ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ ; 82 ಕಾರ್ಮಿಕರು ದುರ್ಮರಣ.. ಹಲವರು ನಾಪತ್ತೆ!

May 23, 2026
Share on WhatsappShare on FacebookShare on Twitter

ಬೀಜಿಂಗ್ : ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಮಂದಿ ಕಾರ್ಮಿಕರು ಸಾವನ್ನಪ್ಪಿ ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿರುವ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ.

ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ 7.29ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲಿ ಒಟ್ಟು 247 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಇವರಲ್ಲಿ ಬಹುತೇಕ ಮಂದಿಯನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಆದರೆ, ಘಟನೆಯಲ್ಲಿ 82 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಇನ್ನೂ ಒಂಬತ್ತು ಮಂದಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

ಚೀನಾದ ಸರ್ಕಾರಿ ವಾಹಿನಿ CCTV ಪ್ರಸಾರ ಮಾಡಿದ ದೃಶ್ಯಗಳಲ್ಲಿ, ರಕ್ಷಣಾ ಸಿಬ್ಬಂದಿ ಸ್ಟ್ರೆಚರ್‌ಗಳ ಮೂಲಕ ಗಾಯಾಳುಗಳನ್ನು ಹೊರತೆಗೆದುಕೊಳ್ಳುತ್ತಿರುವುದು ಮತ್ತು ಸ್ಥಳದಲ್ಲಿ ಆಂಬುಲೆನ್ಸ್‌ಗಳು ನಿಂತಿರುವುದು ಕಂಡುಬಂದಿದೆ.

ಘಟನೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಸಮರೋಪಾದಿಯಲ್ಲಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಈ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಇದನ್ನೂ ಓದಿ : ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

SendShareTweet
Previous Post

LIC ಷೇರು ಖರೀದಿಸಿದವರಿಗೆ ಬಂಪರ್ : ಸಿಗಲಿದೆ ಬೋನಸ್ ಷೇರು.. ಭರ್ಜರಿ ಡಿವಿಡೆಂಡ್!

Next Post

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

Related Posts

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!
ವಿದೇಶ

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಬಾಂಗ್ಲಾದಲ್ಲಿ ಹವಾ ಸೃಷ್ಟಿಸಿದ್ದ ಡೊನಾಲ್ಡ್ ಟ್ರಂಪ್ ಹೋಲುವ ಎಮ್ಮೆ ಬಕ್ರೀದ್‌ಗೆ ಬಲಿ!
ವಿದೇಶ

ಬಾಂಗ್ಲಾದಲ್ಲಿ ಹವಾ ಸೃಷ್ಟಿಸಿದ್ದ ಡೊನಾಲ್ಡ್ ಟ್ರಂಪ್ ಹೋಲುವ ಎಮ್ಮೆ ಬಕ್ರೀದ್‌ಗೆ ಬಲಿ!

ಆಫ್ರಿಕಾದಲ್ಲಿ ಎಬೋಲಾ ಆತಂಕ – ಕರ್ನಾಟಕದಲ್ಲೂ ಹೈ ಅಲರ್ಟ್!
ವಿದೇಶ

ಆಫ್ರಿಕಾದಲ್ಲಿ ಎಬೋಲಾ ಆತಂಕ – ಕರ್ನಾಟಕದಲ್ಲೂ ಹೈ ಅಲರ್ಟ್!

ಮಾಲ್ಡೀವ್ಸ್ ಕಡಲಾಳದ ಗುಹೆಯಲ್ಲಿ ಐವರು ಇಟಲಿ ಪ್ರವಾಸಿಗರ ದುರಂತ ಅಂತ್ಯಕ್ಕೆ ಕಾರಣವೇನು?
ವಿದೇಶ

ಮಾಲ್ಡೀವ್ಸ್ ಕಡಲಾಳದ ಗುಹೆಯಲ್ಲಿ ಐವರು ಇಟಲಿ ಪ್ರವಾಸಿಗರ ದುರಂತ ಅಂತ್ಯಕ್ಕೆ ಕಾರಣವೇನು?

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!
ವಿದೇಶ

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?
ವಿದೇಶ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

Next Post
ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್.. ​​ವಿಡಿಯೋ ವೈರಲ್‌!

ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್.. ​​ವಿಡಿಯೋ ವೈರಲ್‌!

Recent News

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್.. ​​ವಿಡಿಯೋ ವೈರಲ್‌!

ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್.. ​​ವಿಡಿಯೋ ವೈರಲ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಪತಿಯಿಂದ ಪ್ರತಿ ವರ್ಷ 3 ಕೆಜಿ ಬಂಗಾರ ಗಿಫ್ಟ್, ನನ್ನ ಬಳಿ ಈಗ 40 ಕೆಜಿ ಚಿನ್ನವಿದೆ : ‘ದೇಸಿ ಬ್ಲಿಂಗ್’ ತಾರೆ ತಬಿಂದಾ!

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್ : BEL ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat