ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!

February 19, 2026
Share on WhatsappShare on FacebookShare on Twitter

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಕ್ರಿಕೆಟ್ ದಿಗ್ಗಜ ಇಮ್ರಾನ್ ಖಾನ್ ಅವರ ಪ್ರಾಣಕ್ಕೆ ಅಪಾಯವಿದ್ದು, ಜೈಲಿನಲ್ಲಿಯೇ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಅವರ ಸಹೋದರಿಯರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಚಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಹಾಗೂ ಗೃಹ ಸಚಿವ ಮೊಹ್ಸಿನ್ ನಖ್ವಿ ಮತ್ತು ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಶಾಮೀಲಾಗಿದ್ದಾರೆ ಎಂದು ಅವರು ದೂರಿರುವುದು ಸಂಚಲನ ಮೂಡಿಸಿದೆ.


ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರ ಸಹೋದರಿಯರಾದ ಡಾ. ಉಜ್ಮಾ ಖಾನ್ ಮತ್ತು ಅಲೀಮಾ ಖಾನ್ ಈ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

ಹತ್ಯೆಗೆ ಸ್ಕೆಚ್?

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಉಜ್ಮಾ ಖಾನ್, “ನನ್ನನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸ್ವತಃ ಇಮ್ರಾನ್ ಖಾನ್ ಅವರೇ ನಮಗೆ ತಿಳಿಸಿದ್ದಾರೆ. ಅಧಿಕಾರದಲ್ಲಿರುವ ಪ್ರಮುಖ ವ್ಯಕ್ತಿಗಳು ನಮ್ಮ ಕುಟುಂಬದ ಮೇಲೂ ಒತ್ತಡ ಹೇರುತ್ತಿದ್ದಾರೆ,” ಎಂದು ಆರೋಪಿಸಿದರು. ಅಲೀಮಾ ಖಾನ್ ಮಾತನಾಡಿ, “ಮೊಹ್ಸಿನ್ ನಖ್ವಿ ನಮಗೆ ಬೆದರಿಕೆ ಹಾಕುತ್ತಿದ್ದಾರೆ. ಇಮ್ರಾನ್ ಖಾನ್ ಅಥವಾ ನಮಗೆ ಏನಾದರೂ ಆದರೆ, ನಾವು ಯಾರನ್ನೂ ಸುಮ್ಮನೆ ಬಿಡುವುದಿಲ್ಲ,” ಎಂದು ಎಚ್ಚರಿಕೆ ನೀಡಿದರು.

ಚಿಕಿತ್ಸೆಗೆ ನಕಾರ

ಇಮ್ರಾನ್ ಖಾನ್ ಅವರ ಬಲಗಣ್ಣಿನ ದೃಷ್ಟಿ ಶೇ. 85ರಷ್ಟು ಕಡಿಮೆಯಾಗಿದೆ ಎನ್ನಲಾಗಿದ್ದು, ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಸರ್ಕಾರ ನಿರಾಕರಿಸುತ್ತಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. “ನಾವು ನಂಬುವ ವೈದ್ಯರಿಂದ ಚಿಕಿತ್ಸೆ ಕೊಡಿಸಲು ಅವಕಾಶ ನೀಡುತ್ತಿಲ್ಲ. ನಮ್ಮ ಸಂಬಂಧಿ ನೌಶೇರ್ವಾನ್ ಬುರ್ಕಿ ಅವರ ಹೆಸರನ್ನು ಸೂಚಿಸಿದರೂ ಸರ್ಕಾರ ತಿರಸ್ಕರಿಸಿದೆ,” ಎಂದು ಅಲೀಮಾ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಮ್ರಾನ್ ಪರ ನಿಂತ ಕ್ರಿಕೆಟ್ ದಿಗ್ಗಜರು


ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಸುನಿಲ್ ಗವಾಸ್ಕರ್, ಕಪಿಲ್ ದೇವ್ ಸೇರಿದಂತೆ ವಿಶ್ವದ 14 ಮಂದಿ ಮಾಜಿ ಕ್ರಿಕೆಟ್ ದಿಗ್ಗಜರು ಪಾಕಿಸ್ತಾನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ಕೇವಲ ಮಾಜಿ ಪ್ರಧಾನಿಯಲ್ಲ, ಜಾಗತಿಕ ಕ್ರಿಕೆಟ್ ಐಕಾನ್ ಆಗಿದ್ದು, ಅವರಿಗೆ ಜೈಲಿನಲ್ಲಿ ಸೂಕ್ತ ಗೌರವ ಮತ್ತು ಮಾನವೀಯ ಮತ್ತು ನ್ಯಾಯಯುತ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

Tags: Karnataka News beatSisters make serious allegations against PCB chief and Army chief!
SendShareTweet
Previous Post

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ

Next Post

ಕಾಫಿ ತೋಟದಲ್ಲಿ ಕಾಡಾನೆ ಬಿಂದಾಸ್ ರೌಂಡ್ಸ್ | ಸ್ಥಳೀಯರಲ್ಲಿ ಆತಂಕ

Related Posts

ರಸ್ತೆ ಅಪಘಾತದ ಸಂತ್ರಸ್ತರಿಗೆ 1.5 ಲಕ್ಷ ರೂ.ವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ | ಏನಿದು PM RAHAT ಯೋಜನೆ?
ದೇಶ

ರಸ್ತೆ ಅಪಘಾತದ ಸಂತ್ರಸ್ತರಿಗೆ 1.5 ಲಕ್ಷ ರೂ.ವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ | ಏನಿದು PM RAHAT ಯೋಜನೆ?

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!
ದೇಶ

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

ರೈಲು ಪ್ರಯಾಣಿಕರೇ ಗಮನಿಸಿ | ನಿಮ್ಮ ಟಿಕೆಟ್ ಕ್ಯಾನ್ಸಲ್ ಆಗಬಾರದು ಎಂದರೆ ಹೀಗೆ ಮಾಡಿ
ದೇಶ

ರೈಲು ಪ್ರಯಾಣಿಕರೇ ಗಮನಿಸಿ | ನಿಮ್ಮ ಟಿಕೆಟ್ ಕ್ಯಾನ್ಸಲ್ ಆಗಬಾರದು ಎಂದರೆ ಹೀಗೆ ಮಾಡಿ

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!
ದೇಶ

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!
ದೇಶ

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!
ದೇಶ

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

Next Post
ಕಾಫಿ ತೋಟದಲ್ಲಿ ಕಾಡಾನೆ ಬಿಂದಾಸ್ ರೌಂಡ್ಸ್ | ಸ್ಥಳೀಯರಲ್ಲಿ ಆತಂಕ

ಕಾಫಿ ತೋಟದಲ್ಲಿ ಕಾಡಾನೆ ಬಿಂದಾಸ್ ರೌಂಡ್ಸ್ | ಸ್ಥಳೀಯರಲ್ಲಿ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

Recent News

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat