ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

May 19, 2026
Share on WhatsappShare on FacebookShare on Twitter

ಇಸ್ಲಾಮಾಬಾದ್ : ಕಳೆದ ವರ್ಷ ಜಮ್ಮು ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ತೀವ್ರಗೊಂಡಿದ್ದ ಸಂಘರ್ಷಕ್ಕೆ ಸಂಬಂಧಿಸಿ ಪಾಕಿಸ್ತಾನಿ ಅಧಿಕಾರಿಯೊಬ್ಬರು ನೀಡಿರುವ ಹಾಸ್ಯಾಸ್ಪದ ಹೇಳಿಕೆ ಇದೀಗ ಭಾರಿ ಸುದ್ದಿಯಾಗಿದೆ.

ಪಾಕಿಸ್ತಾನದ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಅಲ್ಲಿನ ಸೇನಾಧಿಕಾರಿ ಕ್ಯಾಪ್ಟನ್ ಮುನೀಬ್ ಜಮಾಲ್ ಎಂಬವರು, ಪಾಕಿಸ್ತಾನದ ‘ಫತಾಹ್-1’ (Fatah-1) ಗೈಡೆಡ್ ಆರ್ಟಿಲರಿ ರಾಕೆಟ್ ಭಾರತದ 2 ಪ್ರಮುಖ ಮಿಲಿಟರಿ ವಾಯುನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿತ್ತು ಎಂದು ಹೇಳಿಕೊಂಡಿದ್ದಾನೆ. ಆದರೆ, ಅವರು ಉಲ್ಲೇಖಿಸಿರುವ ಆ ಎರಡು ವಾಯುನೆಲೆಗಳು ಭಾರತದಲ್ಲಿ ಅಸ್ತಿತ್ವದಲ್ಲೇ ಇಲ್ಲದಿರುವುದು ಪಾಕಿಸ್ತಾನದ ಸುಳ್ಳನ್ನು ಜಗತ್ತಿನ ಎದುರು ಮತ್ತೊಮ್ಮೆ ಬೆತ್ತಲಾಗಿಸಿದೆ.

ರಾಜೌರಿ ಮತ್ತು ಮಾಮುನ್ ವಾಯುನೆಲೆಗಳು ಎಲ್ಲಿವೆ?

ಸಂದರ್ಶನದಲ್ಲಿ ಆ್ಯಂಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕ್ಯಾಪ್ಟನ್ ಮುನೀಬ್, “ನಮಗೆ ಭಾರತದ ರಾಜೌರಿ ಮತ್ತು ಮಾಮುನ್ ವಾಯುನೆಲೆಗಳನ್ನು ಗುರಿಯಾಗಿಸುವ ಜವಾಬ್ದಾರಿ ನೀಡಲಾಗಿತ್ತು, ನಾವು ಅದನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದ್ದೇವೆ” ಎಂದು ಹೇಳಿದ್ದಾರೆ. ವಾಸ್ತವ ಏನೆಂದರೆ, ಜಮ್ಮು ಮತ್ತು ಕಾಶ್ಮೀರದ ‘ರಾಜೌರಿ’ ಎಂಬುದು ಕೇವಲ ಒಂದು ಜಿಲ್ಲೆಯಾಗಿದ್ದು, ಅಲ್ಲಿ ಭಾರತೀಯ ವಾಯುಪಡೆು ಯಾವುದೇ ವಾಯುನೆಲೆಯನ್ನು ಹೊಂದಿಲ್ಲ. ಇನ್ನು ಪಂಜಾಬ್‌ನ ಪಠಾಣ್‌ಕೋಟ್ ಬಳಿ ಇರುವ ‘ಮಾಮುನ್’ ಎಂಬುದು ಕೇವಲ ಮಿಲಿಟರಿ ಕಂಟೋನ್ಮೆಂಟ್ (ದಂಡುಪ್ರದೇಶ) ಪ್ರದೇಶವಾಗಿದೆ. ಹೀಗೆ ಭಾರತದಲ್ಲಿ ಅಸ್ತಿತ್ವದಲ್ಲೇ ಇಲ್ಲದ ವಾಯುನೆಲೆಗಳನ್ನು ಧ್ವಂಸ ಮಾಡಿದ್ದೇವೆ ಎಂದು ಬೀಗುತ್ತಿರುವ ಪಾಕ್ ಅಧಿಕಾರಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಇವರ ಜ್ಞಾನಕ್ಕೆ ತಲೆ ಚಚ್ಚಿಕೊಳ್ಳುತ್ತಿದ್ದಾರೆ.

ಮುಂದಿನ ಟಾರ್ಗೆಟ್ ಅಟ್ಲಾಂಟಿಸ್ ದ್ವೀಪವೇ?: ಲೇವಡಿ

ಪಾಕಿಸ್ತಾನಿ ಅಧಿಕಾರಿಯ ಈ ಹೇಳಿಕೆ ಹೊರಬೀಳುತ್ತಿದ್ದಂತೆ ಎಕ್ಸ್ (ಟ್ವಿಟರ್) ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳ ಸುರಿಮಳೆಯೇ ಆಗುತ್ತಿದೆ. ನೆಟ್ಟಿಗರೊಬ್ಬರು ಲೇವಡಿ ಮಾಡುತ್ತಾ, “ಪುರಾತತ್ವ ಶಾಸ್ತ್ರಜ್ಞರು, ಭೂಪಟ ತಯಾರಕರು, ಗೂಗಲ್ ಮ್ಯಾಪ್ಸ್ ಮತ್ತು ಭಾರತೀಯ ವಾಯುಪಡೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಈ ಪೌರಾಣಿಕ ‘ರಾಜೌರಿ ಮತ್ತು ಮಾಮುನ್’ ವಾಯುನೆಲೆಗಳನ್ನು ಹುಡುಕಬೇಕಾಗಿದೆ. ಯಾರಿಗಾದರೂ ಇದರ ಲೊಕೇಶನ್ ಸಿಕ್ಕರೆ ದಯವಿಟ್ಟು ಭಾರತ ಸರ್ಕಾರಕ್ಕೆ ಕಳುಹಿಸಿ” ಎಂದು ತಮಾಷೆ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ, “ಫತಾಹ್-1 ಕ್ಷಿಪಣಿಗಳು ಈ ವಾಯುನೆಲೆಗಳ ಮೇಲೆ ಎಷ್ಟು ಭೀಕರವಾಗಿ ದಾಳಿ ಮಾಡಿವೆ ಎಂದರೆ, ಅವು ಜಗತ್ತಿನ ಭೂಪಟದಿಂದಲೇ ಕಣ್ಮರೆಯಾಗಿವೆ! ಇವರ ಮುಂದಿನ ಟಾರ್ಗೆಟ್ ಕಳೆದುಹೋದ ಅಟ್ಲಾಂಟಿಸ್ ನಗರವೇ ಇರಬಹುದು” ಎಂದು ಪಾಕ್ ಸೇನೆಯನ್ನು ಅಣಕಿಸಿದ್ದಾರೆ.

ಕಳೆದ 2025ರ ಮೇ ತಿಂಗಳಲ್ಲಿ ಭಾರತದ ‘ಆಪರೇಷನ್ ಸಿಂದೂರ’ಕ್ಕೆ ಪ್ರತಿಯಾಗಿ ಪಾಕಿಸ್ತಾನವು ‘ಆಪರೇಷನ್ ಬುನ್ಯಾನ್ ಉಲ್ ಮರ್ಸೂಸ್’ ಹೆಸರಿನಲ್ಲಿ ಭಾರತದ ಗಡಿ ಭಾಗಗಳಾದ ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನ ಸುಮಾರು 26 ಪ್ರದೇಶಗಳನ್ನು ಗುರಿಯಾಗಿಸಿ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಆಗ ಭಾರತದ ಉಧಂಪುರ್, ಪಠಾಣ್‌ಕೋಟ್ ಮತ್ತು ಆದಂಪುರ್ ವಾಯುನೆಲೆಗಳ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಹೇಳಿಕೊಂಡಿತ್ತು. ಆದರೆ ಪಾಕಿಸ್ತಾನ ಉಡಾಯಿಸಿದ್ದ ಫತಾಹ್-1 ಕ್ಷಿಪಣಿಯ ಅವಶೇಷಗಳು ಹರ್ಯಾಣದ ಸಿರ್ಸಾ, ರಾಜಸ್ಥಾನದ ಬಾರ್ಮರ್ ಮತ್ತು ಪಂಜಾಬ್‌ನ ಜಲಂಧರ್‌ನ ಕೃಷಿ ಜಮೀನುಗಳಲ್ಲಿ ಬಿದ್ದಿರುವುದು ಪತ್ತೆಯಾಗಿತ್ತು. ಅಷ್ಟೇ ಅಲ್ಲದೆ, ಶ್ರೀನಗರದ ದಾಲ್ ಸರೋವರದಲ್ಲೂ ಇದರ ಅವಶೇಷಗಳು ಪತ್ತೆಯಾಗಿದ್ದವು. ಪಾಕಿಸ್ತಾನವು ಭಾರತದ ಆಯಕಟ್ಟಿನ ಪ್ರದೇಶದ ಮೇಲೆ ಉಡಾಯಿಸಿದ್ದ ಮತ್ತೊಂದು ಅತ್ಯಾಧುನಿಕ ‘ಫತಾಹ್-II’ ಕ್ಷಿಪಣಿಯನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಸಿರ್ಸಾ ಬಳಿಯೇ ಹೊಡೆದುರುಳಿಸಿ ಪಾಕಿಸ್ತಾನದ ತಂತ್ರವನ್ನು ಧೂಳೀಪಟ ಮಾಡಿತ್ತು.

ಇದನ್ನೂ ಓದಿ : ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

Tags: IndiaKarnataka News beat
SendShareTweet
Previous Post

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

Next Post

ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ

Related Posts

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!
ವಿದೇಶ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್
ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!
ವಿದೇಶ

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!
ವಿದೇಶ

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!
ವಿದೇಶ

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!
ವಿದೇಶ

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

Next Post
ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ

ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat