ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪುತ್ರಿಯ ಕಾಲೇಜು ಶುಲ್ಕ ಕಟ್ಟಿಲ್ಲ ಎಂದು ಕರಿಷ್ಮಾ ಕಪೂರ್ ಆರೋಪ : ‘ಇಲ್ಲಿ ಬಂದು ನಾಟಕವಾಡಬೇಡಿ’ ಎಂದು ಕೋರ್ಟ್ ಗರಂ

November 15, 2025
Share on WhatsappShare on FacebookShare on Twitter

ನವದೆಹಲಿ: ನಟಿ ಕರಿಷ್ಮಾ ಕಪೂರ್ ಅವರ ಪುತ್ರಿಯ ವಿಶ್ವವಿದ್ಯಾಲಯದ ಶುಲ್ಕ ಪಾವತಿಸದೇ ಎರಡು ತಿಂಗಳಾಯಿತು. 2 ತಿಂಗಳ ಶುಲ್ಕವನ್ನು ಇನ್ನೂ ಕರಿಷ್ಮಾರ ಮಾಜಿ ಪತಿ, ದಿವಂಗತ ಉದ್ಯಮಿ ಸಂಜಯ್ ಕಪೂರ್ ಅವರ ಎಸ್ಟೇಟ್ ಪಾವತಿಸಿಲ್ಲ ಎಂದು ಕರಿಷ್ಮಾ ಅವರು ದೆಹಲಿ ಹೈಕೋರ್ಟ್‌ಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ, ಕರಿಷ್ಮಾ ಅವರ ದೂರಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, “ಈ ಮೆಲೋಡ್ರಾಮಾ”ಗಳನ್ನೆಲ್ಲ ನಿಲ್ಲಿಸಿ ಎಂದು ಕಿವಿಹಿಂಡಿದೆ. ಇಂತಹ ವಿಷಯಗಳನ್ನು ನ್ಯಾಯಾಲಯಕ್ಕೆ ತಂದು “ನಾಟಕೀಯ” ಸನ್ನಿವೇಶ ಸೃಷ್ಟಿಸದಂತೆ ನ್ಯಾಯಾಲಯವು ಎರಡೂ ಕಡೆಯವರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಶುಲ್ಕ ಪಾವತಿ ವಿವಾದ

ಉದ್ಯಮಿ ಸಂಜಯ್ ಕಪೂರ್ ಅವರ 30,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಕರಿಷ್ಮಾ ಅವರ ಮಕ್ಕಳಾದ ಸಮೈರಾ ಮತ್ತು ಕಿಯಾನ್ ಪರವಾಗಿ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಾದ ಮಂಡಿಸುತ್ತಿದ್ದಾರೆ. “ಅರ್ಜಿ ಸಲ್ಲಿಸಿದ ನಂತರ, ದಿವಂಗತ ಉದ್ಯಮಿಯ ಪತ್ನಿ ಪ್ರಿಯಾ ಕಪೂರ್ ಅವರು ಅಮೆರಿಕದಲ್ಲಿ ಓದುತ್ತಿರುವ ಸಮೈರಾ ಅವರ ಎರಡು ತಿಂಗಳ ಶಿಕ್ಷಣ ವೆಚ್ಚವನ್ನು ಬಿಡುಗಡೆ ಮಾಡಿಲ್ಲ. ಇದು ಪ್ರಸ್ತುತ ಎಸ್ಟೇಟ್ ಅನ್ನು ಹೇಗೆ ನಿರ್ವಹಿಸಲಾಗುತ್ತಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ,” ಎಂದು ಜೇಠ್ಮಲಾನಿ ವಾದಿಸಿದರು.

ಆದರೆ, ಪ್ರಿಯಾ ಕಪೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯರ್, ಈ ಆರೋಪವನ್ನು “ಕಟ್ಟುಕಥೆ ಮತ್ತು ಆಧಾರರಹಿತ” ಎಂದು ತಳ್ಳಿಹಾಕಿದರು. “ಮಕ್ಕಳ ಅಗತ್ಯಗಳನ್ನು ಪ್ರಿಯಾ ಅವರು ನಿರಂತರವಾಗಿ ನೋಡಿಕೊಳ್ಳುತ್ತಿದ್ದಾರೆ ಮತ್ತು ಶುಲ್ಕವನ್ನು ಈಗಾಗಲೇ ಪಾವತಿಸಲಾಗಿದೆ. ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡುವುದೇ ಈ ಆರೋಪದ ಉದ್ದೇಶ,” ಎಂದು ಅವರು ಪ್ರತಿವಾದಿಸಿದರು.

ನ್ಯಾಯಾಲಯದ ಖಡಕ್ ಎಚ್ಚರಿಕೆ

ಈ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠ, ಇಂತಹ ಸಣ್ಣಪುಟ್ಟ ವಿಷಯಗಳು ನ್ಯಾಯಾಲಯಕ್ಕೆ ಬರಬಾರದು ಎಂದು ಸ್ಪಷ್ಟಪಡಿಸಿತು. “ನಾನು ಈ ವಿಷಯದ ಮೇಲೆ 30 ಸೆಕೆಂಡ್‌ಗಳಿಗಿಂತ ಹೆಚ್ಚು ಸಮಯ ಕಳೆಯಲು ಇಚ್ಛಿಸುವುದಿಲ್ಲ. ಈ ವಿಚಾರ ಮತ್ತೆ ನನ್ನ ನ್ಯಾಯಾಲಯಕ್ಕೆ ಬರಬಾರದು. ಈ ವಿಚಾರಣೆ ನಾಟಕೀಯವಾಗಿರಲು ನನಗೆ ಇಷ್ಟವಿಲ್ಲ. ಈ ಜವಾಬ್ದಾರಿಯನ್ನು ನಾನು ನಿಮ್ಮ ಮೇಲೆ (ಪ್ರಿಯಾ ಕಪೂರ್ ಅವರ ವಕೀಲೆ) ಹೊರಿಸುತ್ತೇನೆ,” ಎಂದು ನ್ಯಾಯಾಲಯ ಖಡಕ್ಕಾಗಿ ಹೇಳಿತು.

ನಕಲಿ ವಿಲ್‌ನ ಆರೋಪ

ಈ ಪ್ರಕರಣದ ಮೂಲದಲ್ಲಿ, ಜೂನ್‌ನಲ್ಲಿ ಲಂಡನ್‌ನಲ್ಲಿ ಪೋಲೋ ಪಂದ್ಯದ ವೇಳೆ ನಿಧನರಾದ ಸಂಜಯ್ ಕಪೂರ್ ಅವರ ವಿಲ್ ಅನ್ನು ಪ್ರಿಯಾ ಕಪೂರ್ ನಕಲಿಯಾಗಿ ಸೃಷ್ಟಿಸಿದ್ದಾರೆ ಎಂಬ ಆರೋಪವಿದೆ. ತಮ್ಮ ತಂದೆಯ ಸಂಪೂರ್ಣ ಆಸ್ತಿಯ ಮೇಲೆ ಹಿಡಿತ ಸಾಧಿಸಲು ಪ್ರಿಯಾ ಯತ್ನಿಸುತ್ತಿದ್ದಾರೆ ಎಂದು ಮಕ್ಕಳು ಆರೋಪಿಸಿದ್ದಾರೆ. ನ್ಯಾಯಾಲಯದ ಮುಂದೆ ಪ್ರಿಯಾ ಕಪೂರ್ ಅವರನ್ನು “ಸಿಂಡ್ರೆಲಾ ಮಲತಾಯಿ” ಎಂದು ಕರೆದ ಮಕ್ಕಳು, ತಮ್ಮನ್ನು ತಂದೆಯ ಆಸ್ತಿಯಿಂದ ದೂರವಿಡುತ್ತಿದ್ದಾರೆ ಎಂದು ದೂರಿದ್ದಾರೆ. ವಿಲ್‌ನಲ್ಲಿನ ಸಹಿಗಳು, ದಿನಾಂಕಗಳು ಮತ್ತು ಮೆಟಾಡೇಟಾದಲ್ಲಿನ ವ್ಯತ್ಯಾಸಗಳನ್ನು ಜೇಠ್ಮಲಾನಿ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಇವೆಲ್ಲವೂ ವಿಲ್ ಪ್ರಕರಣಗಳಲ್ಲಿ ಸಾಮಾನ್ಯವಾದ ಆಕ್ಷೇಪಣೆಗಳು ಎಂದು ರಾಜೀವ್ ನಾಯರ್ ವಾದಿಸಿದರು.

ಈ ಹಿಂದೆ, ಸಂಜಯ್ ಕಪೂರ್ ಅವರ ಆಸ್ತಿಗಳ ಪಟ್ಟಿಯನ್ನು ನೀಡುವಂತೆ ನ್ಯಾಯಾಲಯವು ಪ್ರಿಯಾ ಕಪೂರ್ ಅವರಿಗೆ ಸೂಚಿಸಿತ್ತು. ಕರಿಷ್ಮಾ ಅವರ ಮಕ್ಕಳು ಈಗಾಗಲೇ ಕುಟುಂಬ ಟ್ರಸ್ಟ್‌ನಿಂದ 1,900 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಪ್ರಿಯಾ ಕಪೂರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 13 ವರ್ಷಗಳ ದಾಂಪತ್ಯದ ನಂತರ 2016ರಲ್ಲಿ ಕರಿಷ್ಮಾ ಕಪೂರ್ ಮತ್ತು ಸಂಜಯ್ ಕಪೂರ್ ವಿಚ್ಛೇದನ ಪಡೆದಿದ್ದರು. ನಂತರ ಸಂಜಯ್ ಕಪೂರ್, ಪ್ರಿಯಾ ಅವರನ್ನು ವಿವಾಹವಾಗಿದ್ದರು.

ಇದನ್ನೂ ಓದಿ: ಶ್ರೀನಗರ ಠಾಣೆಯಲ್ಲಿ ಸ್ಪೋಟ.. ಇದು ಆಕಸ್ಮಿಕ ಘಟನೆ, ಭಯೋತ್ಪಾದಕ ಪಿತೂರಿ ಅಲ್ಲ | ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ

Tags: 'Don't come here and play games'allegesdaughter's college feesKarisma KapoorKarnataka News beat
SendShareTweet
Previous Post

ಶ್ರೀನಗರ ಠಾಣೆಯಲ್ಲಿ ಸ್ಪೋಟ.. ಇದು ಆಕಸ್ಮಿಕ ಘಟನೆ, ಭಯೋತ್ಪಾದಕ ಪಿತೂರಿ ಅಲ್ಲ | ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ

Next Post

15 ಸಿಕ್ಸರ್‌, 32 ಎಸೆತಗಳಲ್ಲಿ ಶತಕ : ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ 14ರ ಪೋರ ವೈಭವ್ ಸೂರ್ಯವಂಶಿ!

Related Posts

ʻವೇಷಗಳುʼಸಿನಿಮಾದಲ್ಲಿ ಜೊತೆಯಾದ ಅಂಕಿತಾ ಅಮರ್‌-ಭರತ್‌ ಬೋಪಣ್ಣ..!
ಸಿನಿಮಾ-ಮನರಂಜನೆ

ʻವೇಷಗಳುʼಸಿನಿಮಾದಲ್ಲಿ ಜೊತೆಯಾದ ಅಂಕಿತಾ ಅಮರ್‌-ಭರತ್‌ ಬೋಪಣ್ಣ..!

ದಕ್ಷಿಣ ಭಾರತದ ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ
ಸಿನಿಮಾ-ಮನರಂಜನೆ

ದಕ್ಷಿಣ ಭಾರತದ ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತ | ನಿರ್ದೇಶಕ ಸಂಗೀತ್‌ ಸಾಗರ್‌ ನಿಧನ
ಸಿನಿಮಾ-ಮನರಂಜನೆ

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತ | ನಿರ್ದೇಶಕ ಸಂಗೀತ್‌ ಸಾಗರ್‌ ನಿಧನ

‘ಜೈ ಲಲಿತಾ’ ಯಶ್ ಅಭಿಮಾನಿ ಕಣ್ರೀ..!
ಸಿನಿಮಾ-ಮನರಂಜನೆ

‘ಜೈ ಲಲಿತಾ’ ಯಶ್ ಅಭಿಮಾನಿ ಕಣ್ರೀ..!

ಗಿಲ್ಲಿ-ಕಾವ್ಯ Vs  ರಾಶಿಕಾ-ಸೂರಜ್ | ಬಿಗ್‌ಬಾಸ್‌ ರಣರಂಗದಲ್ಲಿ ಅಸಲಿ ಆಟ ಶುರು
ಸಿನಿಮಾ-ಮನರಂಜನೆ

ಗಿಲ್ಲಿ-ಕಾವ್ಯ Vs  ರಾಶಿಕಾ-ಸೂರಜ್ | ಬಿಗ್‌ಬಾಸ್‌ ರಣರಂಗದಲ್ಲಿ ಅಸಲಿ ಆಟ ಶುರು

ನಟ ದರ್ಶನ್ ಮನೆಯಲ್ಲಿ ಪತ್ತೆಯಾಗಿದ್ದ 82 ಲಕ್ಷ ಹಣ IT ಇಲಾಖೆಗೆ | ಕೋರ್ಟ್ ಮಹತ್ವದ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್ ಮನೆಯಲ್ಲಿ ಪತ್ತೆಯಾಗಿದ್ದ 82 ಲಕ್ಷ ಹಣ IT ಇಲಾಖೆಗೆ | ಕೋರ್ಟ್ ಮಹತ್ವದ ಆದೇಶ!

Next Post
15 ಸಿಕ್ಸರ್‌, 32 ಎಸೆತಗಳಲ್ಲಿ ಶತಕ : ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ 14ರ ಪೋರ ವೈಭವ್ ಸೂರ್ಯವಂಶಿ!

15 ಸಿಕ್ಸರ್‌, 32 ಎಸೆತಗಳಲ್ಲಿ ಶತಕ : ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ 14ರ ಪೋರ ವೈಭವ್ ಸೂರ್ಯವಂಶಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಮೊದಲು ಭಾರತಕ್ಕೆ ಬನ್ನಿ | ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು  ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.6ರಂದು ವಿದ್ಯುತ್‌ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat