ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

March 4, 2026
Share on WhatsappShare on FacebookShare on Twitter

ಬೆಂಗಳೂರು | ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಜತೆ ನಡೆದ ಜಗಳದಿಂದ ಮನನೊಂದು ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಷ್ಮಾ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಷ್ಮಾ ಅವರು 5 ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವರನ್ನು ವಿವಾಹವಾಗಿದ್ದರು. ಮನೆಯಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಅತ್ತೆ ಕಲ್ಪನಾ ಮತ್ತು ಸೊಸೆ ಸುಷ್ಮಾ ನಡುವೆ ಪದೇಪದೆ ಜಗಳವಾಗುತ್ತಿತ್ತು. ಒಂದೇ ಒಲೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡುವ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿತ್ತು, ಅಡುಗೆ ವೇಳೆ ಸೊಸೆಗೆ ಸರಿಯಾದ ಜಾಗ ಕೊಡದೇ ಇರುವುದು, ತುಪ್ಪ/ಇತರ ಸಾಮಗ್ರಿಗಳ ವಿಚಾರದಲ್ಲಿ ಜಗಳ ತೀವ್ರಗೊಂಡಿತ್ತು ಎಂದು ತಿಳಿದುಬಂದಿದೆ.

ಮನನೊಂದ ಸುಷ್ಮಾ ಅವರು ಈ ಘಟನೆಯ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸುಷ್ಮಾ ಅವರ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಸುಷ್ಮಾ ಪೋಷಕರು ದೂರು ನೀಡಿದ್ದಾರೆ.

ದೂರಿನ ಮೇರೆಗೆ ಪೊಲೀಸರು ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಅತ್ತೆ ಕಲ್ಪನಾ ಅವರನ್ನು ವಶಕ್ಕೆ ಪಡೆಯಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

SendShareTweet
Previous Post

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ

Next Post

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Next Post
ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

Recent News

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat