ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಮಾಸ್ಟರ್ ಸ್ಟ್ರೋಕ್; ಜಲ ಒಪ್ಪಂದದ ರದ್ದತಿಯಿಂದ ಬರಡಾಗಲಿದೆ ಪಾಕ್ ಕೃಷಿ ಭೂಮಿ!

April 25, 2025
Share on WhatsappShare on FacebookShare on Twitter

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಪಾಕಿಸ್ತಾನದ ಉಗ್ರರು ದಾಳಿ ನಡೆಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಕ್ರಮಣಕಾರಿ ನೀತಿ ಅನುಸರಿಸುತ್ತಿದೆ. ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಕಳುಹಿಸುವುದು, ಅಟಾರಿ-ವಾಘಾ ಗಡಿ ಬಂದ್ ಮಾಡಿರುವುದು, ಸಿಂಧೂ ಜಲ ಒಪ್ಪಂದಕ್ಕೆ ತಡೆಯಾಜ್ಞೆ ಸೇರಿ ಹಲವು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಲ್ಲೂ, ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ ಕಾರಣ ಪಾಕಿಸ್ತಾನದ ಕೃಷಿಗೆ ಭಾರಿ ಹೊಡೆತ ಬೀಳಲಿದೆ ಎಂದು ಹೇಳಲಾಗುತ್ತಿದೆ.

ಭಾರತ ಹಾಗೂ ಪಾಕಿಸ್ತಾನದ ಮಧ್ಯೆ 1960ರಲ್ಲಿ ಸಿಂಧೂ ಜಲ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದರ ಅನ್ವಯ ಭಾರತವು ಸಿಂಧೂ ನದಿ ಸೇರಿ ನದಿಗಳ ನೀರನ್ನು ಪಾಕಿಸ್ತಾನಕ್ಕೆ ಬಿಡುತ್ತಿದೆ. ಈಗ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರವು ಸಿಂಧೂ ಜಲ ಒಪ್ಪಂದದ ಅಸ್ತ್ರ ಬಳಸಿರುವ ಕಾರಣ ಪಾಕಿಸ್ತಾನದ ಬಹುತೇಕ ಕೃಷಿ ಭೂಮಿಯು ಪಾಳು ಬೀಳಲಿದೆ ಎಂದು ತಿಳಿದುಬಂದಿದೆ.

ಸಿಂಧೂ ಸೇರಿ ಆರು ನದಿಗಳ ನೀರನ್ನೇ ಪಾಕಿಸ್ತಾನದ ಕೃಷಿಯು ಅವಲಂಬಿಸಿದೆ. ಆದರೆ, ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರವು ಆರೂ ನದಿಗಳ ನೀರನ್ನು ಪಾಕಿಸ್ತಾನಕ್ಕೆ ಹರಿಯುವುದರಿಂದ ತಡೆಯಲಾಗುತ್ತದೆ. ಇದರಿಂದಾಗಿ ಪಾಕಿಸ್ತಾನದ ಶೇ.80ಷ್ಟು ಕೃಷಿಗೆ ಹೊಡೆತ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ವ್ಯಾಪಾರಕ್ಕೂ ಬೀಳಲಿದೆ ಹೊಡೆತ

ಅಟಾರಿ-ವಾಘಾ ಗಡಿಯನ್ನೂ ಭಾರತ ಬಂದ್ ಮಾಡುವ ಕಾರಣ ಪಾಕಿಸ್ತಾನದ ವ್ಯಾಪಾರಕ್ಕೆ ಭಾರಿ ಹೊಡೆತ ಬೀಳಲಿದೆ. ಪಾಕಿಸ್ತಾನದ ವ್ಯಾಪಾರ ವಹಿವಾಟಿಗೆ ವಾಘಾ-ಅಟಾರಿ ಗಡಿ ಮುಖ್ಯ ರಹದಾರಿ ಎನಿಸಿದೆ. 2023-24ರಲ್ಲಿ ₹3,886.53 ಕೋಟಿ ಮೌಲ್ಯದ ವ್ಯಾಪಾರ ನಡೆದಿತ್ತು. 6,871 ಸರಕುಗಳು ಈ ಮಾರ್ಗದಲ್ಲಿ ಸಾಗಣೆ ಆಗಿದ್ದವು. ಈಗ ಭಾರತವು ಅಟಾರಿ ಗಡಿಯನ್ನು ಮುಚ್ಚುವುದರಿಂದ, ಸರಕು ಸಾಗಣೆ ಬಾಗಿಲು ಬಂದ್ ಆದಂತಾಗುತ್ತದೆ.

ಡ್ರೈಫ್ರೂಟ್ಸ್, ಒಣಗಿದ ಖರ್ಜೂರ, ಜಿಪ್ಸಮ್, ಸಿಮೆಂಟ್, ಗಾಜು, ರಾಕ್ ಸಾಲ್ಟ್, ಔಷಧೀಯ ಸಸ್ಯಗಳು ಪಾಕಿಸ್ತಾನದಿಂದ ಭಾರತಕ್ಕೆ ಸರಬರಾಜಾಗುತ್ತವೆ. ಇವುಗಳು ನಿಲ್ಲುವುದರಿಂದ ಪಾಕಿಸ್ತಾನದ ಸ್ಥಳೀಯ ಉದ್ಯಮಗಳು ಸಂಕಷ್ಟಕ್ಕೆ ಸಿಲುಕುತ್ತಾರೆ. ಒಟ್ಟಾರೆಯಾಗಿ ಭಾರತದ ನಿರ್ಧಾರಗಳಿಂದ ಪಾಕಿಸ್ತಾನದ ಜಿಡಿಪಿಯ ಶೇ.10-20ರಷ್ಟು ಪ್ರಮಾಣವು ಕುಸಿಯಲಿದೆ ಎಂದು ಹೇಳಲಾಗುತ್ತಿದೆ.

Tags: New DelhiPakistanPM Modiwater treaty
SendShareTweet
Previous Post

ಬೆಂಗಳೂರಿನಲ್ಲಿರುವ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ; ಪಿಎಚ್.ಡಿ ಪದವೀಧರರಿಗೆ ಅವಕಾಶ

Next Post

ರಾಜ್ಯದ ತಂಬಾಕು ಬೆಳೆಗಾರರಿಗೆ ಕೇಂದ್ರ ಸಿಹಿ ಸುದ್ದಿ; ನೋಂದಣಿ ಅವಧಿ 3 ವರ್ಷ ವಿಸ್ತರಣೆ

Related Posts

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!
ದೇಶ

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

“ಅಪ್ಪನನ್ನು ಕೊಂದುಹಾಕಿದ್ದಾರೆ”: 8 ವರ್ಷದ ಮಗನಿಂದ ಬಯಲಾಯ್ತು ಸಾವಿನ ರಹಸ್ಯ!
ದೇಶ

“ಅಪ್ಪನನ್ನು ಕೊಂದುಹಾಕಿದ್ದಾರೆ”: 8 ವರ್ಷದ ಮಗನಿಂದ ಬಯಲಾಯ್ತು ಸಾವಿನ ರಹಸ್ಯ!

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು
ದೇಶ

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು
ದೇಶ

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

ಕರ್ನಾಟಕಕ್ಕೆ ಖಾರ ತಟ್ಟಿದೆ: ಗೂಗಲ್ ಹೂಡಿಕೆ ‘ಗೆದ್ದ’ ನಂತರ ಆಂಧ್ರದ ನಾರಾ ಲೋಕೇಶ್ ವ್ಯಂಗ್ಯ
ದೇಶ

ಕರ್ನಾಟಕಕ್ಕೆ ಖಾರ ತಟ್ಟಿದೆ: ಗೂಗಲ್ ಹೂಡಿಕೆ ‘ಗೆದ್ದ’ ನಂತರ ಆಂಧ್ರದ ನಾರಾ ಲೋಕೇಶ್ ವ್ಯಂಗ್ಯ

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!
ದೇಶ

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

Next Post
ರಾಜ್ಯದ ತಂಬಾಕು ಬೆಳೆಗಾರರಿಗೆ ಕೇಂದ್ರ ಸಿಹಿ ಸುದ್ದಿ; ನೋಂದಣಿ ಅವಧಿ 3 ವರ್ಷ ವಿಸ್ತರಣೆ

ರಾಜ್ಯದ ತಂಬಾಕು ಬೆಳೆಗಾರರಿಗೆ ಕೇಂದ್ರ ಸಿಹಿ ಸುದ್ದಿ; ನೋಂದಣಿ ಅವಧಿ 3 ವರ್ಷ ವಿಸ್ತರಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat