ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ | ಡಿಪಿಆರ್‌ ತಯಾರಿಸಲು ಟೆಂಡರ್‌ ಕರೆದ BMRCL

November 17, 2025
Share on WhatsappShare on FacebookShare on Twitter

ಬೆಂಗಳೂರು: ತುಮಕೂರಿಗೆ ನಮ್ಮ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಶನಿವಾರ ಟೆಂಡರ್ ಕರೆದಿದೆ.

ಮೊಟ್ಟ ಮೊದಲ ಬಾರಿಗೆ ಮೆಟ್ರೋ ಅಂತರಜಿಲ್ಲೆ ಸಂಚಾರ ಆರಂಭಿಸಲಿದ್ದು, ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ ಪ್ರಸ್ತಾವಿತ 59.6 ಕಿಮೀ ಮಾರ್ಗವು ಮಾದಾವರದಿಂದ ತುಮಕೂರುವರೆಗೆ ವಿಸ್ತರಣೆಯಾಗಲಿದೆ.

ಬೊಮ್ಮಸಂದ್ರ-ಹೊಸೂರು ಮೆಟ್ರೋ ವಿಸ್ತರಣೆಯು ಆಮೆ ವೇಗದಲ್ಲಿ ಸಾಗುತ್ತಿದೆ. ಒಂದು ವೇಳೆ ಈ ಯೋಜನೆ ಯಶಸ್ವಿಯಾದರೆ ರಾಜ್ಯದ ಮೊದಲ ಅಂತರ-ನಗರ ಮೆಟ್ರೋ ಯೋಜನೆಯಾಗಲಿದೆ.

ಈ ಹಿಂದೆ ಮಾದಾವರ-ತುಮಕೂರು ಕಾರಿಡಾರ್‌ನ ಡಿಪಿಆರ್‌ಗಾಗಿ ಕಾರ್ಯಸಾಧ್ಯತಾ ಅಧ್ಯಯನವನ್ನು ಕೈಗೊಳ್ಳಲು ಸರ್ಕಾರದ ನಿರ್ದೇಶನ ನೀಡಿತ್ತು. ಮೇ ತಿಂಗಳಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ಕಾರ್ಯಸಾಧ್ಯತಾ ಅಧ್ಯಯನವನ್ನು ಅಂತಿಮವಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಡಿಯಲ್ಲಿ ಜಾರಿಗೊಳಿಸಲು ಅನುಮೋದಿಸಲಾಗಿದೆ.

ಈ ಯೋಜನೆಗೆ 20,649 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಇದೆ. ಬಿಡ್‌ದಾರರು 4.5 ಲಕ್ಷ ರೂ. ಹೆಚ್ಚು ಮುಂಗಡ ಹಣದೊಂದಿಗೆ ನ.20ರ ಒಳಗಡೆ ಟೆಂಡರ್‌ಗೆ ಅರ್ಜಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಬಿಡ್‌ದಾರರ ಆಯ್ಕೆಯ ನಂತರ ಡಿಪಿಆರ್ ತಯಾರಿಕೆಗೆ ಕನಿಷ್ಠ 4-5 ತಿಂಗಳುಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ತುಮಕೂರು ಕೈಗಾರಿಕಾ ಉಪನಗರವಾಗಿ ಹೊರಹೊಮ್ಮುತ್ತಿದ್ದು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಮೆಟ್ರೋ ಸೇವೆಗಳನ್ನು ವಿಸ್ತರಿಸಲು ರಾಜಕಾರಣಿಗಳಿಂದ ಮತ್ತು ಉದ್ಯಮಗಳಿಂದ ಬೇಡಿಕೆ ಬಂದಿತ್ತು. ಸಾಧ್ಯತಾ ವರದಿಯ ಪ್ರಕಾರ ಒಂದು ಗಂಟೆಗೆ ಒಂದು ದಿಕ್ಕಿನಲ್ಲಿ 15,000 ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಬಹುದು ಎಂಬ ನಿರೀಕ್ಷೆಯಲ್ಲಿ ಬಿಎಂಆರ್‌ಸಿಎಲ್‌ ಇದೆ.

ಮಾದಾವರದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಿಂದ ಪ್ರಾರಂಭವಾಗುವ ಈ ಪ್ರಸ್ತಾವಿತ ಕಾರಿಡಾರ್‌ನಲ್ಲಿ 25 ಎತ್ತರದ ನಿಲ್ದಾಣಗಳು  ನಿರ್ಮಾಣವಾಗಲಿದೆ. ನೆಲಮಂಗಲ, ದಾಬಸ್‌ಪೇಟೆ ಮತ್ತು ಕ್ಯಾತಸಂದ್ರದಂತಹ ಪ್ರಮುಖ ಪ್ರದೇಶಗಳ ಮೂಲಕ ಮೆಟ್ರೋ ಹಾದುಹೋಗಲಿದೆ

ತುಮಕೂರಿಗೆ ರಸ್ತೆ ಪ್ರಯಾಣವು ಪ್ರಸ್ತುತ ಮಾರ್ಗ ದಟ್ಟಣೆಯನ್ನು ಅವಲಂಬಿಸಿ ಸುಮಾರು ಎರಡು ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ತುಮಕೂರಿಗೆ ರೈಲುಗಳ ಸಂಖ್ಯೆ ಹೆಚ್ಚಿದೆ ಜೊತೆಗೆ ಕಡಿಮೆ ಸಮಯವನ್ನು ತೆಗೆದುಕೊಂಡರೂ ರೈಲುಗಳ ಆವರ್ತನವು ಕಳವಳಕಾರಿಯಾಗಿಯೇ ಉಳಿದಿದೆ. ಆದರೆ ಮೆಟ್ರೋ ರೈಲುಗಳು 4-5 ನಿಮಿಷಕ್ಕೆ ಸಂಚರಿಸಲಿರುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುವ ಸಾಧ್ಯತೆಯಿದೆ.

ಪ್ರಕ್ರಿಯೆ ಮುಗಿದ ನಂತರ ಬಿಡ್‌ಗಳನ್ನು ಪರಿಶೀಲಿಸಲಾಗುತ್ತದೆ. ತಾಂತ್ರಿಕ ಅರ್ಹತೆ, ಆರ್ಥಿಕ ಮಾನದಂಡಗಳು ಮತ್ತು ಇತರ ಹಲವು ವಿಷಯಗಳನ್ನು ಚರ್ಚಿಸಲಾಗುತ್ತದೆ. ಈಗ ಅಂತಿಮ ದಿನಾಂಕವನ್ನು ನಿಗದಿ ಮಾಡಲು ಸಾಧ್ಯವಿಲ್ಲ. ಈ ಎಲ್ಲಾ ಪ್ರಕ್ರಿಯೆ ಮುಕ್ತಾಯಕ್ಕೆ ಕನಿಷ್ಠ 5-6 ತಿಂಗಳು ತೆಗೆದುಕೊಳ್ಳಬಹುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: BSNLನಿಂದ ಮತ್ತೊಂದು ಭರ್ಜರಿ ಆಫರ್ : 251 ರೂ.ಗೆ 100 ಜಿಬಿ ಡೇಟಾ, ಅನ್ ಲಿಮಿಟೆಡ್ ಕಾಲ್

Tags: bengaloreBMRCL invites tendersKarnataka News beatMetro extensionprepare DPRTumkur
SendShareTweet
Previous Post

BSNLನಿಂದ ಮತ್ತೊಂದು ಭರ್ಜರಿ ಆಫರ್ : 251 ರೂ.ಗೆ 100 ಜಿಬಿ ಡೇಟಾ, ಅನ್ ಲಿಮಿಟೆಡ್ ಕಾಲ್

Next Post

ಬೆಂಗಳೂರು | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮೊಬೈಲ್ ಶಾಪ್

Related Posts

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ
ಬೆಂಗಳೂರು

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!
ಬೆಂಗಳೂರು

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ
ಬೆಂಗಳೂರು

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!
ಬೆಂಗಳೂರು

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!
ಬೆಂಗಳೂರು

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Next Post
ಬೆಂಗಳೂರು | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮೊಬೈಲ್ ಶಾಪ್

ಬೆಂಗಳೂರು | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮೊಬೈಲ್ ಶಾಪ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

Recent News

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat