ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮಳೆಯಿಂದಾಗಿ ಕೆನಡಾ ವಿರುದ್ಧದ ಪಂದ್ಯ ರದ್ದು; ಭಾರತ ಸೂಪರ್ 8ಕ್ಕೆ ಪ್ರವೇಶ

June 16, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಕೆನಡಾ (IND vs CAN) ಮಧ್ಯೆ ಇಂದು ಪಂದ್ಯ ನಡೆಯಬೇಕಿತ್ತು. ಆದರೆ, ವರುಣ ಅಡ್ಡಿ ಪಡಿಸಿದ್ದಾನೆ.

ಇದೊಂದು ಔಪಚಾರಿಕ ಪಂದ್ಯವಾಗಿತ್ತು. ಆದರೆ, ಒಂದೇ ಒಂದು ಎಸೆತ ಕಾಣದೆ ರದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಕೂಡ ನಡೆಯಲು ಸಾಧ್ಯವಾಗದ ಕಾರಣ ಎರಡು ಬಾರಿ ಫೀಲ್ಡ್ ಪರಿಶೀಲಿಸಿದ ಅಂಪೈರ್ ಪಂದ್ಯ ರದ್ದುಗೊಳಿಸಿದರು.

ಭಾರತ ತಂಡ ಈಗಾಗಲೇ ಎ ಗುಂಪಿನಿಂದ ಸೂಪರ್ 8 ಸುತ್ತಿಗೆ ಪ್ರವೇಶಿಸಿದೆ. ಪಂದ್ಯದ ರದ್ದತಿಯಿಂದ ತಂಡದ ಸ್ಥಾನದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ ಕೆನಡಾ ವಿರುದ್ಧ ಭಾರತ ತಂಡದಲ್ಲಿ ಹೊಸಬರಿಗೆ ಅವಕಾಶ ಸಿಗುವ ಸಾಧ್ಯತೆ ಇತ್ತು. ಆದರೆ, ಬೆಂಚ್ ಸಾಮರ್ಥ್ಯ ಪರೀಕ್ಷಿಸಲು ಉತ್ತಮ ಅವಕಾಶ ಇಲ್ಲದಂತಾಯಿತು.

ಭಾರತ ತಂಡ ಮುಂದಿನ ಪಂದ್ಯವನ್ನು ಸೂಪರ್ 8 ಸುತ್ತಿನಲ್ಲಿ ಆಡಲಿದೆ. ಅಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಫ್ಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್ 20 ರಂದು ನಡೆಯಲಿದೆ. ಎರಡನೇ ಪಂದ್ಯವನ್ನು ಗ್ರೂಪ್ ಡಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡದ ವಿರುದ್ಧ ಆಡಲಿದೆ. ಬಾಂಗ್ಲಾದೇಶ ಅಥವಾ ನೆದರ್ಲೆಂಡ್ಸ್, ಈ ಎರಡರಲ್ಲಿ ಒಂದು ತಂಡವಾಗಿರಲಿದೆ. ಇದಲ್ಲದೇ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧವೂ ಪಂದ್ಯ ಆಡಲಿದೆ. ಈ ಪಂದ್ಯ ಜೂನ್ 24 ರಂದು ನಡೆಯಲಿದೆ.

ಗ್ರೂಪ್ ಹಂತದಲ್ಲಿ ಭಾರತ ತಂಡವು ಸತತ ಮೂರು ಪಂದ್ಯಗಳನ್ನು ಗೆದ್ದಿತ್ತು. ನಾಲ್ಕನೇ ಪಂದ್ಯ ಮಳೆಗೆ ಆಹುತಿಯಾಗಿದೆ.

Tags: CanadaCricketIND vs CANIndia
SendShareTweet
Previous Post

ಕಾಂಗ್ರೆಸ್ ಭಾಗ್ಯಗಗಳನ್ನು ನಿಲ್ಲಿಸಿದರೂ ಪರವಾಗಿಲ್ಲ, ದೌರ್ಭಾಗ್ಯ ನೀಡುವುದು ಬೇಡ; ವಿಜಯೇಂದ್ರ

Next Post

‘ರೇಣುಕಾಸ್ವಾಮಿ’ ಕೊಲೆಗಡುಕರು ಸಾಕ್ಷ್ಯ ನಾಶ ಮಾಡಲು ಮಾಡಿದ್ದೇನು?

Related Posts

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್

ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ
ಕ್ರೀಡೆ

ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ
ಕ್ರೀಡೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!
ಕ್ರೀಡೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!
ಕ್ರೀಡೆ

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!
ಕ್ರೀಡೆ

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!

Next Post
‘ರೇಣುಕಾಸ್ವಾಮಿ’ ಕೊಲೆಗಡುಕರು ಸಾಕ್ಷ್ಯ ನಾಶ ಮಾಡಲು ಮಾಡಿದ್ದೇನು?

'ರೇಣುಕಾಸ್ವಾಮಿ' ಕೊಲೆಗಡುಕರು ಸಾಕ್ಷ್ಯ ನಾಶ ಮಾಡಲು ಮಾಡಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

Recent News

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat