ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಆರ್ ಸಿಟಿಸಿಯಲ್ಲಿ ಹಲವು ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ

April 22, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ರೈಲ್ವೆ ಅಡುಗೆ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2025) ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಸೇರಿ ಹಲವು ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೆಲವೇ ದಿನಗಳು ಬಾಕಿ ಇರುವ ಕಾರಣ ಅಭ್ಯರ್ಥಿಗಳು ಕ್ಷಿಪ್ರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ದೇಶದ ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ ಪದವಿ, ಬಿಎಸ್ ಸಿ, ಬಿಟೆಕ್ ಅಥವಾ ಬಿಇ ಪದವಿ ಪಡೆದಿರಬೇಕು. ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಈಗಾಗಲೇ ಬೇರೆ ಬೇರೆ ರಂಗದಲ್ಲಿ ಕೆಲಸ ಮಾಡಿದ ಅರ್ಹರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಜಾತಿ ಅಭ್ಯರ್ಥಿಗಳಿಗೆ ಸಡಿಲಿಕೆ ಇದೆ

ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ. ಬದಲಾಗಿ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಮತ್ತು ದಾಖಲೆಗಳ ಪರಿಶೀಲನೆ, ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ದಾಖಲಾತಿ ಪರಿಶೀಲನೆ ವೇಳೆ ಒಂದು ಪಟ್ಟಿ ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಆಯ್ಕೆ ಆದವರಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಐಆರ್ ಸಿಟಿಸಿಯ ಅಧಿಕೃತ ವೆಬ್ಸೈಟ್ ಆಗಿರುವ https://irctc.com/ ಗೆ ಭೇಟಿ ನೀಡಬೇಕು. ಅಲ್ಲಿ ನೀಡಿಲಾದ ಮಾಹಿತಿಯನ್ನು ಸರಿಯಾಗಿ ಓದಿಕೊಂಡು, ಸೂಕ್ತ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು.

Tags: applicationIRCTCjobONLINERecruitmentSalary
SendShareTweet
Previous Post

Baba Ramdev Sharbat Jihad: ಶರ್ಬತ್ ಜಿಹಾದ್ ಹೇಳಿಕೆ ನೀಡಿದ್ದ ಬಾಬಾ ರಾಮ್‌ದೇವ್‌ಗೆ ದಿಲ್ಲಿ ಹೈಕೋರ್ಟ್ ಛೀಮಾರಿ

Next Post

Anurag Kashyap Row: ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಿದ ನಿರ್ದೇಶಕ ಅನುರಾಗ್ ಕಶ್ಯಪ್

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ 131 ಹುದ್ದೆ; 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ 131 ಹುದ್ದೆ; 1.4 ಲಕ್ಷ ರೂ. ಸಂಬಳ

ಭಾರತೀಯ ಕ್ರೀಡಾ ಪ್ರಾಧಿಕಾರದ ಕಚೇರಿಯಲ್ಲಿ 10 ಹುದ್ದೆಗಳ ನೇಮಕ; 1.1 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಕ್ರೀಡಾ ಪ್ರಾಧಿಕಾರದ ಕಚೇರಿಯಲ್ಲಿ 10 ಹುದ್ದೆಗಳ ನೇಮಕ; 1.1 ಲಕ್ಷ ರೂ. ಸಂಬಳ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

ಶಾಲಾ ಮಕ್ಕಳಿಗೆ ಇನ್ನು ಮುಂದೆ ಟ್ರಾಫಿಕ್ ಪಾಠ
ಬೆಂಗಳೂರು ನಗರ

ಶಾಲಾ ಮಕ್ಕಳಿಗೆ ಇನ್ನು ಮುಂದೆ ಟ್ರಾಫಿಕ್ ಪಾಠ

ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ 2 ಹುದ್ದೆಗಳು; 31 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ 2 ಹುದ್ದೆಗಳು; 31 ಸಾವಿರ ರೂ. ಸಂಬಳ

Next Post
Anurag Kashyap Row: ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಿದ ನಿರ್ದೇಶಕ ಅನುರಾಗ್ ಕಶ್ಯಪ್

Anurag Kashyap Row: ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಿದ ನಿರ್ದೇಶಕ ಅನುರಾಗ್ ಕಶ್ಯಪ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

Recent News

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat