ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು

February 26, 2026
Share on WhatsappShare on FacebookShare on Twitter

ಚಾಮರಾಜನಗರ : ದುರಾಡಳಿತವೇ ಹೆಚ್ಚಾಗಿದೆ, ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆ ಖಾಲಿಯಿದೆ. ಈ ಹುದ್ದೆಗಳ ಭರ್ತಿ ಮಾಡದೆ ಬೇರೆ ಬೇರೆ ಸಬೂಬು ಹೇಳ್ತಿದ್ದಾರೆ. ಉದ್ಯೋಗ ಕೊಡೋದು ಸರ್ಕಾರದ ಜವಾಬ್ದಾರಿ. ಕೇಂದ್ರ ಸರ್ಕಾರ ಉದ್ಯೋಗ ಕೊಡ್ತಾ ಅಂತಾ ಹೇಳ್ತಾರೆ. ಅವರು ಕೊಟ್ಟಿಲ್ಲ,ನಾವು ಕೊಡೋಲ್ಲ ಅನ್ನೋದು ಸರಿಯಲ್ಲ. ಕುರ್ಚಿ ಕಿತ್ತಾಟದಲ್ಲಿ ಎರಡೂವರೆ ವರ್ಷ ವ್ಯರ್ಥವಾಗಿದೆ. ಅಧಿಕಾರ ಹಂಚಿಕೆ ವಿಚಾರ ಈಗಲಾದರೂ ಸರಿಪಡಿಸಿಕೊಳ್ಳಲಿ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರದ ಬಗ್ಗೆ ಮಾತನಾಡಿ, ಮೈತ್ರಿ ಮಾಡಿಕೊಂಡಿದ್ದಕ್ಕೆ ಜೊತಗಿದ್ದೇವೆ, ಇರ್ತೇವೆ.
ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು, ಒಳ್ಳೆಯ ಸರ್ಕಾರ ನೀಡಲು ಸಹಕಾರ ಅಗತ್ಯ. ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ.
ಕಾಂಗ್ರೆಸ್‌ ಸರ್ಕಾರದ ದುರಾಡಳಿತವೇ ಹೆಚ್ಚಾಗಿದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಗುತ್ತಿಗೆದಾರರಿಂದ ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿ, ಯಾವ ರೀತಿ ಈ ಕಮಿಷನ್ ದಂಧೆ ನಡೀತಿದೆ ಎಂದು ನನಗೆ ಮಾಹಿತಿ ಇದೆ, ನಾನು ಸಿಎಂ ಆಗಿದ್ದ ವೇಳೆ ಪ್ರತಿ ತಿಂಗಳು ಸರಿಯಾಗಿ ಹಣ ಬಿಡುಗಡೆ ಆಗ್ತಿತ್ತು. ನನ್ನ ಕಾಲದಲ್ಲಿ ಯಾರೂ ಕಮಿಷನ್ ಆರೋಪ ಮಾಡಲಿಲ್ಲ. ಇವತ್ತು ಗುತ್ತಿಗೆದಾರರು ಸಾಲ ಮಾಡಿಕೊಂಡು ಬ್ಯಾಂಕಿನಲ್ಲಿ ಒಡವೆ ಅಡವಿಟ್ಟು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಹಿಂದಿನ ಸರ್ಕಾರದ ಮೇಲೆ ಆರೋಪ ಮಾಡಿ ‌ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಈಗ ಕಾಂಗ್ರೆಸ್ ಸರ್ಕಾರ ಮಾಡ್ತಿರೋದೇನು? ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

Tags: Karnataka News beat
SendShareTweet
Previous Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

Next Post

ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಕೇಸ್ | ‌ಓರ್ವ ನಟಿ ಸೇರಿ 11 ಆರೋಪಿಗಳ ಬಂಧನ

Related Posts

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್
ಚಾಮರಾಜನಗರ

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ
ಚಾಮರಾಜನಗರ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!
ಚಾಮರಾಜನಗರ

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ
ಚಾಮರಾಜನಗರ

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

Next Post
ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಕೇಸ್ | ‌ಓರ್ವ ನಟಿ ಸೇರಿ 11 ಆರೋಪಿಗಳ ಬಂಧನ

ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಕೇಸ್ | ‌ಓರ್ವ ನಟಿ ಸೇರಿ 11 ಆರೋಪಿಗಳ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

Recent News

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat