ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

April 18, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಭಯಾನಕ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಮೋಹನ್ ಕುಮಾರ್ ಅವರಿಗೆ ಸೇರಿದ ಮನೆಯಲ್ಲಿ ನಿನ್ನೆ ಸಂಜೆ ಬೆಂಕಿ ತಗುಲಿದ ಪರಿಣಾಮ ಈ ಅವಘಡ ನಡೆದಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಫೋಟದ ಭೀಕರತೆ ಸ್ಪಷ್ಟವಾಗಿ ಕಾಣಿಸಿದೆ.

ಮನೆಗೆ ತಗುಲಿದ ಬೆಂಕಿ ತೀವ್ರಗೊಂಡ ಹಿನ್ನೆಲೆಯಲ್ಲಿ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿವೆ.

ಸ್ಫೋಟವಾಗುತ್ತಿದ್ದಂತೆ ಸುತ್ತಮುತ್ತಲಿನ ಜನರು ಭಯಭೀತರಾಗಿ ಓಡಿಹೋಗಿದ್ದಾರೆ. ಘಟನೆ ನಡೆದ ವೇಳೆಯಲ್ಲಿ ಮೋಹನ್ ಕುಮಾರ್ ಕುಟುಂಬ ತರೀಕೆರೆ ಪಟ್ಟಣಕ್ಕೆ ತೆರಳಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ಬೆಂಕಿ ಆರಿಸುವ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ತಮಿಳುನಾಡಲ್ಲಿ ಭೀಕರ ದುರಂತ : 13ನೇ ಹೇರ್‌ಪಿನ್ ತಿರುವಿನಲ್ಲಿ ಉರುಳಿದ ಬಸ್.. 9 ಶಿಕ್ಷಕರ ದುರ್ಮರಣ!

Tags: Karnataka News beat
SendShareTweet
Previous Post

ತಮಿಳುನಾಡಲ್ಲಿ ಭೀಕರ ದುರಂತ : 13ನೇ ಹೇರ್‌ಪಿನ್ ತಿರುವಿನಲ್ಲಿ ಉರುಳಿದ ಬಸ್.. 9 ಶಿಕ್ಷಕರ ದುರ್ಮರಣ!

Next Post

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

Related Posts

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!
ಹಾಸನ

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!
ಮೈಸೂರು

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಅಂಬೇಡ್ಕರ್ ಮೂರ್ತಿ, ಬಸವಣ್ಣನ ಪೋಟೋ ಇದ್ದ ಕಟ್ಟೆ ತೆರೆವುಗೊಳಿಸಿದ್ದಕ್ಕೆ ಸಿಡಿದೆದ್ದ ಗ್ರಾಮಸ್ಥರು.. ರಸ್ತೆ ತಡೆದು ಪ್ರೊಟೆಸ್ಟ್‌!
ಬೀದರ್

ಅಂಬೇಡ್ಕರ್ ಮೂರ್ತಿ, ಬಸವಣ್ಣನ ಪೋಟೋ ಇದ್ದ ಕಟ್ಟೆ ತೆರೆವುಗೊಳಿಸಿದ್ದಕ್ಕೆ ಸಿಡಿದೆದ್ದ ಗ್ರಾಮಸ್ಥರು.. ರಸ್ತೆ ತಡೆದು ಪ್ರೊಟೆಸ್ಟ್‌!

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!
ಮಂಡ್ಯ

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!

ಅಕ್ಷಯ ತೃತೀಯ 2026 – ಚಿನ್ನ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿ ಮಂದಿ!
ಬೆಂಗಳೂರು

ಅಕ್ಷಯ ತೃತೀಯ 2026 – ಚಿನ್ನ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿ ಮಂದಿ!

Next Post
ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ :  ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

Recent News

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ :  ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat