ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾ!

January 31, 2025
ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ!
Share on WhatsappShare on FacebookShare on Twitter

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದೆ.

ಬೆಂಗಳೂರು ನಗರದ-2, ಬೆಳಗಾವಿ-2, ಬಾಗಲಕೋಟೆ-1, ಚಿತ್ರದುರ್ಗ-1, ರಾಯಚೂರು-1 ಸೇರಿದಂತೆ ಒಟ್ಟು 7 ಜನ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳ ವಿರುದ್ಧ ಆದಾಯಕ್ಕೂ ಮೀರಿ ಅಸಮತೋಲನ ಆಸ್ತಿ ಹೊಂದಿದ್ದ ಆರೋಪ ಕೇಳಿ ಬಂದಿದೆ. 7 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿ 27 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.
7 ಜನ ಅಧಿಕಾರಿಗಳ ವಿರುದ್ಧದ ದಾಳಿಯ ವಿವರ ನೋಡುವುದಾದರೆ…

ಮಾಧವ್ ರಾವ್, ಬಿಬಿಎಂಪಿ ಹೆಬ್ಬಾಳ ಉಪ ವಿಭಾಗ, ಸಹಾಯಕ ಕಾರ್ಯಪಾಲಕ ಇಂಜಿನಿಯರ್
5 ಸ್ಥಳಗಳಲ್ಲಿ ಶೋಧ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು
ಸ್ಥಿರಾಸ್ತಿ ಅಂದಾಜು ಮೌಲ್ಯ 7 ನಿವೇಶನಗಳು, 2 ವಾಸದ ಮನೆಗಳು, 48.27 ಎಕರೆ ಕೃಷಿ ಜಮೀನು
ಒಟ್ಟು ಮೌಲ್ಯ 7 ಕೋಟಿ 52 ಲಕ್ಷ ರೂ. ಸ್ಥಿರಾಸ್ತಿ
97 ಸಾವಿರ 200 ನಗದು, 55 ಲಕ್ಷ ಮೌಲ್ಯದ ಚಿನ್ನಾಭರಣ
50 ಲಕ್ಷ ರೂ. ಬೆಲೆ ಬಾಳುವ ಐಶಾರಾಮಿ ವಾಹನಗಳು
ಒಟ್ಟಾರೆ ವರಾಸ್ಥಿ ಮೌಲ್ಯ 1 ಕೋಟಿ 5 ಲಕ್ಷ 97 ಸಾವಿರದ 200 ರೂ.
ಒಟ್ಟು ಆಸ್ತಿ ಮೌಲ್ಯ 8 ಕೋಟಿ 57 ಲಕ್ಷ 97 ಸಾವಿರದ 200 ರೂ.

ಕೆ.ಸಿ.ಶಶಿಧರ್, ಮ್ಯಾನೇಜರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ
ಒಟ್ಟು 4 ಸ್ಥಳಗಳಲ್ಲಿ ಶೋಧ ಕಾರ್ಯ
ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 1 ಕೋಟಿ 21 ಲಕ್ಷದ 20 ಸಾವಿರ ರೂ.
1 ನಿವೇಶನ, 1 ವಾಸದ ಮನೆ, 9.14 ಎಕರೆ ಕೃಷಿ ಜಮೀನು
ಒಟ್ಟು ಚರಾಸ್ತಿ ಮೌಲ್ಯ 57 ಲಕ್ಷದ 5 ಸಾವಿರ 839 ರೂಪಾಯಿ
58 ಸಾವಿರ ನಗದು ಹಣ, 21 ಲಕ್ಷದ 66 ಸಾವಿರದ 400 ರೂಪಾಯಿ ಮೌಲ್ಯದ ಚಿನ್ನಾಭರಣ
34 ಲಕ್ಷದ 81 ಸಾವಿರದ 439 ರೂಪಾಯಿ ಮೌಲ್ಯದ ಐಶಾರಾಮಿ ವಾಹನಗಳು
ಎಲ್ಲಾ ಆಸ್ತಿ ಒಟ್ಟು ಮೌಲ್ಯ 1 ಕೋಟಿ 78 ಲಕ್ಷ 25 ಸಾವಿರದ 839 ರೂಪಾಯಿಗಳು

ಸಂಜಯ್ ಅಣ್ಣಪ್ಪ ದುರ್ಗಣ್ಣವರ್, ಹೆಲ್ತ್ ಇನ್ಸ್ ಪೆಕ್ಟರ್, ರಾಯಬಾಗ್ ತಾಲ್ಲೂಕು, ಬೆಳಗಾವಿ ಜಿಲ್ಲೆ
3 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಶೋಧ ಕಾರ್ಯ
ಒಟ್ಟು ಸ್ಥಿರಾಸ್ತಿ ಮೌಲ್ಯ 50 ಲಕ್ಷ 77 ಸಾವಿರ
4 ನಿವೇಶನ, 1 ವಾಸದ ಮನೆ, 1 ಎಕರೆ ಕೃಷಿ ಜಮೀನು
ಚರಾಸ್ತಿ ಮೌಲ್ಯ 23 ಲಕ್ಷದ 30 ಸಾವಿರದ 514 ರೂಪಾಯಿ
2 ಸಾವಿರ 190 ರೂಪಾಯಿ ನಗದು ಹಣ, 9 ಲಕ್ಷ 92 ಸಾವಿರದ 324 ಬೆಲಬಾಳುವ ಚಿನ್ನಾಭರಣ
4 ಲಕ್ಷ 50 ಸಾವಿರ ಮೌಲ್ಯದ ವಾಹನಗಳು
8 ಲಕ್ಷ 86 ಸಾವಿರ ಇತರೆ ಮತ್ತು ಗೃಹೋಪಯೋಗಿ ವಸ್ತುಗಳು
ಒಟ್ಟು ಆಸ್ತಿ ಮೌಲ್ಯ – 74 ಲಕ್ಷದ 7 ಸಾವಿರದ 514

ಸಚಿನ್ ಬಸವಂತ್ ಮಂಡೆಡ್ @ ಮಂಡೆದಾರ್, ಸಬ್ ರಿಜಿಸ್ಟಾರ್, ಬೆಳಗಾವಿ ಉತ್ತರ, ಬೆಳಗಾವಿ
ಒಟ್ಟು 5 ಸ್ಥಳಗಳಲ್ಲಿ ಶೋಧ ಕಾರ್ಯ
ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 58 ಲಕ್ಷ
1 ನಿವೇಶನ, 1 ನಿರ್ಮಾಣ ಹಂತದ ವಾಸದ ಮನೆ, 1.12 ಎಕರೆ ಕೃಷಿ ಜಮೀನು
ಸ್ಥಿರಾಸ್ತಿ ಒಟ್ಟು ಮೌಲ್ಯ 58 ಲಕ್ಷ
ಚರಾಸ್ತಿ ಮೌಲ್ಯ 1 ಕೋಟಿ 92 ಲಕ್ಷ 12 ಸಾವಿರದ 559 ರೂಪಾಯಿ
1 ಲಕ್ಷ 35 ಸಾವಿರ ನಗದು, 87 ಲಕ್ಷದ 27 ಸಾವಿರದ 559 ಬೆಲೆಬಾಳುವ ಚಿನ್ನಾಭರಣ
2 ಲಕ್ಷ 50 ಸಾವಿರ ಮೌಲ್ಯದ ಐಶಾರಾಮಿ
1 ಕೋಟಿ 1 ಲಕ್ಷ ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಹಣ, ಮ್ಯೂಚುಯಲ್‌ ಫಂಡ್ ಮತ್ತು ಈಕ್ವಿಟಿ ಶೇರ್ಸ್ ಎಲ್ಲಾ ಸೇರಿ ಒಟ್ಟು ಮೌಲ್ಯ 1 ಕೋಟಿ 92 ಲಕ್ಷದ 12 ಸಾವಿರದ 559 ರೂಪಾಯಿ
ಒಟ್ಟು ಆಸ್ತಿ ಮೌಲ್ಯ 2 ಕೋಟಿ 50 ಲಕ್ಷ 12 ಸಾವಿರದ 559 ರೂಪಾಯಿ

ಶಿವಲಿಂಗಯ್ಯ ಪಂಚಾಕ್ಷರಯ್ಯ ಹಿರೇಮಠ, ಪಿಡಿಓ, ಹುಲಗೇರಿ ಗ್ರಾ.ಪಂ. ಬಾದಾಮಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ
ಒಟ್ಟು 3 ಸ್ಥಳಗಳಲ್ಲಿ ಕಾರ್ಯಚರಣೆ
ಸ್ಥಿರಾಸ್ತಿ ಅಂದಾಜು ಮೌಲ್ಯ 1 ಕೋಟಿ 18 ಲಕ್ಷದ 70 ಸಾವಿರ
1 ನಿವೇಶನ, 1 ವಾಸದ ಮನೆ,
ಚರಾಸ್ತಿ ಮೌಲ್ಯ 24 ಲಕ್ಣದ 75 ಸಾವಿರದ 630 ರೂಪಾಯಿ
1 ಲಕ್ಷ 97 ಸಾವಿರದ 130 ನಗದು, 14 ಲಕ್ಷ 28 ಸಾವಿರದ 500 ಮೌಲ್ಯದ ಚಿನ್ನಾಭರಣ
8 ಲಕ್ಷ 50 ಸಾವಿರ ಮೌಲ್ಯದ ವಾಹನಗಳು
ಎಲ್ಲಾ ಆಸ್ತಿ ಒಟ್ಟು 1 ಕೋಟಿ 43 ಲಕ್ಷದ 45 ಸಾವಿರದ 630 ರೂಪಾಯಿಗಳು

ನರಸಿಂಗ ರಾವ್ ಗುಜ್ಜಾರ್, ಅಸಿಸ್ಟಂಟ್ ಅಕೌಂಟೆಂಟ್, ಜಿಲ್ಲಾ ಪಂಚಾಯತ್ ಕಚೇರಿ, ರಾಯಚೂರು ಜಿಲ್ಲೆ
2 ಸ್ಥಳಗಳಲ್ಲಿ ಲೋಕಾಯುಕ್ತ ಶೋಧ ಕಾರ್ಯ
ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 78 ಲಕ್ಷ
5 ನಿವೇಶನಗಳು, 2 ವಾಸದ ಮನೆಗಳು
ಚರಾಸ್ತಿ ಮೌಲ್ಯ 42 ಲಕ್ಷ 48 ಸಾವಿರದ 182 ರೂಪಾಯಿಗಳು
38 ಸಾವಿರದ 182 ರೂಪಾಯಿ ನಗದು ಹಣ, 40 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣಗಳು
1 ಲಕ್ಷ 70 ಸಾವಿರ ಮೌಲ್ಯದ ವಾಹನಗಳು
ಒಟ್ಟು ಆಸ್ತಿ ಮೌಲ್ಯ 1 ಕೋಟಿ 20 ಲಕ್ಷ 48 ಸಾವಿರದ 182 ರೂಪಾಯಿಗಳು

Tags: bangaloreBelagaviLokayuktaRaichur
SendShareTweet
Previous Post

ವಿದ್ಯಾಪತಿ’ಗೆ ಖಡಕ್ ವಿಲನ್!!

Next Post

ತೆಂಡೂಲ್ಕರ್‌ಗೆ ಜೀವಮಾನ ಶ್ರೇಷ್ಠ ಗೌರವ : 2023-24ರ ಸಾಲಿನ ಬಿಸಿಸಿಐ ಪ್ರಶಸ್ತಿ ವಿಜೇತರ ವಿವರ ಬಿಡುಗಡೆ

Related Posts

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ
ರಾಜ್ಯ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ   ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ  ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್
ರಾಜ್ಯ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್

ರಾಜ್ಯದಲ್ಲಿ ಮತ್ತೆ ಧಗಧಗಿಸಿದ ಕಮಿಷನ್‌ ಕಿಚ್ಚು: ಸರ್ಕಾರಕ್ಕೆ ಒಂದು ತಿಂಗಳು ಗಡುವು ನೀಡಿದ ಗುತ್ತಿಗೆದಾರರು!
ರಾಜ್ಯ

ರಾಜ್ಯದಲ್ಲಿ ಮತ್ತೆ ಧಗಧಗಿಸಿದ ಕಮಿಷನ್‌ ಕಿಚ್ಚು: ಸರ್ಕಾರಕ್ಕೆ ಒಂದು ತಿಂಗಳು ಗಡುವು ನೀಡಿದ ಗುತ್ತಿಗೆದಾರರು!

ಸರಳತೆ ಶ್ರೀಮಂತಿಕೆಯನ್ನು ಮಾತ್ರ ಮುಚ್ಚಿಡಬಹುದು, ಜಾತಿಗ್ರಸ್ಥ ಮನಸ್ಥಿತಿಯನ್ನಲ್ಲ: ಹರಿಪ್ರಸಾದ್ ಕಿಡಿ!
ರಾಜ್ಯ

ಸರಳತೆ ಶ್ರೀಮಂತಿಕೆಯನ್ನು ಮಾತ್ರ ಮುಚ್ಚಿಡಬಹುದು, ಜಾತಿಗ್ರಸ್ಥ ಮನಸ್ಥಿತಿಯನ್ನಲ್ಲ: ಹರಿಪ್ರಸಾದ್ ಕಿಡಿ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!
ರಾಜ್ಯ

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

Next Post
ತೆಂಡೂಲ್ಕರ್‌ಗೆ ಜೀವಮಾನ ಶ್ರೇಷ್ಠ ಗೌರವ : 2023-24ರ ಸಾಲಿನ ಬಿಸಿಸಿಐ ಪ್ರಶಸ್ತಿ ವಿಜೇತರ ವಿವರ ಬಿಡುಗಡೆ

ತೆಂಡೂಲ್ಕರ್‌ಗೆ ಜೀವಮಾನ ಶ್ರೇಷ್ಠ ಗೌರವ : 2023-24ರ ಸಾಲಿನ ಬಿಸಿಸಿಐ ಪ್ರಶಸ್ತಿ ವಿಜೇತರ ವಿವರ ಬಿಡುಗಡೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ

Recent News

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat