ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಧ್ಯಪ್ರದೇಶ​ | ವಿಷ ಆಹಾರ ಸೇವನೆಯಿಂದ 200 ಗಿಳಿಗಳ ಸಾವು

January 2, 2026
Share on WhatsappShare on FacebookShare on Twitter

ಖಾರ್ಗೋನ್ (ಮಧ್ಯಪ್ರದೇಶ) | ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ವಿಷ ಆಹಾರ ಸೇವಿಸಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿವೆ.

ಬದ್ವಾ ಪ್ರದೇಶದ ನದಿ ದಂಡೆಯಲ್ಲಿರುವ ಸೇತುವೆಯ ಬಳಿ ಕಳೆದ ನಾಲ್ಕು ದಿನಗಳಲ್ಲಿ ಇಷ್ಟು ಪ್ರಮಾಣದ ಗಿಳಿಗಳು ಸಾವನ್ನಪ್ಪಿದ್ದು, ಹಕ್ಕಿ ಜ್ವರ ಕಾರಣ ಎಂದು ಶಂಕಿಸಲಾಗಿತ್ತು. ಆದರೆ, ಮೃತಗಿಳಿಗಳನ್ನು ಮರಣೋತ್ತರ ಪರೀಕ್ಷೆ ನಡೆಸಿದಾಗ ಅವುಗಳ ಸಾವಿಗೆ ವಿಷ ಪ್ರಾಶನ ಕಾರಣವಾಗಿದೆ ಎಂದು ದೃಢಪಟ್ಟಿದೆ.

ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಕೆಲವು ಗಿಳಿಗಳು ಜೀವಂತ ಇದ್ದವು. ಆದರೆ, ಆಹಾರದಲ್ಲಿನ ವಿಷ ಪ್ರಮಾಣ ತೀವ್ರವಾಗಿದ್ದ ಕಾರಣ ಅವು ಬದುಕಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವನ್ಯಜೀವಿ ವಾರ್ಡನ್​ ಟೋನಿ ಶರ್ಮಾ ತಿಳಿಸಿದ್ದಾರೆ.

खरगोन में पक्षियों की भारी संख्या में मौत की खबर चिंताजनक है। शुरुआती पोस्टमॉर्टम फूड पॉइजनिंग की तरफ इशारा कर रहे हैं, न कि बर्ड फ़्लू। @CMMadhyaPradesh से निवेदन है कि सच्चाई की जांच कर सख़्त कार्रवाई करें। pic.twitter.com/HKx2AGapWj

— Sarita Choudhary (@Saritanitharwal) January 1, 2026

ಗಿಳಿಗಳ ಈ ಸಾವು ಈ ಪ್ರದೇಶದಲ್ಲಿ ಹಕ್ಕಿ ಜ್ವರದ ಆತಂಕವನ್ನು ಉಂಟು ಮಾಡಿತ್ತು. ಪಶು ವೈದ್ಯರು ಇವುಗಳ ಪರೀಕ್ಷೆ ನಡೆಸಿದಾಗ ಇದರಲ್ಲಿ ಯಾವುದೇ ಜ್ವರದ ಸುಳಿವು ಕಂಡು ಬಂದಿಲ್ಲ. ಈ ಘಟನೆ ಬೆನ್ನಲ್ಲೇ ಇದೀಗ ಈ ಸೇತುವೆ ಸುತ್ತಮುತ್ತ ಪಕ್ಷಿಗಳಿಗೆ ಆಹಾರ ನೀಡುವಿಕೆಗೆ ನಿರ್ಬಂಧ ವಿಧಿಸಲಾಗಿದ್ದು, ಇದರ ಕಟ್ಟುನಿಟ್ಟಿನ ಜಾರಿಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾವನ್ನಪ್ಪಿದ ಪಕ್ಷಿಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಜಬಲ್ಪುರಕ್ಕೆ ಕಳುಹಿಸಲಾಗಿದೆ.

ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಪ್ರಕಾರ, ವಿಷ ಉಣಿಸುವಿಕೆ ಅಥವಾ ಸೂಕ್ತವಲ್ಲದ ಆಹಾರಗಳು ಈ ಸಾವಿಗೆ ಕಾರಣವಾಗಿದೆ. ಪಶು ಪಾಲನ ಮತ್ತು ಅರಣ್ಯ ಇಲಾಖೆ ತಂಡ ಹಾಗೇ ವನ್ಯಜೀವಿ ವಿಭಾಗವೂ ಕಳೆದ ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ಮೇಲ್ವಿಚಾರಣೆ ನಡೆಸುತ್ತಿದ್ದು, ನಿವಾಸಿಗಳಿಗೂ ಕೂಡ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : ಕೈ ಕಾರ್ಯಕರ್ತನ ಸಾವಿಗೆ ಭರತ್‌ ರೆಡ್ಡಿ ಕಾರಣ, ಕೂಡಲೇ ಬಂಧಿಸಿ | ಆರ್.ಅಶೋಕ್‌

Tags: IndiaKarnataka News beat
SendShareTweet
Previous Post

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Next Post

ಜೇಬು ಸುಡಲಿದೆ ಅಬಕಾರಿ ಸುಂಕ | ಫೆಬ್ರವರಿ 1ರಿಂದ 1 ಸಿಗರೇಟ್ ಬೆಲೆ ಎಷ್ಟು ಜಾಸ್ತಿಯಾಗಬಹುದು?

Related Posts

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!
ದೇಶ

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Next Post
ಜೇಬು ಸುಡಲಿದೆ ಅಬಕಾರಿ ಸುಂಕ | ಫೆಬ್ರವರಿ 1ರಿಂದ 1 ಸಿಗರೇಟ್ ಬೆಲೆ ಎಷ್ಟು ಜಾಸ್ತಿಯಾಗಬಹುದು?

ಜೇಬು ಸುಡಲಿದೆ ಅಬಕಾರಿ ಸುಂಕ | ಫೆಬ್ರವರಿ 1ರಿಂದ 1 ಸಿಗರೇಟ್ ಬೆಲೆ ಎಷ್ಟು ಜಾಸ್ತಿಯಾಗಬಹುದು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Recent News

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat