ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

July 25, 2026
Share on WhatsappShare on FacebookShare on Twitter

ಕೋಲಾರ : ಕೈ ಸಾಲಕ್ಕೆ ಹೆದರಿ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ತಾಲೂಕಿನ ಛತ್ರಕೋಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಗ್ಲಿಬೆಣಜೇನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರಮೀಳ, ಅವರ ಮಗಳು ಸ್ವಪ್ನ ಹಾಗೂ ಮಗ ರಂಜಿತ್ ಮೃತಪಟ್ಟವರು. ಮೃತರು ಸುರೇಶ್ ಎಂಬುವರ ಪತ್ನಿ ಮತ್ತು ಮಕ್ಕಳು ಎಂದು ತಿಳಿದುಬಂದಿದೆ.

ನಿನ್ನೆ ಸಂಜೆ ಮನೆಯಿಂದ ಪತ್ನಿ ಹಾಗೂ ಮಕ್ಕಳು ಕಾಣೆಯಾಗಿದ್ದರು. ಕುಟುಂಬಸ್ಥರು ಹುಡುಕಾಟ ನಡೆಸಿದ ಬಳಿಕ ಇಂದು ಬೆಳಗ್ಗೆ ಛತ್ರಕೋಡಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಮೂವರ ಶವಗಳು ಪತ್ತೆಯಾಗಿವೆ.

ಕೈ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

Tags: Agriculture PondBreaking NewsChild deathCrime NewsFamily TragedyKarnataka CrimeKarnataka NewsKarnataka News beatKNBMother SuicidePolice InvestigationSuicide case
SendShareTweet
Previous Post

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

Next Post

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

Related Posts

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!
ಮಂಡ್ಯ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!
ಮಂಡ್ಯ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!
ಮೈಸೂರು

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

Next Post
2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Recent News

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat