ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

June 21, 2025
Share on WhatsappShare on FacebookShare on Twitter

ಕುಂದಾಪುರ: ಬೈಂದೂರು ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಭೂಮಿ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನೆ ನಡೆಸಲಾಯಿತು.

ಬೈಂದೂರು ತಾಲೂಕು ಆಡಳಿತ ಕಚೇರಿಯ ಎದುರು ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಮ್ಮ ಸಮಸ್ಯೆಯನ್ನು ಬಗೆಹರಿಸಬೇಕೆಂದು ಪ್ರತಿಭಟನೆ ನಡೆಸಿದರು. ಅಲ್ಲದೇ, ಮನವಿ ಅರ್ಪಿಸಿದರು. ಡೊಳ್ಳು ಬಾರಿಸುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರು, ಪುರುಷರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಗಿರಿಜನ ಸಮನ್ವಯ ಅಧಿಕಾರಿ ನಾರಾಯಣ ಸ್ವಾಮಿ, ಸಮಾಜ ಕಲ್ಯಾಣ ಅಧಿಕಾರಿ ರಮೇಶ್ ಕುಲಾಲ್ ಅವರಿಗೆ ಮನವಿ ಅರ್ಪಿಸಲಾಯಿತು.

ತಾಲೂಕಿನ ಕೊರಗ ಸಂಘಟನೆ ಅಧ್ಯಕ್ಷ ಗಣೇಶ್ ಕುಂದಾಪುರ ಮಾತನಾಡಿ, ಬೈಂದೂರು ತಾಲೂಕಿನ ಕೊರಗ ಸಮುದಾಯದ ಹಲವು ಕುಟುಂಬಗಳಿಗೆ ಭೂಮಿ ಇಲ್ಲ. ಈ ಮೊದಲು ಅನೇಕ ಬಾರಿ ಕೊರಗರಿಗೆ ಭೂಮಿಯನ್ನು ನೀಡುವ ಕುರಿತು ಸಭೆಗಳು, ಚರ್ಚೆಗಳು ನಡೆದಿವೆ. ಇಲ್ಲಿಯವರೆಗೂ ಕೂಡ ಭೂಮಿ ನೀಡಿಲ್ಲ. ಹೀಗಾಗಿ ಕೊರಗ ಸಮುದಾಯದವರಿಗೆ ಕೃಷಿ ಚಟುವಟಿಕೆಗೆ ಯೋಗ್ಯವಾದ ಭೂಮಿ ನೀಡಬೇಕು. ಕೆಳಗಿನ ನಿರ್ದಿಷ್ಟ ಸಮಸ್ಯೆಗೆ ಶೀಘ್ರವೇ ಸ್ಪಂದಿಸಿ ಭೂಮಿ ಸಮಸ್ಯೆಯನ್ನು ಸರಿಪಡಿಸಿ ಕೊಡುವುದರೊಂದಿಗೆ ಕೊರಗರ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕೂಡಲೇ ತಹಸೀಲ್ದಾರ್ ಅವರ ಅಧ್ಯಕ್ಷತೆ ಹಾಗೂ ಎಸಿ ಅವರ ಉಪಸ್ಥಿತಿಯಲ್ಲಿ ಕೊರಗರ ಭೂಮಿ ಸಮಸ್ಯೆ ಬಗ್ಗೆ ತುರ್ತು ಸಭೆ ಕರೆದು ಮಾತನಾಡಿದರು.
ಗಿರಿಜನ ಸಮನ್ವಯ ಅಧಿಕಾರಿ ನಾರಾಯಣ ಸ್ವಾಮಿ, ಸಮಾಜ ಕಲ್ಯಾಣ ಅಧಿಕಾರಿ ರಮೇಶ್ ಕುಲಾಲ್ ಅವರಿಗೆ ಮನವಿ ಅರ್ಪಿಸಲಾಯಿತು.

ವೈ. ಲಕ್ಷ್ಮಣ, ಸಿಐಟಿಯು ಸುರೇಶ್ ಕಲ್ಗಾರ್, ರಾಜು ಪಡುಕೋಣೆ, ಗಣೇಶ್ ಬಾರ್ಕೂರು, ಸುರೇಶ್ ಎಳಜಿತ್, ಸುಬ್ರಹ್ಮಣ್ಯ ಬಿಜೂರ್, ಗಣೇಶ್ ಪೂಜಾರಿ, ಸೂರಸಿದ್ದ ಹೇರೂರು ಸೇರಿದಂತೆ ಹಲವರು ಇದ್ದರು.

Tags: Jyotibha PhuleKundapuraProtestUdupi
SendShareTweet
Previous Post

ದೆಹಲಿಯಲ್ಲಿ ಸಿಎಂ ಚರ್ಚೆ ಮಾಡಿರುವುದೇನು?

Next Post

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

Related Posts

ಉಡುಪಿ : ನಿಮ್ಮ ಮನೆಗೆ ಗಣತಿದಾರರು ಬರದೇ ಇದ್ದಲ್ಲಿ ಈ ನಂಬರ್‌ಗೆ ಕರೆ ಮಾಡಿ
ಉಡುಪಿ

ಉಡುಪಿ : ನಿಮ್ಮ ಮನೆಗೆ ಗಣತಿದಾರರು ಬರದೇ ಇದ್ದಲ್ಲಿ ಈ ನಂಬರ್‌ಗೆ ಕರೆ ಮಾಡಿ

ಉಡುಪಿ/ಕುಂದಾಪುರ: ಕರಿಮಣಿ ಕದ್ದ ಇಬ್ಬರು ಕಳ್ಳರು ಅಂದರ್
ಉಡುಪಿ

ಉಡುಪಿ/ಕುಂದಾಪುರ: ಕರಿಮಣಿ ಕದ್ದ ಇಬ್ಬರು ಕಳ್ಳರು ಅಂದರ್

ಕಿರಿ ಮಂಜೇಶ್ವರ : ನದಿಗೆ ಕಸದ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್‌
ಉಡುಪಿ

ಕಿರಿ ಮಂಜೇಶ್ವರ : ನದಿಗೆ ಕಸದ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್‌

ಉಡುಪಿ:14 ವರ್ಷದ ಹಿಂದೆ ಕಾಣೆಯಾಗಿದ್ದ ಬಾಲಕ ಪತ್ತೆ
ಉಡುಪಿ

ಉಡುಪಿ:14 ವರ್ಷದ ಹಿಂದೆ ಕಾಣೆಯಾಗಿದ್ದ ಬಾಲಕ ಪತ್ತೆ

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್
ರಾಜ್ಯ

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್

ದ್ವೇಷ ಭಾಷಣ ಪ್ರಕರಣ| ಜಾಮೀನು ಷರತ್ತು ಉಲ್ಲಂಘನೆ ಆರೋಪ:‌ ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲು ಪಾಲು!
ಉಡುಪಿ

ದ್ವೇಷ ಭಾಷಣ ಪ್ರಕರಣ| ಜಾಮೀನು ಷರತ್ತು ಉಲ್ಲಂಘನೆ ಆರೋಪ:‌ ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲು ಪಾಲು!

Next Post
ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

Recent News

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat