ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Mann Ki Baat: ಚಾಂಪಿಯನ್ಸ್ ಟ್ರೋಫಿ ಹೊತ್ತಲ್ಲೇ ವಿಶೇಷ “ಸೆಂಚುರಿ” ನೆನೆದ ಮೋದಿ; ಯಾವುದದು?

February 23, 2025
Share on WhatsappShare on FacebookShare on Twitter

ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಂಚುರಿ ಕಾವು ಜೋರಾಗಿದೆ. ಭಾರತದಲ್ಲಿ ಕ್ರಿಕೆಟ್ ಧರ್ಮವೇ ಆಗಿದ್ದು, ಅದಕ್ಕೊಬ್ಬ “ದೇವರು” ಕೂಡ ಇದ್ದಾರೆ. ಅದರಲ್ಲೂ, ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ದೇಶವೇ ಸಾಕ್ಷಿಯಾಗುತ್ತಿದೆ. ಇದರ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್ ಕಿ ಬಾತ್ (Mann Ki Baat) ರೇಡಿಯೊ ಕಾರ್ಯಕ್ರಮದಲ್ಲಿ ವಿಶೇಷ ಸೆಂಚುರಿಯೊಂದನ್ನು ನೆನೆದಿದ್ದಾರೆ.

ಮನ್ ಕಿ ಬಾತ್ 119ನೇ ಸರಣಿಯ ರೇಡಿಯೊ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮೋದಿ ಮಾತನಾಡಿದರು. “ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಿನ್ನೆಲೆಯಲ್ಲಿ ದೇಶಾದ್ಯಂತ ಕ್ರಿಕೆಟ್ ಜ್ವರ ಹೆಚ್ಚಾಗಿದೆ. ಆದರೆ, ನಾನಿಂದು ಕ್ರಿಕೆಟ್ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಇಸ್ರೊ ಕೆಲ ದಿನಗಳ ಹಿಂದಷ್ಟೇ 100ನೇ ರಾಕೆಟ್ ಉಡಾವಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಇಸ್ರೊದ ಈ ಸೆಂಚುರಿಯು ದೇಶದ ಬಾಹ್ಯಾಕಾಶ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಹೊಸ ದೃಷ್ಟಿಕೋನವನ್ನೇ ನೀಡಿದೆ” ಎಂದು ತಿಳಿಸಿದರು.

ಸ್ತ್ರೀಯರಿಗೆ ಮೋದಿ ಸೋಷಿಯಲ್ ಮೀಡಿಯಾ ಖಾತೆ
ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಮಾಡಿದರು. “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನನ್ನೆಲ್ಲ ಸೋಷಿಯಲ್ ಮೀಡಿಯಾ ಖಾತೆಗಳನ್ನು ದೇಶದ ಸ್ಫೂರ್ತಿದಾಯಕ ಹೆಣ್ಣುಮಕ್ಕಳಿಗೆ ನೀಡುತ್ತಿದ್ದೇನೆ. ಅವತ್ತೊಂದು ದಿನ ಅವರೇ ನನ್ನ ಸೋಷಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಮೋದಿ ಮಾತಿನ ಪ್ರಮುಖಾಂಶಗಳು
• ರಾಷ್ಟ್ರೀಯ ವಿಜ್ಞಾನಿಗಳ ದಿನದಂದು ಪ್ರತಿ ನಾಗರಿಕರು ಒಂದು ದಿನವನ್ನು ವಿಜ್ಞಾನಿಯಂತೆ ಕಳೆಯಿರಿ. ಅವತ್ತು ಬಾಹ್ಯಾಕಾಶ ಕೇಂದ್ರಗಳು, ಪ್ರಯೋಗಾಲಗಳಿಗೆ ಭೇಟಿ ನೀಡಿ.
• ಭಾರತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಮೈಲುಗಲ್ಲು ಸಾಧಿಸುತ್ತಿದೆ. ಇತ್ತೀಚೆಗೆ ಪ್ಯಾರಿಸ್ ಗೆ ಭೇಟಿ ನೀಡಿದ್ದಾಗ ಎಐ ಸಮಿಟ್ ನಲ್ಲಿ ಪಾಲ್ಗೊಂಡೆ. ಎಐ ತಂತ್ರಜ್ಞಾನದಲ್ಲಿ ಭಾರತದ ಪ್ರಗತಿಯನ್ನು ಪ್ರತಿಯೊಂದು ದೇಶಗಳು ಬಣ್ಣಿಸಿವೆ.
• ಆರೋಗ್ಯಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಇನ್ನುಮುಂದೆ ಎಲ್ಲರೂ ಅಡುಗೆ ಎಣ್ಣೆಯ ಬಳಕೆಯನ್ನು ಶೇ.10ರಷ್ಟು ತಗ್ಗಿಸಬೇಕು. ಆರೋಗ್ಯಯುತ ದೇಶದಿಂದ ಮಾತ್ರ ಏಳಿಗೆ ಸಾಧ್ಯ.
• ಆರೋಗ್ಯದ ವಿಚಾರದಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಆರೋಗ್ಯಯುತ ಜೀವನ ಶೈಲಿ ನಮ್ಮದಾಗಲಿ.

Tags: International Women's DayMann Ki BaatnewdheliPM ModiPolitics
SendShareTweet
Previous Post

ರೇಣುಕಾಸ್ವಾಮಿ ಮಗನ ನಾಮಕರಣವಿಂದು!

Next Post

ರೇಣುಕಾಸ್ವಾಮಿ ಮನೆಯಲ್ಲಿ ನಾಮಕರಣ ಶಾಸ್ತ್ರ: ಸಂತಸದ ಮಧ್ಯೆಯೂ ಗೋಳಾಟ

Related Posts

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ
ದೇಶ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!
ದೇಶ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ದೇಶ

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

Next Post
ರೇಣುಕಾಸ್ವಾಮಿ ಮನೆಯಲ್ಲಿ ನಾಮಕರಣ ಶಾಸ್ತ್ರ: ಸಂತಸದ ಮಧ್ಯೆಯೂ ಗೋಳಾಟ

ರೇಣುಕಾಸ್ವಾಮಿ ಮನೆಯಲ್ಲಿ ನಾಮಕರಣ ಶಾಸ್ತ್ರ: ಸಂತಸದ ಮಧ್ಯೆಯೂ ಗೋಳಾಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

Recent News

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat