ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಹಲವು ದಾಖಲೆಗಳೊಂದಿಗೆ ಹೊಸ ವರ್ಷ ಬರಮಾಡಿಕೊಂಡ “ಮ್ಯಾಕ್ಸ್”!!

January 1, 2025
Share on WhatsappShare on FacebookShare on Twitter

ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಡಿ. 25ರಂದು ಬಿಡುಗಡೆಯಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ 2024ರಲ್ಲಿ ಹಲವು ದಾಖಲೆಗಳನ್ನು ಬರೆದಿದೆ. 2024ರಲ್ಲಿ ಕೇವಲ ಏಳು ದಿನ ಈ ಚಿತ್ರ ಪ್ರದರ್ಶನ ಕಂಡರೂ ಹಲವು ದಾಖಲೆ ಬರೆದಿದೆ ಎಂದು ಬಾಕ್ಸ್ ಆಫೀಸ್ ಹೇಳುತ್ತಿದೆ.

‘ಮ್ಯಾಕ್ಸ್’ ಚಿತ್ರದ ಹಂಚಿಕೆ ಹಕ್ಕನ್ನು ‘ಕೆಆರ್ಜಿ ಸ್ಟುಡಿಯೋಸ್’ ಪಡೆದುಕೊಂಡಿದೆ. ಈ ಸಂಸ್ಥೆಯಲ್ಲೊಬ್ಬರಾಗಿರುವ ಕಾರ್ತಿಕ್ ಗೌಡ ಟ್ವೀಟ್ ಮಾಡುವುದರ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಈ ವರ್ಷ ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಸಿದ ಸಿನಿಮಾ ಮ್ಯಾಕ್ಸ್’ ಎಂದು ಅವರು ಬರೆದುಕೊಂಡು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಯಶಸ್ಸಿಗೆ ಕಾರಣವಾದ ಕೆಆರ್ಜಿ ಸ್ಟುಡಿಯೋ ತಂಡಕ್ಕೆ ಧನ್ಯವಾದ ಎಂದಿದ್ದಾರೆ.

2024ರ ಆರಂಭದಲ್ಲಿ ‘ಹನುಮಾನ್’ ಚಿತ್ರವನ್ನು ಕೆಆರ್ಜಿ ಸ್ಟುಡಿಯೋಸ್ ಹಂಚಿಕೆ ಮಾಡಿತ್ತು. ಸದ್ಯ ಮ್ಯಾಕ್ಸ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲಿ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಈ ಚಿತ್ರದ ಗ್ರಾಸ್ ಕಲೆಕ್ಷನ್ 80 ಕೋಟಿ ರೂ. ದಾಟಿದೆ ಎಂಬ ಮಾತು ಕೇಳಿ ಬರುತ್ತಿದೆಯಾದರೂ ಅಧಿಕೃತವಾಗಿ ಹೊರ ಬಿದ್ದಿಲ್ಲ.

Tags: cinemaMaxNew YearSudeep
SendShareTweet
Previous Post

ಹೊಸ ವರ್ಷದ ಸಂಭ್ರಮ; ನಮ್ಮ ಮೆಟ್ರೋಗೆ ಭರ್ಜರಿ ಆದಾಯ!

Next Post

ಎಣ್ಣೆ ಪಾರ್ಟಿ ಮಾಡಿ ಪೊಲೀಸರ ಕೈಗೆ ಸಿಕ್ಕವರೆಷ್ಟು?

Related Posts

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ
ಸಿನಿಮಾ-ಮನರಂಜನೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ
ಸಿನಿಮಾ-ಮನರಂಜನೆ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

Next Post
ಎಣ್ಣೆ ಪಾರ್ಟಿ ಮಾಡಿ ಪೊಲೀಸರ ಕೈಗೆ ಸಿಕ್ಕವರೆಷ್ಟು?

ಎಣ್ಣೆ ಪಾರ್ಟಿ ಮಾಡಿ ಪೊಲೀಸರ ಕೈಗೆ ಸಿಕ್ಕವರೆಷ್ಟು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

Recent News

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat