ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮದ್ದೂರು ಕಲ್ಲು ತೂರಾಟ | ಸರ್ಕಾರದ ಹಿಂದೂ ವಿರೋಧಿ ಮನಸ್ಥಿತಿ ಸ್ಪಷ್ಟ : ಜೋಶಿ ಆಕ್ರೋಶ

September 9, 2025
ಮದ್ದೂರು ಕಲ್ಲು ತೂರಾಟ | ಸರ್ಕಾರದ ಹಿಂದೂ ವಿರೋಧಿ ಮನಸ್ಥಿತಿ ಸ್ಪಷ್ಟ : ಜೋಶಿ ಆಕ್ರೋಶ

ಪ್ರಹ್ಲಾದ್‌ ಜೋಶಿ

Share on WhatsappShare on FacebookShare on Twitter

ಹುಬ್ಬಳ್ಳಿ : ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ಈ ಗಲಭೆಯನ್ನು ತಡೆಯುವ ಯೋಗ್ಯತೆಯೇ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮದ್ದೂರು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಗಣೇಶ ಮೆರವಣಿಗೆ ಮೇಲೆ ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟವಾಗಿದೆ. ಆದರೆ ಪೊಲೀಸರು ಅಮಾಯಕರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಅಸಮಧಾನ  ಹೊರ ಹಾಕಿದ್ದಾರೆ.

ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಆರೋಪಿಗಳನ್ನು ಸರ್ಕಾರ ಬಂಧಿಸಿದೆ.  ಆದರೆ ಇಂತಹ ಘಟನೆಗಳು ನಡೆಯದಂತೆ ಯಾವುದೇ ಮುನ್ನೆಚ್ಚರಿಕಾ ಕ್ರಮ ವಹಿಸಿಕೊಂಡಿಲ್ಲ. ಹಾಗಾಗಿಯೇ ಕಲ್ಲು ತೂರಾಟ ನಡೆದಿದೆ. ಇವತ್ತು ಅಮಾಯಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಹಿಂದೂ ವಿರೋಧಿ ಮಾನಸಿಕತೆಯನ್ನು ಈ ಘಟನೆ ಸ್ಪಷ್ಟಪಡಿಸುತ್ತದೆ. ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದ್ದು, ಕೋಮುವಾದಿ ಕ್ರಿಮಿನಲ್ ಗಳಿಗೆ ಪ್ರೋತ್ಸಾಹ ಕೊಡುತ್ತಿದೆ. ಪೊಲೀಸರು ಗಣೇಶನ ಭಕ್ತರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲ್ಲ ಉಗ್ರ ಹೋರಾಟ ಮಾಡಬೇಕಾಗುತ್ತದೆ, ನಾನೇ ಅಲ್ಲಿಗೆ ಬಂದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags: BJPCongressKarnataka News beatKNBPrahlad Joshi
SendShareTweet
Previous Post

ನಿಸ್ಸಾನ್ ಮ್ಯಾಗ್ನೈಟ್ ಬೆಲೆಯಲ್ಲಿ 1 ಲಕ್ಷ ರೂಪಾಯಿವರೆಗೆ ಇಳಿಕೆ: ಜಿಎಸ್‌ಟಿ ಕಡಿತದ ಲಾಭ ಗ್ರಾಹಕರಿಗೆ

Next Post

ಮೋಟೋಜಿಪಿ ತಂತ್ರಜ್ಞಾನದೊಂದಿಗೆ ಎಪ್ರಿಲಿಯಾ RSV4 X-GP ಅನಾವರಣ: ಬೆಲೆ ₹92.90 ಲಕ್ಷ!

Related Posts

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ : ಕೆ. ಎಸ್. ಈಶ್ವರಪ್ಪ ಆಕ್ರೋಶ
ರಾಜ್ಯ

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ  : ಕೆ. ಎಸ್. ಈಶ್ವರಪ್ಪ ಆಕ್ರೋಶ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ
ರಾಜ್ಯ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ | ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ : ಮಧು ಬಂಗಾರಪ್ಪ
ರಾಜ್ಯ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ | ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ : ಮಧು ಬಂಗಾರಪ್ಪ  

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್
ರಾಜ್ಯ

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ
ರಾಜ್ಯ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಚಾಮುಂಡಿ ಬೆಟ್ಟ ಚಲೋ | ಪ್ರತಾಪ್‌ ಸಿಂಹ ಪೊಲೀಸರ ವಶಕ್ಕೆ
ರಾಜ್ಯ

ಚಾಮುಂಡಿ ಬೆಟ್ಟ ಚಲೋ | ಪ್ರತಾಪ್‌ ಸಿಂಹ ಪೊಲೀಸರ ವಶಕ್ಕೆ

Next Post
ಮೋಟೋಜಿಪಿ ತಂತ್ರಜ್ಞಾನದೊಂದಿಗೆ ಎಪ್ರಿಲಿಯಾ RSV4 X-GP ಅನಾವರಣ: ಬೆಲೆ ₹92.90 ಲಕ್ಷ!

ಮೋಟೋಜಿಪಿ ತಂತ್ರಜ್ಞಾನದೊಂದಿಗೆ ಎಪ್ರಿಲಿಯಾ RSV4 X-GP ಅನಾವರಣ: ಬೆಲೆ ₹92.90 ಲಕ್ಷ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ : ಕೆ. ಎಸ್. ಈಶ್ವರಪ್ಪ ಆಕ್ರೋಶ

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ  : ಕೆ. ಎಸ್. ಈಶ್ವರಪ್ಪ ಆಕ್ರೋಶ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

Recent News

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ : ಕೆ. ಎಸ್. ಈಶ್ವರಪ್ಪ ಆಕ್ರೋಶ

ರಾಜ್ಯ ಸರ್ಕಾರ ಮುಸ್ಲಿಂರ ಗುಲಾಮರಂತೆ ವರ್ತಿಸುತ್ತಿದೆ  : ಕೆ. ಎಸ್. ಈಶ್ವರಪ್ಪ ಆಕ್ರೋಶ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

60 ವರ್ಷ ಬಳಿಕ ಪತ್ನಿ ಸಮಾಧಿ ಹುಡುಕಿ ಬಂದ ಬ್ರಿಟಿಷ್ ವ್ಯಕ್ತಿ

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬ | ಮೇಯರ್‌ ಕಚೇರಿಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat