ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಅರ್ಥಪೂರ್ಣವಾಗಿತ್ತು ವೆಂಕಟಸ್ವಾಮಿಯವರ ಎಪ್ಪತ್ತರ ಸಂಭ್ರಮ..

June 4, 2024
Share on WhatsappShare on FacebookShare on Twitter

ದೀನ ದಲಿತರ ಪರ ಗಟ್ಟಿ ಧ್ವನಿಯಾಗಿ ಸದಾ ಮುಂಚುಣಿಯಲ್ಲಿ ನಿಲ್ಲುವ ಪ್ರಬಲ ಮುಖಂಡ ಡಾ. ಎಂ. ವೆಂಕಟಸ್ವಾಮಿ ಎಪ್ಪತ್ತರ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು “ಸಮತಾ ಸೈನಿಕ ದಳ” ಮತ್ತು “ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ”ದವರು ಸದಾಶಿವ ನಗರದ “ನಾಗಸೇನಾ ಬುದ್ಧ ವಿಹಾರ” ಮೈದಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಿದರು.
ಜೂನ್ ಐದು (ನಾಳೆ) ವಿಶ್ವ ಪರಿಸರ ದಿನವನ್ನು ನೆನೆದು, ತಮ್ಮ ಎಪ್ಪತ್ತರ ಸಂಭ್ರಮವನ್ನು ಎಪ್ಪತ್ತು ಸಸಿಗಳನ್ನು ನೆಡುವುದರ ಮೂಲಕ ತಮ್ಮ ಪರಿಸರ ಕಾಳಜಿಯನ್ನು ಎತ್ತಿ ಹಿಡಿದು, “ಪರಿವರ್ತನಾ ಸಮಾವೇಶ”ಕ್ಕೆ ಹಸಿರು ನಿಶಾನೆ ಕೊಟ್ಟರು.

ಮಾತೆ ಬೌದ್ಧ ಬಿಕ್ಕುಣಿಯರು ಮತ್ತು ಗಣ್ಯರು ಸೇರಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರರಿಗೆ ಗೌರವ ಪೂರ್ವಕವಾಗಿ, ಜ್ಯೋತಿ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ಸಿಕ್ಕಿತು. ಮೊದಲಿಗೆ ಆರ್.ಪಿ.ಐ. ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿಗಳಾದ “ಜಿ.ಸಿ. ವೆಂಕಟರಮಣಪ್ಪ”ನವರು ಅಂಬೇಡ್ಕರರ ಪ್ರತಿಜ್ಞಾ ವಿಧಿ ಬೋಧಿಸುವುದರ ಮೂಲಕ ಕಾರ್ಯಕ್ರಮ ಕಳೆಕಟ್ಟಿತು.

ಮುಂದೆ ಡಾ. ವೆಂಕಟಸ್ವಾಮಿಯವರು, ವೇದಿಕೆಯ ಗಣ್ಯರಿಂದ, ಪ್ರತಿ ವರ್ಷದಂತೆ ಈ ಬಾರಿಯೂ ತಾವು ಸಂಗ್ರಹಿಸಿ ಬರೆದ “ಸಾಮಾಜಿಕ ನ್ಯಾಯ ಪ್ರವರ್ತಕ ರಾಜಶ್ರೀ ಕೃಷ್ಣರಾಜ ಒಡೆಯರ್” ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಉಚಿತವಾಗಿ ಹಂಚಿದರು.
ಈ ನಡುವೆ ಸಹಕಾರ ಮಹಾ ಮಂಡಳದ ಕಾರ್ಯದರ್ಶಿಗಳಾದ “ಎನ್. ಲಕ್ಷ್ಮೀಪತಯ್ಯ”ನವರು, ಡಾ.ಎಂ. ವೆಂಕಟಸ್ವಾಮಿಯವರ ಮೇಲಿನ ಗೌರವಕ್ಕೆ, ತಾವು ಅವರ ಮೇಲೆ ರಚಿಸಿದ ಗೀತೆಯನ್ನು, ಗಾಯಕ “ನೆಲಸೊಗಡು ಲಕ್ಷ್ಮಣ್” ಅವರಿಂದ ಸಮಾವೇಶದಲ್ಲಿ ಹಾಡಿಸಿದರು. ಆ ಮೂಲಕ ಈ ನಾಡುಕಂಡ ಹೆಮ್ಮೆಯ ಹಿರಿಯ ಹೋರಾಟಗಾರನಿಗೆ ಗೀತನಮನ ಸಲ್ಲಿಸಿದರು


ಕಳೆದ 30 ವರ್ಷಗಳಿಂದ ಸತತವಾಗಿ ತನ್ನ ಜನ್ಮದಿನದದಂದು, ವಿಶೇಷವಾಗಿ ಸಮಾಜ ಪರಿವರ್ತನಾ ಪ್ರವರ್ತಕ ‘ರಾಜಶ್ರೀ ಕೃಷ್ಣರಾಜ ಒಡೆಯರ್’ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಾ ಬಂದಿರುವ ವೆಂಕಟಸ್ವಾಮಿಯವರು, ಈ ನಾಡು ಕಂಡ ಒಬ್ಬ ಗೌರವಾನ್ವಿತರನ್ನು ಆಯ್ಕೆ ಮಾಡಿ “ರಾಜಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ” ಪ್ರಧಾನ ಮಾಡುತ್ತಾ ಬಂದಿದ್ದನ್ನು ಈ ವರ್ಷವೂ ಮುಂದುವರೆಸಿದರು.ಅದರಂತೆ, ಈ ಬಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ರವರ 140ನೇ ಜಯಂತಿಯ ಪ್ರಯುಕ್ತ “ಮಾನವ ಬಂಧುತ್ವದ ಸೇವಾ ಸಾಧಕಿ ಶ್ರೀಮತಿ ಇಂದಿರಾ ಕೃಷ್ಣಪ್ಪ” ಅವರಿಗೆ ಗಣ್ಯರೊಡಗೂಡಿ “ರಾಜಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ” ನೀಡಿ ಸನ್ಮಾನಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಹ್ವಾನ್ವಿತರಾಗಿದ್ದ ಹಿರಿಯ ಸಾಹಿತಿ ಡಾ. ಹಂ.ಪ. ನಾಗರಾಜಯ್ಯನವರು ಮಾತನಾಡಿ, ಆತ್ಮೀಯರಾದ ವೆಂಕಟಸ್ವಾಮಿಯವರ ಕಾರ್ಯವೈಖರಿಯನ್ನು, ಇವರ ಸಮಾಜಸೇವಾ ಹಿರಿಮೆಯನ್ನು ಬಾಯ್ತುಂಬಾ ಕೊಂಡಾಡಿದರು. “ಕಳೆದ ಮೂರ್ನಾಲ್ಕು ದಶಕಗಳಿಂದ ತ್ರಿಕರಣ ಪೂರ್ವಕವಾಗಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ “ಇವರು ಎಂ. ವೆಂಕಟಸ್ವಾಮಿಯಲ್ಲ; ನಮ್ ವೆಕಟಸ್ವಾಮಿ” ಎಂದು ಆತ್ಮೀಯತೆ ಹಂಚಿದರು. ಸುದೀರ್ಘವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡ ಇವರು ಈ ಸಮಾಜದ ಸ್ವಾಸ್ಥ್ಯ ಕಾಪಾಡಲು ಆರೋಗ್ಯವಂತರಾಗಿರಲಿ” ಎಂದು ಪ್ರೀತಿಯಿಂದ ಹರಸಿದರು. ಹಾಗೆಯೇ ನಾಲ್ವಡಿ ಕೃಷ್ಣರಾಜ ಒಡೆಯರ ಬಗ್ಗೆ ಮಾತಾಡಿ, ಒಡೆಯರ್ ಸಾಧನೆ ಅನನ್ಯವಾದದ್ದು, ವಿದ್ಯೆಯ ಮಹತ್ವ ಅರಿತಿದ್ದ ಇವರು, ವಯಸ್ಕರ ಶಿಕ್ಷಣಕ್ಕಾಗಿ ತೆರೆದದ್ದು ಏಳು ಸಾವಿರ ಶಾಲೆಗಳು. ಮೈಸೂರು ವಿಶ್ವ ವಿದ್ಯಾಲಯ, ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ ಹಾಗೆಯೇ, ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯ, ಓದಿನ ಪ್ರೋತ್ಸಾಹಕ್ಕೆ ವಿದ್ಯಾರ್ಥಿ ವೇತನ ಕೊಟ್ಟವರು. ಭಾರತದದಲ್ಲೇ ಮೊದಲ ವಿದ್ಯುತ್ ಉತ್ಪಾದನೆಗೆ ಕಾರಣರಾದವರು ಇದೇ ನಮ್ಮ ನಾಲ್ವಡಿ ಕೃಷ್ಣರಾಜ ಒಡೆಯರ್” ಎಂದರು. ಹೇಳಿ ತೀರದ ಸಾಧನೆ ನಮ್ಮ ಒಡೆಯರ್ ಅವರದ್ದು ಎಂದರು. ಮಾತು ಮುಂದುರೆಸಿ, “ಹತ್ತು ವರ್ಷದ ಈ ಹುಡುಗ ಪಟ್ಪಕ್ಕೆ ಏರಿದಾಗ ಅವರ ತಾಯಿ ಕೆಂಪನಂಜಮ್ಮಣ್ಣಿಯವರು ನೆಡೆಸಿದ ಸಮರ್ಥ ಆಡಳಿತವೇ, ಇವರ ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕಿಕೊಟ್ಟಿತು” ಎಂದರು. ವೇದಿಕೆಯಲ್ಲಿದ್ದ ತೊಂಬತ್ತುಕ್ಕೂ ಹೆಚ್ಚು ವಯಸ್ಸಿನ ವೆಂಕಟಸ್ವಾಮಿಯವರ ತಾಯಿಗೆ ನಮನ ಸಲ್ಲಿಸಿದ ಹಂ.ಪ. ನಾಗರಾಜಯ್ಯ, “ಈ ತಾಯಿಯ ಆಶೀರ್ವಾದದಿಂದಲೇ ವೆಂಕಟಸ್ವಾಮಿ ಎಂಬ ಹುಟ್ಟು ಹೋರಾಟಗಾರನಿಗೆ ಬಲ ಇರೋದು” ಎಂದು ತಾಯಿ ಋಣ ಮತ್ತು ಶಕ್ತಿಯ ಬಗ್ಗೆ ಸಾರಿ ಹೇಳಿದರು.


ಒಟ್ಟಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಬಡವರು, ದೀನ-ದಲಿತರ ಪರ ಧ್ವನಿಯಾಗಿ ನಿಲ್ಲುವ ಧೀಮಂತ ನಾಯಕ ಡಾ.ವೆಂಕಟಸ್ವಾಮಿಯವರ ಎಪ್ಪತ್ತರ ಸಂಭ್ರಮವು ಅರ್ಥಪೂರ್ಣ ಮತ್ತು ಅದ್ಧೂರಿಯಾಗಿ ನೆರವೇರಿತು. ಗಣ್ಯರಾದಿಯಾಗಿ, ಸಮತಾ ಸೈನಿಕ ದಳದ ಮತ್ತು ರಿಪಬ್ಲಿಕನ್ ಪಾರ್ಟಿಯ ಮುಖಂಡರು, ಸದಸ್ಯರುಗಳೂ ಸೇರಿದಂತೆ, ನೆರೆದವರೆಲ್ಲರೂ ಸಹ ಈ ಸಹೃದಯೀ ನೇತಾರನ ಆರೋಗ್ಯಕ್ಕಾಗಿ ಮತ್ತು ದೀರ್ಘ ಆಯಸ್ಸಿಗಾಗಿ ಹರಸಿ ಹಾರೈಸಿದರು.

Tags: bangalore
SendShareTweet
Previous Post

ತಮಿಳುನಾಡಿನಲ್ಲಿ ಸೋಲು ಕಂಡ ಸಿಂಗಂ ಅಣ್ಣಾಮಲೈ

Next Post

2 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್!

Related Posts

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

Next Post
2 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್!

2 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat