ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಹೇಶ್‌ ಶೆಟ್ಟಿ ತಿಮರೋಡಿ ತಂಡಕ್ಕೆ ಶಾಕ್ ​|​ SIT ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್!

November 12, 2025
Share on WhatsappShare on FacebookShare on Twitter

ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ ನೀಡಿದೆ. ಈ ಮೂಲಕ ಗಿರೀಶ್ ಮಟ್ಟಣ್ಣನವರ್​, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲ ಗೌಡ ಎಸ್​ಐಟಿ ತನಿಖೆಯನ್ನ ಮತ್ತೆ ಎದುರಿಸಬೇಕಿದೆ.

ಪ್ರಕರಣ ಸಂಬಂಧ ಎಸ್‌ಐಟಿ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ, ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ಮಾಡಲಾಗಿದೆ.

ಹಿನ್ನೆಲೆ |

ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ನಾಲ್ವರ ಮೇಲೆ ಎಫ್‌ಐಆರ್ 39/2025 ದಾಖಲಾಗಿತ್ತು. ಈ ಎಫ್‌ಐಆರ್ ಆಧಾರದಲ್ಲಿ ತನಿಖೆಗೆ ನೋಟಿಸ್ ನೀಡಲಾಗಿತ್ತು. ಆದರೆ ತನಿಖೆಗೆ ಹಾಜರಾಗದೆ ಮಹೇಶ್ ಶೆಟ್ಟಿ ತಲೆ ಮರೆಸಿಕೊಂಡಿದ್ದರು. ಬಾರಿ ಬಾರಿ ನೋಟಿಸ್ ಕೊಡಲಾಗಿತ್ತು. ಹೀಗಾಗಿ ಬಂಧನದ ಭೀತಿ ಎದುರಾಗಿದ್ದರಿಂದ ತಿಮರೋಡಿ ಟೀಮ್‌ ಹೈಕೋರ್ಟ್ ಕದ ತಟ್ಟಿದ್ದರು. ಪ್ರಕರಣದಲ್ಲಿ ಅನಗತ್ಯವಾಗಿ ತನಿಖೆ ನಡೆಸಲಾಗುತ್ತಿದೆ. ಹಲವಾರು ಬಾರಿ ತನಿಖೆಗೆ ಕರೆಯಲಾಗಿದೆ. ವಿಚಾರಣೆ ಹಾದಿ ತಪ್ಪುತ್ತಿದೆ ಎಂದು ತಿಮರೋಡಿ ತಂಡ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

ಇದೀಗ ತನಿಖೆಗೆ ತಡೆಯಾಜ್ಞೆ ತೆರವುಗೊಂಡಿದ್ದರಿಂದ ಮತ್ತೆ ತಿಮರೋಡಿ ತಂಡಕ್ಕೆ ಎಸ್‌ಐಟಿ ತನಿಖೆಯ ಬಿಸಿ ಮುಟ್ಟಲಿದೆ. ಈಗಾಗಲೇ ಎಸ್‌ಐಟಿ ತನಿಖಾ ವರದಿ ಸಲ್ಲಿಕೆ ಅಕ್ಟೋಬರ್ 31 ಕ್ಕೆ ಸಲ್ಲಿಕೆಯಾಗಬೇಕಿತ್ತು, ಆದರೆ ಕೆಲವೊಂದು ಕಾರಣದಿಂದ ವಿಳಂಬವಾಗಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳೊದ್ದರು. ಹೀಗಾಗಿ ಸದ್ಯದಲ್ಲೇ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಬರುವ ಸಾಧ್ಯತೆ ಇದೆ.

ಇದನ್ನೂ ಓದಿ : ರಾಯಚೂರಲ್ಲಿ ವಿಚಾರಣೆಗೆ ಬಂದ ಪೊಲೀಸರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ52 ಹುದ್ದೆಗಳ ನೇಮಕ: 55 ಸಾವಿರ ರೂ. ಸಂಬಳ

Next Post

ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್‌

Related Posts

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!
ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್‌

ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat