ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದು ದೇಶದ 15 ಬ್ಯಾಂಕುಗಳ ವಿಲೀನ; ಖಾತೆ ಹೊಂದಿದವರ ಮೇಲೆ ಬೀರುವ ಪರಿಣಾಮಗಳೇನು?

May 1, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಗ್ರಾಮೀಣ ಬ್ಯಾಂಕಿಂಗ್ ಕ್ಷೇತ್ರವು ಇಂದಿನಿಂದ ಮಹತ್ವದ ಬದಲಾವಣೆ ಕಾಣಲಿದೆ. ಕೇಂದ್ರ ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅನ್ವಯ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಇದರಿಂದ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾತೆ ಹೊಂದಿದ ಗ್ರಾಹಕರ ಮೇಲೆ ಯಾವ ಪರಿಣಾಮ ಬೀರಬಹುದು? ಏನೆಲ್ಲ ಬದಲಾವಣೆ ಆಗಬಹುದು ಎಂಬುದರ ಮಾಹಿತಿ ಇಲ್ಲಿದೆ.

15 ಬ್ಯಾಂಕುಗಳ ವಿಲೀನದಿಂದಾಗಿ ದೇಶಾದ್ಯಂತ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಸಂಖ್ಯೆ 43 ರಿಂದ 28 ಕ್ಕೆ ಇಳಿಯಲಿದೆ. ವಿಲೀನಗೊಳ್ಳಲಿರುವ 15 ಬ್ಯಾಂಕುಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಗುಜರಾತ್, ಜಮ್ಮು- ಕಾಶ್ಮೀರ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನದ ಗ್ರಾಮೀಣ ಬ್ಯಾಂಕುಗಳು ಸೇರಿವೆ. ಬ್ಯಾಂಕುಗಳ ವಿಲೀನವು ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಏಕೀಕೃತ IFSC ಮತ್ತು MICR ಕೋಡ್ಗಳನ್ನು ಹೊಂದಿರುವುದು ವಹಿವಾಟುಗಳನ್ನು ಸುಲಭಗೊಳಿಸುತ್ತದೆ ಮತ್ತು ಸಾಲ ಪ್ರಕ್ರಿಯೆ ಸುಲಭವಾಗುತ್ತದೆ.

ಗ್ರಾಹಕರ ಮೇಲೆ ಏನು ಪರಿಣಾಮ?
ಬ್ಯಾಂಕುಗಳ ವಿಲೀನದಿಂದಾಗಿ ಗ್ರಾಹಕರು ಕೆಲವು ಬದಲಾವಣೆಗಳಿಗೆ ಒಗ್ಗಿಕೊಳ್ಳಬೇಕಾಗುತ್ತದೆ. ಆದರೆ ಠೇವಣಿ, ಉಳಿತಾಯ ಅಥವಾ ಸಾಲಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬ್ಯಾಂಕುಗಳ ವಿಲೀನವು ಕೆಲವು ಪೇಪರ್ ವರ್ಕ್ ಗಳನ್ನು ಹೆಚ್ಚಿಸಬಹುದು. ಅವರ ಬ್ಯಾಂಕ್ ಹೆಸರು ಮತ್ತು IFSC ಕೋಡ್ ಬದಲಾಗಬಹುದು. ವಿಲೀನದ ನಂತರ ರೂಪುಗೊಂಡ ಹೊಸ ಬ್ಯಾಂಕಿನ ಪಾಸ್ ಬುಕ್ ಮತ್ತು ಚೆಕ್ ಬುಕ್ ಅನ್ನು ಪಡೆಯಬೇಕಾಗುತ್ತದೆ.

ಖಾತೆದಾರರ ಹಳೆಯ ಗ್ರಾಹಕ ಐಡಿ ಅಥವಾ ಖಾತೆ ಸಂಖ್ಯೆಯಲ್ಲಿಯೂ ಬದಲಾವಣೆಗಳಾಗಬಹುದು. ವಿಶೇಷವೆಂದರೆ ಬ್ಯಾಂಕುಗಳ ವಿಲೀನವು ಅವರ ಖಾತೆಗಳಲ್ಲಿ ಜಮಾ ಮಾಡಲಾದ ಹಣ, ಬ್ಯಾಂಕ್ ಬ್ಯಾಲೆನ್ಸ್, ಎಫ್ ಡಿ, ಆರ್ ಡಿ ಅಥವಾ ಸಾಲದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗಾಗಿ, ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾಯ್ದೆ, 1976ರ ಸೆಕ್ಷನ್ 23 ಎ (1) ರ ಅಡಿಯಲ್ಲಿ ಗ್ರಾಮೀಣ ಬ್ಯಾಂಕುಗಳನ್ನು ನೀಡಲಾದ ಅಧಿಕಾರಗಳ ಅಡಿಯಲ್ಲಿ ಒಂದೇ ಘಟಕವಾಗಿ ಸಂಯೋಜಿಸಲಾಗುತ್ತದೆ. ಕರ್ನಾಟಕದಲ್ಲಿ ಈಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳು ವಿಲೀನಗೊಂಡು ಒಂದೇ ಆಗಲಿದೆ. ಹೀಗೆಯೇ ದೇಶದ 15 ಬ್ಯಾಂಕುಗಳ ವಿಲೀನವಾಗುತ್ತದೆ.

Tags: account holdersbanksbengaloreMerger of 15 banks
SendShareTweet
Previous Post

ಭಾರತದಲ್ಲಿ ಪಾಕಿಸ್ತಾನದ ತಾರೆಯರ ಇನ್‌ಸ್ಟಾ ಖಾತೆಗಳು ಬ್ಲಾಕ್

Next Post

ಅಯೋಧ್ಯೆಯಲ್ಲೇ ಬಾಬ್ರಿ ಮಸೀದಿ ಕಟ್ಟುವೆವು; ನಾಲಗೆ ಹರಿಬಿಟ್ಟ ಪಾಕ್ ಸಂಸದೆ

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!
ರಾಜ್ಯ

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?
ಬೀದರ್

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

786 ನಂಬರನ್ನೇ ವಂಚನೆಗೆ ಬಳಸಿಕೊಂಡ ಸೈಬರ್ ಚೋರರು
ಬೆಂಗಳೂರು

786 ನಂಬರನ್ನೇ ವಂಚನೆಗೆ ಬಳಸಿಕೊಂಡ ಸೈಬರ್ ಚೋರರು

ಕಾಂಗ್ರೆಸ್‌ಗೆ ಅಸ್ತಿತ್ವ, ಬಿಜೆಪಿಗೆ ಪ್ರತಿಷ್ಠೆ.. ಯಾರ ಬಾಯಿಗೆ ದಾವಣಗೆರೆ ಬೆಣ್ಣೆ ದೋಸೆ?
ದಾವಣಗೆರೆ

ಕಾಂಗ್ರೆಸ್‌ಗೆ ಅಸ್ತಿತ್ವ, ಬಿಜೆಪಿಗೆ ಪ್ರತಿಷ್ಠೆ.. ಯಾರ ಬಾಯಿಗೆ ದಾವಣಗೆರೆ ಬೆಣ್ಣೆ ದೋಸೆ?

ಅನುದಾನ ನೀಡಿದರೂ ನಷ್ಟದಿಂದ ಹೊರಬಾರದ ಸಾರಿಗೆ, ವಿದ್ಯುತ್ ಕಂಪನಿ
ಬೆಂಗಳೂರು

ಅನುದಾನ ನೀಡಿದರೂ ನಷ್ಟದಿಂದ ಹೊರಬಾರದ ಸಾರಿಗೆ, ವಿದ್ಯುತ್ ಕಂಪನಿ

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು
ದಾವಣಗೆರೆ

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು

Next Post
ಅಯೋಧ್ಯೆಯಲ್ಲೇ ಬಾಬ್ರಿ ಮಸೀದಿ ಕಟ್ಟುವೆವು; ನಾಲಗೆ ಹರಿಬಿಟ್ಟ ಪಾಕ್ ಸಂಸದೆ

ಅಯೋಧ್ಯೆಯಲ್ಲೇ ಬಾಬ್ರಿ ಮಸೀದಿ ಕಟ್ಟುವೆವು; ನಾಲಗೆ ಹರಿಬಿಟ್ಟ ಪಾಕ್ ಸಂಸದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!

ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!

ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

ಶಾಸಕ ಶರಣು ಸಲಗಾರ್ ಮತ ಕ್ಷೇತ್ರದ ಕರ್ಮಕಾಂಡ ಬಯಲು – ಜನರ ಅಳಲು ಕೇಳೋರ‍್ಯಾರು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ರಾಜ್ಯದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಪ್ರತಿನಿತ್ಯ 10 ಸಾವಿರ ಸಿಲಿಂಡರ್ ಪೂರೈಕೆ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat