ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

May 5, 2025
Share on WhatsappShare on FacebookShare on Twitter

ಬಿಬಿಎಂಪಿ ಮಾರುಕಟ್ಟೆಗಳನ್ನು ಲೋಕಲ್ ಮಾಫಿಯಾ ನಿಯಂತ್ರಿಸುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ಮಾಫಿಯಾದಿಂದಾಗಿ ಮಾರುಕಟ್ಟೆಯಲ್ಲಿನ ಅಂಗಡಿಗಳ ಬಾಡಿಗೆ ಬರುತ್ತಿಲ್ಲ. ಬಿಬಿಎಂಪಿಗೆ ಮಾರುಕಟ್ಟೆಯಲ್ಲಿನ ಅಂಗಡಿಗಳಿಂದ ಬರೋಬ್ಬರಿ 170 ಕೋಟಿ ರೂ. ಬಾಕಿ ಬಾಡಿಗೆ ಬರಬೇಕು. ಆದರೆ, ವಸೂಲಿಗೆ ಹೋದರೆ ರೌಡಿಗಳ ಕಾಟ ಎದುರಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ರೌಡಿಗಳು ಸ್ಥಳೀಯ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ. ನಗರದ ಕೆ.ಅರ್. ಮಾರುಕಟ್ಟೆ, ರಸಲ್ ಮಾರುಕಟ್ಟೆ, ಜಯನಗರ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ ಸೇರಿದಂತೆ 123 ಮಾರುಕಟ್ಟೆಗಳಿಂದ 170 ಕೋಟಿ ರೂ. ಬಾಕಿ ಬರಬೇಕು.

123 ಮಾರುಕಟ್ಟೆಗಳಲ್ಲಿ ಸುಮಾರು 6 ಸಾವಿರ ಮಳಿಗೆಗಳಿವೆ. ಆದರೆ, ಮಳಿಗೆ ಬಾಡಿಗೆ ಪಡೆದವರು ಸರಿಯಾಗಿ ಬಾಡಿಗೆ ಪಾವತಿ ಮಾಡುತ್ತಿಲ್ಲ. ಬಾಡಿಗೆ ವಸೂಲಿಗೆ ಹೋದರೆ ರಾಜಕಾರಣಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳ ನಿಯಂತ್ರಣ ಹೊಂದಿದವರಂತೆ ಅಧಿಕಾರಿಗಳಿಗೆ ತೊಂದರೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮಾಫಿಯಾಗಳ ನಿಯಂತ್ರಣದಲ್ಲಿ ನಗರದ ಮಾರುಕಟ್ಟೆಗಳು ಇರುವುದರಿಂದ ಬಿಬಿಎಂಪಿಗೆ ತೊಂದರೆಯಾಗುತ್ತಿದೆ. ಹಲವು ಮಳಿಗೆಗಳ ಮಾಲೀಕರು ಕಳೆದ ಹತ್ತಾರು ವರ್ಷಗಳಿಂದಲೂ ಬಾಡಿಗೆ ಪಾವತಿ ಮಾಡಿಲ್ಲ ಎನ್ನಲಾಗಿದೆ.

Tags: bangaloreBBMPcilicon citymafiaMarketOfficersownersRentrowdies
SendShareTweet
Previous Post

ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ

Next Post

ಬಿಡುಗಡೆಗೂ ಮುನ್ನ ದಾಖಲೆ ಬರೆದ ಕಮಲ್ ಹಾಸನ್ ಅಭಿನಯದ ಚಿತ್ರ

Related Posts

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!
ಬೆಂಗಳೂರು

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

Next Post
ಬಿಡುಗಡೆಗೂ ಮುನ್ನ ದಾಖಲೆ ಬರೆದ ಕಮಲ್ ಹಾಸನ್ ಅಭಿನಯದ ಚಿತ್ರ

ಬಿಡುಗಡೆಗೂ ಮುನ್ನ ದಾಖಲೆ ಬರೆದ ಕಮಲ್ ಹಾಸನ್ ಅಭಿನಯದ ಚಿತ್ರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

Recent News

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat