ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಿಯತಮೆಯ ತಲೆಕಡಿದ ಆರೋಪಿ ಸೆರೆ : ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು ಎಂದು ಆರೋಪ!

November 16, 2025
Share on WhatsappShare on FacebookShare on Twitter

ನೋಯ್ಡಾ: ತನ್ನ ಜತೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಬಸ್‌ನೊಳಗೆ ಭೀಕರವಾಗಿ ಹತ್ಯೆ ಮಾಡಿ, ಆಕೆಯ ದೇಹವನ್ನು ಹಲವು ಭಾಗಗಳಾಗಿ ತುಂಡರಿಸಿ, ಬೇರೆ ಬೇರೆ ಕಡೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಚಾಲಕ ಮೋನು ಸಿಂಗ್ ಅಲಿಯಾಸ್ ಮೋನು ಸೋಲಂಕಿ ಬಂಧಿತ ಆರೋಪಿ. ಮೃತ ಪ್ರೀತಿ ಯಾದವ್ ತನಗೆ ಹಣಕ್ಕಾಗಿ ನಿರಂತರವಾಗಿ ಪೀಡಿಸುತ್ತಿದ್ದಳು ಮತ್ತು ತನ್ನ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆಗೈದೆ ಎಂದು ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಹತ್ಯೆಯ ಹಿಂದಿನ ಕಾರಣ

ಈಗಾಗಲೇ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಮೋನು ಸಿಂಗ್, ಪ್ರೀತಿ ಯಾದವ್ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರೂ ನೋಯ್ಡಾದ ಬರೋಲಾದಲ್ಲಿ ವಾಸಿಸುತ್ತಿದ್ದರು. ಹಣಕ್ಕಾಗಿ ಪ್ರೀತಿ ಯಾದವ್ ತನಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು. ಅಷ್ಟೇ ಅಲ್ಲದೆ, ತನ್ನ ಹೆಣ್ಣುಮಕ್ಕಳನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಮೋನು ಸಿಂಗ್ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ.

ಬಸ್‌ನಲ್ಲೇ ನಡೆದ ಭೀಕರ ಕೊಲೆ

ನವೆಂಬರ್ 5 ರಂದು ಮೋನು ಸಿಂಗ್ ಈ ಕೃತ್ಯ ಎಸಗಿದ್ದಾನೆ. ಪ್ರೀತಿ ಯಾದವ್ ಅವರ ಮನೆಯಿಂದಲೇ ಆತ ಆಕೆಗೆ ತಿಳಿಯದಂತೆ ಹರಿತವಾದ ಆಯುಧವೊಂದನ್ನು ತೆಗೆದುಕೊಂಡು ಬಂದಿದ್ದ. ನಂತರ ಇಬ್ಬರೂ ಬಸ್‌ನೊಳಗೆ ಊಟ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಸಿಂಗ್ ಆಯುಧದಿಂದ ಆಕೆಯ ಮೇಲೆ ಹಲ್ಲೆ ನಡೆಸಿ ತಲೆ ಕಡಿದಿದ್ದಾನೆ. ಗುರುತು ಸಿಗಬಾರದು ಎಂಬ ಉದ್ದೇಶದಿಂದ ಕೈಗಳನ್ನು ಕೂಡ ಕತ್ತರಿಸಿದ್ದಾನೆ. ಬಳಿಕ, ದೇಹದ ಮುಂಡವನ್ನು ನೋಯ್ಡಾದ ಚರಂಡಿಯಲ್ಲಿ ಮತ್ತು ಉಳಿದ ಭಾಗಗಳನ್ನು ಹಾಗೂ ಆಯುಧವನ್ನು ಗಾಜಿಯಾಬಾದ್‌ನ ಸಿದ್ಧಾರ್ಥ್ ವಿಹಾರ್ ಬಳಿಯ ಒಣ ಚರಂಡಿಯಲ್ಲಿ ಎಸೆದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ಯಮುನಾ ಪ್ರಸಾದ್ ಹೇಳಿದ್ದಾರೆ.

ಬಂಧಿಸಿದ್ದು ಹೇಗೆ?

ನವೆಂಬರ್ 6 ರಂದು ನೋಯ್ಡಾದ ಸೆಕ್ಟರ್-39 ಪೊಲೀಸ್ ಠಾಣಾ ವ್ಯಾಪ್ತಿಯ ಚರಂಡಿಯಲ್ಲಿ ಪ್ರೀತಿ ಯಾದವ್ ಅವರ ಶಿರ ಮತ್ತು ಕೈಕಾಲುಗಳಿಲ್ಲದ ದೇಹ ಪತ್ತೆಯಾಗಿತ್ತು. ಆಕೆಯ ಕಾಲ್ಬೆರಳಿನಲ್ಲಿದ್ದ ಕಾಲುಂಗುರವನ್ನು ಬಿಟ್ಟರೆ ಗುರುತು ಪತ್ತೆ ಹಚ್ಚಲು ಬೇರೆ ಯಾವುದೇ ಸುಳಿವು ಇರಲಿಲ್ಲ. ಪ್ರಕರಣವನ್ನು ಭೇದಿಸಲು ಒಂಬತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, 1,100ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ಮಾಡಲಾಯಿತು. ಈ ವೇಳೆ, ನವೆಂಬರ್ 5 ರಂದು ಅಪರಾಧ ನಡೆದ ಸ್ಥಳದ ಬಳಿ ಬಿಳಿ ಮತ್ತು ನೀಲಿ ಬಣ್ಣದ ಬಸ್ಸೊಂದು ಲೈಟ್ ಆಫ್ ಮಾಡಿಕೊಂಡು ಅನುಮಾನಾಸ್ಪದವಾಗಿ ಚಲಿಸುತ್ತಿರುವುದು ಪತ್ತೆಯಾಗಿದೆ. ಬಸ್‌ನ ನಂಬರ್ ಪ್ಲೇಟ್ (UP16 KT 0037) ಆಧರಿಸಿ ಪತ್ತೆ ಹಚ್ಚಿದಾಗ ಅದು ಮೋನು ಸಿಂಗ್‌ಗೆ ಸೇರಿದ್ದು ಎಂದು ತಿಳಿದುಬಂದಿದೆ. ಇದರ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 103(1) ಮತ್ತು 238 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಬೆಂಗಳೂರು | ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಸಾವು

Tags: accusedbeheading girlfriend arrestedblackmailingfor money!Karnataka News beat
SendShareTweet
Previous Post

ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಕೊಕ್! ಆರ್‌ಸಿಬಿ ರಿಟೇನ್, ರಿಲೀಸ್ ಸಂಪೂರ್ಣ ಪಟ್ಟಿ ಇಲ್ಲಿದೆ

Next Post

ನಾಯಿ ಮುದ್ದಾಡುವ ನೆಪದಲ್ಲಿ ಯುವತಿಗೆ ಬ್ಯಾಡ್ ಟಚ್- ಕ್ಷಣಮಾತ್ರದಲ್ಲಿ ಯುವಕ ಜೂಟ್‌..!

Related Posts

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ
ದೇಶ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!
ದೇಶ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ
ದೇಶ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ
ದೇಶ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ
ದೇಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Next Post
ನಾಯಿ ಮುದ್ದಾಡುವ ನೆಪದಲ್ಲಿ ಯುವತಿಗೆ ಬ್ಯಾಡ್ ಟಚ್- ಕ್ಷಣಮಾತ್ರದಲ್ಲಿ ಯುವಕ ಜೂಟ್‌..!

ನಾಯಿ ಮುದ್ದಾಡುವ ನೆಪದಲ್ಲಿ ಯುವತಿಗೆ ಬ್ಯಾಡ್ ಟಚ್- ಕ್ಷಣಮಾತ್ರದಲ್ಲಿ ಯುವಕ ಜೂಟ್‌..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

Recent News

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat