ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ದಾರುಣ ಘಟನೆ.. ಮಗನನ್ನು ಕೊಂದು ತಾಯಿ, ಅಜ್ಜಿ ಆತ್ಮಹತ್ಯೆ!

December 8, 2025
Share on WhatsappShare on FacebookShare on Twitter

ಬೆಂಗಳೂರು : ಮಗನನ್ನು ಕೊಂದು ಬಳಿಕ ತಾಯಿ ಮತ್ತು ಅಜ್ಜಿ ಕೂಡ ಆತ್ಮಹತ್ಯೆಗೆ ಶರಣಾಗಿರುವಂತಹ ದಾರುಣ ಘಟನೆ ನಗರದ ಕೋರಮಂಗಲದ ತಾವರೆಕೆರೆ ಬಳಿಯ ಎಸ್‌.ಜಿ.ಪಾಳ್ಯದಲ್ಲಿ ನಡೆದಿದೆ. ಮಗ ಮೌನೀಶ್‌(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರು.

ಮೊದಲು ಪುತ್ರನಿಗೆ ವಿಷ ಕುಡಿಸಿ ಬಳಿಕ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎಸ್​.ಜಿ.ಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಸುಧಾ ಮತ್ತು ಮುದ್ದಮ್ಮ ಅವರು ಮೊದಲು ಸಣ್ಣ ಹೋಟೆಲ್‌ನಲ್ಲಿ ಬಿರಿಯಾನಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಲಾಸ್ ಆದ ಬಳಿಕ ಚಿಪ್ಸ್‌ ಹಾಗೂ ಹಾಲು ಮಾರುತ್ತಿದ್ದರು. ಕೊನೆಗೆ ಮನೆ ಕೆಲಸಕ್ಕೂ ಹೋಗುತ್ತಿದ್ದರು. ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸುಧಾ ಅವರು ಕೆಲ ವರ್ಷಗಳ ಹಿಂದೆ ಪತಿಯಿಂದ ಬೇರೆಯಾಗಿದ್ದರು. ತಾಯಿ ಮುದ್ದಮ್ಮ ಜೊತೆಗೆ ಸುಧಾ ಮತ್ತು ಮೌನೀಶ್​​ ವಾಸಿಸುತ್ತಿದ್ದರು. ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್​​ನೋಟ್ ಅಥವಾ ಬೇರೆ ಏನಾದರೂ ಇದೆಯಾ ಎಂದು ಪರಿಶೀಲನೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಹೇಳಿದ್ದಿಷ್ಟು 

ಇನ್ನು ಪ್ರಕರಣ ಬಗ್ಗೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಸಾವಾಗಿದೆ ಎಂದು 112ಗೆ ಕರೆ ಬಂದಿತ್ತು. ಹಾಗಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದಾಗ ಮೂವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಂತರ ಗೊತ್ತಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮೃತರು ಮೂಲತಃ ತಮಿಳುನಾಡಿನವರು. ನಿನ್ನೆ ಧರ್ಮಪುರಿಯ ಒಂದು ದೇವಾಲಯಕ್ಕೆ ಹೋಗಿ ಬಂದಿದ್ದರು. ಬಾಲಕ ಕ್ರೈಸ್ಟ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸಾವಿಗೆ ಕಾರಣ ಏನು ಎಂಬುದನ್ನು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರು | 140 ಕೋಟಿ ರೂ. ವೆಚ್ಚದಲ್ಲಿ ಶಿವಾಜಿನಗರದ ‘ರಸೆಲ್ ಮಾರುಕಟ್ಟೆ’ಗೆ ಹೊಸ ರೂಪ

Tags: bengaloreKarnataka News beat
SendShareTweet
Previous Post

“ನಮ್ಮನ್ನು ಕ್ಷಮಿಸಿ” : ಪ್ರಯಾಣಿಕರ ಎದುರು ಮನಬಿಚ್ಚಿ ಮಾತನಾಡಿದ ಇಂಡಿಗೋ ಪೈಲಟ್: ವಿಡಿಯೋ ವೈರಲ್!

Next Post

ನೆಹರು ‘ವಂದೇ ಮಾತರಂ’ ವಿರೋಧಿಸಿದ್ದು ಏಕೆ? ಬಿಜೆಪಿ ಆರೋಪವೇನು? ಸಂಸತ್ತಿನಲ್ಲಿ ಇಂದು ನಡೆಯಲಿದೆ ಮಹತ್ವದ ಚರ್ಚೆ

Related Posts

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!
ಬೆಂಗಳೂರು

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!
ಬೆಂಗಳೂರು

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!

ಉತ್ತರ ನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ!
ಬೆಂಗಳೂರು

ಉತ್ತರ ನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!
ಬೆಂಗಳೂರು

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

ಕೆಲಸ ಮಾಡ್ತಿದ್ದ ಮನೆಯಲ್ಲೇ ಚಿನ್ನಾಭರಣ ಕದಿಯುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್‌!
ಬೆಂಗಳೂರು

ಕೆಲಸ ಮಾಡ್ತಿದ್ದ ಮನೆಯಲ್ಲೇ ಚಿನ್ನಾಭರಣ ಕದಿಯುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್‌!

Next Post
ನೆಹರು ‘ವಂದೇ ಮಾತರಂ’ ವಿರೋಧಿಸಿದ್ದು ಏಕೆ? ಬಿಜೆಪಿ ಆರೋಪವೇನು? ಸಂಸತ್ತಿನಲ್ಲಿ ಇಂದು ನಡೆಯಲಿದೆ ಮಹತ್ವದ ಚರ್ಚೆ

ನೆಹರು 'ವಂದೇ ಮಾತರಂ' ವಿರೋಧಿಸಿದ್ದು ಏಕೆ? ಬಿಜೆಪಿ ಆರೋಪವೇನು? ಸಂಸತ್ತಿನಲ್ಲಿ ಇಂದು ನಡೆಯಲಿದೆ ಮಹತ್ವದ ಚರ್ಚೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

Recent News

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat