ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೀಮ್ ಇಂಡಿಯಾಗೆ ರಜತ್ ಪಾಟೀದಾರ್ ಆಯ್ಕೆ ಖಚಿತಪಡಿಸಿ : ಬಿಸಿಸಿಐಗೆ ಮೈಕೆಲ್ ಕ್ಲಾರ್ಕ್ ನೇರ ಸಂದೇಶ

June 4, 2026
Share on WhatsappShare on FacebookShare on Twitter

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಸತತ ಎರಡು ಐಪಿಎಲ್ ಋತುಗಳಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿದ ನಾಯಕ ರಜತ್ ಪಾಟೀದಾರ್ ಅವರನ್ನು ಟೀಮ್ ಇಂಡಿಯಾದ ಟಿ20 ಬಳಗಕ್ಕೆ ಆಯ್ಕೆ ಮಾಡಲೇಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಬಲವಾದ ಸಂದೇಶ ರವಾನಿಸಿದ್ದಾರೆ.

ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿಯಂತಹ ದೈತ್ಯ ಆಟಗಾರರಿದ್ದರೂ ಈ ಹಿಂದೆ ಆರ್‌ಸಿಬಿಗೆ ಪ್ರಶಸ್ತಿ ಒಲಿದಿರಲಿಲ್ಲ. ಆದರೆ, ರಜತ್ ಪಾಟೀದಾರ್ ನಾಯಕತ್ವ ವಹಿಸಿಕೊಂಡ ಬಳಿಕ ತಂಡದ ಮನಸ್ಥಿತಿಯೇ ಬದಲಾಗಿದ್ದು, ಆಟಗಾರರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸುವ ಮೂಲಕ ಸತತ ಎರಡು ಬಾರಿ ಐಪಿಎಲ್ ಟ್ರೋಫಿ (2025 ಮತ್ತು 2026) ಗೆಲ್ಲಿಸಿಕೊಟ್ಟ ಅವರ ನಾಯಕತ್ವದ ಗುಣವನ್ನು ಕ್ಲಾರ್ಕ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಪಿಎಲ್ 2026ರಲ್ಲಿ ಪಾಟೀದಾರ್ ಸ್ಫೋಟಕ ಬ್ಯಾಟಿಂಗ್

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ಮಾತ್ರವಲ್ಲದೆ, ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿಯೂ ರಜತ್ ಪಾಟೀದಾರ್ ಅತ್ಯಮೋಘ ಪ್ರದರ್ಶನ ನೀಡಿದ್ದಾರೆ. ಆಡಿದ 14 ಇನಿಂಗ್ಸ್‌ಗಳಲ್ಲಿ 41.75ರ ಸರಾಸರಿ ಹಾಗೂ 192.69ರ ಭರ್ಜರಿ ಸ್ಟ್ರೈಕ್‌ರೇಟ್‌ನಲ್ಲಿ 501 ರನ್ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬಿಕ್ಕಟ್ಟಿನ ಸಮಯದಲ್ಲಿ ಕ್ರೀಸ್‌ಗಿಳಿದು ಸ್ಫೋಟಕ ಬ್ಯಾಟಿಂಗ್ ನಡೆಸುವ ಅವರ ಶೈಲಿಯನ್ನು ಕೊಂಡಾಡಿರುವ ಕ್ಲಾರ್ಕ್, ಟಿ20 ಕ್ರಿಕೆಟ್‌ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವುದು ಅತ್ಯಂತ ಕಠಿಣ. ಆದರೆ, ಪಾಟೀದಾರ್ ಆ ಸ್ಥಾನದಲ್ಲಿ ಕಣಕ್ಕಿಳಿದು ಎದುರಾಳಿ ಬೌಲರ್‌ಗಳ ಮೇಲೆ ಸಂಪೂರ್ಣ ಸವಾರಿ ಮಾಡುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಸಿಸಿಐ ಹಾಗೂ ಅಜಿತ್ ಅಗರ್ಕರ್‌ಗೆ ಕ್ಲಾರ್ಕ್ ಕಿವಿಮಾತು

ಭಾರತದಲ್ಲಿ ಅಪಾರ ಪ್ರತಿಭೆಗಳಿದ್ದು, ಐಪಿಎಲ್ ಮೂಲಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ತೀವ್ರ ಪೈಪೋಟಿ ನಡೆಯುತ್ತಿದೆ ಎಂಬುದನ್ನು ಒಪ್ಪಿಕೊಂಡಿರುವ ಕ್ಲಾರ್ಕ್, ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದ ತಂಡದ ನಾಯಕನನ್ನು ಬಿಸಿಸಿಐ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಕಡೆಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿಯಂತಹ ದಿಗ್ಗಜ ಆಟಗಾರ ತಂಡದಲ್ಲಿದ್ದರೂ, ಎಲ್ಲರ ಗಮನ ಸೆಳೆದ ಪಾಟೀದಾರ್ ತಮ್ಮ ನಾಯಕತ್ವದ ಮೂಲಕ ಇತರ ಆಟಗಾರರಿಂದ ಅತ್ಯುತ್ತಮ ಪ್ರದರ್ಶನ ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ 31 ವರ್ಷ ವಯಸ್ಸಾಗಿದ್ದರೂ, ಅವರ ಅದ್ಭುತ ಲಯ ಹಾಗೂ ನಾಯಕತ್ವದ ಗುಣಗಳನ್ನು ಪರಿಗಣಿಸಿ ಮುಂಬರುವ ಟಿ20 ಸರಣಿಗಳಲ್ಲಿ ಭಾರತ ತಂಡದಲ್ಲಿ ಕಡ್ಡಾಯವಾಗಿ ಸ್ಥಾನ ನೀಡಬೇಕು, ಹಾಗೂ ಏಕದಿನ ತಂಡಕ್ಕೂ ಅವರನ್ನು ಪರಿಗಣಿಸಬೇಕು ಎಂದು ಮೈಕೆಲ್ ಕ್ಲಾರ್ಕ್ ತಮ್ಮ ಪಾಡ್‌ಕಾಸ್ಟ್‌ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಸೂರ್ಯವಂಶಿ ಅಬ್ಬರಕ್ಕೆ ಕಮ್ಮಿನ್ಸ್ ಫಿದಾ : 15 ವರ್ಷದ ವಿಸ್ಮಯ ಬಾಲಕನ ಕುರಿತು ಮಾತನಾಡಿದ ದಿಗ್ಗಜ!

Tags: CricketIndiaKarnataka News beat
SendShareTweet
Previous Post

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ

Next Post

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

Related Posts

ಸೂರ್ಯವಂಶಿ ಅಬ್ಬರಕ್ಕೆ ಕಮ್ಮಿನ್ಸ್ ಫಿದಾ : 15 ವರ್ಷದ ವಿಸ್ಮಯ ಬಾಲಕನ ಕುರಿತು ಮಾತನಾಡಿದ ದಿಗ್ಗಜ!
ಕ್ರೀಡೆ

ಸೂರ್ಯವಂಶಿ ಅಬ್ಬರಕ್ಕೆ ಕಮ್ಮಿನ್ಸ್ ಫಿದಾ : 15 ವರ್ಷದ ವಿಸ್ಮಯ ಬಾಲಕನ ಕುರಿತು ಮಾತನಾಡಿದ ದಿಗ್ಗಜ!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹರ್ಮನ್‌ಪ್ರೀತ್!
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹರ್ಮನ್‌ಪ್ರೀತ್!

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ
ಕ್ರೀಡೆ

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

IPLಗಾಗಿ ಟೆಸ್ಟ್‌ ಸರಣಿ ತಪ್ಪಿಸಿಕೊಂಡ ಆರ್ಚರ್ : ವೇಗಿಯ ಬೆಂಬಲಕ್ಕೆ ನಿಂತ ಬೆನ್ ಸ್ಟೋಕ್ಸ್
ಕ್ರೀಡೆ

IPLಗಾಗಿ ಟೆಸ್ಟ್‌ ಸರಣಿ ತಪ್ಪಿಸಿಕೊಂಡ ಆರ್ಚರ್ : ವೇಗಿಯ ಬೆಂಬಲಕ್ಕೆ ನಿಂತ ಬೆನ್ ಸ್ಟೋಕ್ಸ್

ಕೊಹ್ಲಿಗೆ ಅಪಮಾನ ಮಾಡಿದ್ರಾ ಸೂರ್ಯವಂಶಿ? ವೈರಲ್ ವೀಡಿಯೋ ವಿರುದ್ಧ ಹರ್ಷ ಭೋಗ್ಲೆ ಆಕ್ರೋಶ!
ಕ್ರೀಡೆ

ಕೊಹ್ಲಿಗೆ ಅಪಮಾನ ಮಾಡಿದ್ರಾ ಸೂರ್ಯವಂಶಿ? ವೈರಲ್ ವೀಡಿಯೋ ವಿರುದ್ಧ ಹರ್ಷ ಭೋಗ್ಲೆ ಆಕ್ರೋಶ!

ಸಿರಾಜ್ ಫಿಟ್‌ನೆಸ್ ಪಾಸ್ : ಅಫ್ಘಾನ್‌ ವಿರುದ್ಧದ ಟೆಸ್ಟ್‌ಗೂ ಮುನ್ನ ಟೀಮ್ ಇಂಡಿಯಾಗೆ ಭರ್ಜರಿ ರಿಲೀಫ್
ಕ್ರೀಡೆ

ಸಿರಾಜ್ ಫಿಟ್‌ನೆಸ್ ಪಾಸ್ : ಅಫ್ಘಾನ್‌ ವಿರುದ್ಧದ ಟೆಸ್ಟ್‌ಗೂ ಮುನ್ನ ಟೀಮ್ ಇಂಡಿಯಾಗೆ ಭರ್ಜರಿ ರಿಲೀಫ್

Next Post
ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

Recent News

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat