿದ್ದು, ಇದು ರಾಜ್ಯದ ಅಬಕಾರಿ ವ್ಯವಹಾರಕ್ಕೆ ಗಂಭೀರ ಸವಾಲು ತಂದಿದೆ. ಗ್ರಾಹಕರು ಶುಲ್ಕ ಹೆಚ್ಚಳದಿಂದಾಗಿ ಬಿಯರ್‌ ಖರೀದಿ ಮಾಡಿದ್ದಾರೆ ಎಂದು ಉದ್ಯಮಿಗಳು ಹೇಳಿದ್ದಾರೆ. ಈ ತಿಂಗಳುಗಳಲ್ಲಿ ಮಾರಾಟದ ಕುಸಿತವು ರಾಜ್ಯದ ಬಾರ್, ಕ್ಲಬ್ ಮತ್ತು ರಿಸಾರ್ಟ್‌ಗಳ ವ್ಯವಹಾರವನ್ನು ಕಷ್ಟಕ್ಕೆದೂಡಿದ್ದು, ನೂರಾರು ಉದ್ಯೋಗಗಳು ಅಪಾಯಕ್ಕೆ ಎದುರಾಗಿವೆ.

Tags: DownKarnatakaKarnataka News beatLiquorsales sharply
SendShareTweet
Previous Post

ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರೇರಣೆ |ಕೋಟ್ಯಂತರ ವಂಚಿಸುತ್ತಿದ್ದ ಜಾಲ ಪತ್ತೆ: ಏಳು ಮಂದಿ ಬಂಧನ

Next Post

ಬೆಂಗಳೂರು ರಸ್ತೆಗಳ ಗೋಳು.. 11 ತಿಂಗಳಲ್ಲಿ 10 ಬಾರಿ ರಸ್ತೆ ಅಗೆಯುವ BBMP – ಪೋಸ್ಟ್‌ ವೈರಲ್‌!

Related Posts

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Next Post
ಬೆಂಗಳೂರು ರಸ್ತೆಗಳ ಗೋಳು.. 11 ತಿಂಗಳಲ್ಲಿ 10 ಬಾರಿ ರಸ್ತೆ ಅಗೆಯುವ BBMP – ಪೋಸ್ಟ್‌ ವೈರಲ್‌!

ಬೆಂಗಳೂರು ರಸ್ತೆಗಳ ಗೋಳು.. 11 ತಿಂಗಳಲ್ಲಿ 10 ಬಾರಿ ರಸ್ತೆ ಅಗೆಯುವ BBMP - ಪೋಸ್ಟ್‌ ವೈರಲ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

Recent News

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಚಿತ್ರದುರ್ಗದಲ್ಲಿ ಬೃಹತ್‌ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat