ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral News: 12ನೇ ತರಗತಿ ವಿದ್ಯಾರ್ಥಿಯ ಮದುವೆಯಾಗಲು ಮತಾಂತರಗೊಂಡ 3 ಮಕ್ಕಳ ತಾಯಿ!

April 20, 2025
Share on WhatsappShare on FacebookShare on Twitter

ಲಕ್ನೋ: ಮೂರು ಮಕ್ಕಳ ತಾಯಿಯಾಗಿರುವ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರವಾಗಿ, 12ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ವಿವಾಹವಾದ ಅಚ್ಚರಿಯ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಇತ್ತೀಚೆಗೆ ದೇವಸ್ಥಾನವೊಂದರಲ್ಲಿ ಈ ಮಹಿಳೆಯು 12ನೇ ತರಗತಿಯ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್(Viral News) ಆಗಿದೆ.
ಮಹಿಳೆಯನ್ನು ಶಬ್ನಮ್ ಎಂದು ಗುರುತಿಸಲಾಗಿದ್ದು, ಆಕೆ ಈಗ ಹಿಂದೂ ಧರ್ಮಕ್ಕೆ ಮತಾಂತರಗೊಂಡು, ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿಕೊಂಡಿದ್ದಾಳೆ ಎಂದು ಹಸನ್‌ಪುರ ಸರ್ಕಲ್ ಆಫೀಸರ್ ದೀಪ್ ಕುಮಾರ್ ಪಂತ್ ಹೇಳಿದ್ದಾರೆ. ಅಲ್ಲದೇ, ಶಿವಾನಿಯು ಈ ಹಿಂದೆಯೇ ಎರಡು ಮದುವೆಯಾಗಿದ್ದು, ಆಕೆಗೆ ತಂದೆ-ತಾಯಿ ಯಾರೂ ಇಲ್ಲ ಎಂದೂ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಲ್ಲಿರುವುದರಿಂದ ಈ ಪ್ರಕರಣ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ, 2021, ಬಲವಂತದ, ಮೋಸದ ಅಥವಾ ಇತರ ಯಾವುದೇ ಆಮಿಷದ ಮೂಲಕ ಧಾರ್ಮಿಕ ಮತಾಂತರವನ್ನು ನಿಷೇಧಿಸುತ್ತದೆ. ಈ ಮದುವೆಗೆ ಸಂಬಂಧಿಸಿದ ಪರಿಸ್ಥಿತಿಯನ್ನು ನಾವು ಪರಿಶೀಲಿಸುತ್ತಿದ್ದು, ಇಲ್ಲಿಯವರೆಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಶಿವಾನಿ ಮೊದಲು ಮೀರತ್ ನಲ್ಲಿ ಒಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಳು. ನಂತರ ಆತನಿಂದ ವಿಚ್ಛೇದನ ಪಡೆದಳು. ಬಳಿಕ ಆಕೆ ಸೈದನ್ವಾಲಿ ಗ್ರಾಮದ ನಿವಾಸಿ ತೌಫೀಕ್ ಎಂಬಾತನನ್ನು ಮದುವೆಯಾದಳು. ಆದರೆ, 2011ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ತೌಫೀಕ್ ಅಂಗವಿಕಲರಾದರು.

ಇತ್ತೀಚೆಗೆ, ಶಿವಾನಿಗೆ 12ನೇ ತರಗತಿಯ ವಿದ್ಯಾರ್ಥಿ ಶಿವನೊಂದಿಗೆ(18 ವಯಸ್ಸು) ಪ್ರೇಮಾಂಕುರವಾಗಿದ್ದು, ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ಅದರಂತೆ, ಕಳೆದ ವಾರ ತೌಫೀಕ್‌ನಿಂದಲೂ ವಿಚ್ಛೇದನವನ್ನು ಪಡೆದ ಶಿವಾನಿ, ಹಿಂದೂಧರ್ಮಕ್ಕೆ ಮತಾಂತರಗೊಂಡು, ತನ್ನ ಹೆಸರನ್ನು ಶಬ್ನಂನಿಂದ ಶಿವಾನಿ ಎಂದು ಬದಲಿಸಿಕೊಂಡಳು.

ಈ ಎಲ್ಲ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಶಿವನ ತಂದೆ ದಾತಾರಾಮ್ ಸಿಂಗ್, ನನ್ನ ಮಗನ ನಿರ್ಧಾರವನ್ನು ನಾವು ಬೆಂಬಲಿಸುತ್ತೇನೆ. ದಂಪತಿಗಳು ಸಂತೋಷವಾಗಿದ್ದರೆ, ನಮ್ಮ ಕುಟುಂಬವು ಸಂತೋಷವಾಗಿರುತ್ತದೆ. ಇಬ್ಬರೂ ನೆಮ್ಮದಿಯಿಂದ ಒಟ್ಟಿಗೆ ಬಾಳಿದರೆ ಸಾಕು ಎಂದು ಹೇಳಿದ್ದಾರೆ.

ಉತ್ತರಪ್ರದೇಶ ಮತಾಂತರ ನಿಷೇಧ ಕಾನೂನು
ಕಳೆದ ವರ್ಷ, ಉತ್ತರ ಪ್ರದೇಶದ ಕಠಿಣ ಮತಾಂತರ ನಿಷೇಧ ಕಾನೂನು ‘ಜಾತ್ಯತೀತತೆಯ ಮನೋಭಾವವನ್ನು ಎತ್ತಿಹಿಡಿಯುವ’ ಗುರಿಯನ್ನು ಹೊಂದಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು. ಬಾಲಕಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಆರೋಪವನ್ನು ಎದುರಿಸುತ್ತಿದ್ದ ವ್ಯಕ್ತಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. “ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ, 2021, ರಾಷ್ಟ್ರದ ಸಾಮಾಜಿಕ ಸಾಮರಸ್ಯವನ್ನು ಪ್ರತಿಬಿಂಬಿಸುವ ಎಲ್ಲಾ ವ್ಯಕ್ತಿಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಉದ್ದೇಶವನ್ನು ಹೊಂದಿದೆ. ಭಾರತದಲ್ಲಿ ಜಾತ್ಯತೀತತೆಯ ಮನೋಭಾವವನ್ನು ಎತ್ತಿಹಿಡಿಯುವುದು ಈ ಕಾಯ್ದೆಯ ಉದ್ದೇಶವಾಗಿದೆ” ಎಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಹೇಳಿದ್ದರು.

ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೆ ತಮ್ಮ ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆಯಾದರೂ, ಇದು ಇತರರನ್ನು ಮತಾಂತರಿಸುವ ‘ಸಾಮೂಹಿಕ ಹಕ್ಕು’ ಎಂದು ಅರ್ಥಮಾಡಿಕೊಳ್ಳಬಾರದು ಎಂದು ಏಕಸದಸ್ಯ ಪೀಠ ಹೇಳಿತ್ತು. “ಏಕೆಂದರೆ ಧಾರ್ಮಿಕ ಸ್ವಾತಂತ್ರ್ಯವು ಇಬ್ಬರಿಗೂ ಸಮಾನವಾಗಿ ಲಭ್ಯವಿದೆ: ಮತಾಂತರಗೊಳ್ಳುವ ವ್ಯಕ್ತಿ ಮತ್ತು ಮತಾಂತರಗೊಳ್ಳುವವನು ಇಬ್ಬರಿಗೂ ಈ ಸ್ವಾತಂತ್ರ್ಯವಿದೆ” ಎಂದು ನ್ಯಾಯಾಧೀಶರು ಹೇಳಿದ್ದರು.

Tags: MotherPucUttarapradeshViral News
SendShareTweet
Previous Post

J&K flash floods: ಭಾರೀ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ದಿಢೀರ್ ಪ್ರವಾಹ: 3 ಸಾವು

Next Post

ಎಲ್ಲ ಹಿಂದೂಗಳೂ ಒಂದೇ ಬಾವಿ, ಒಂದೇ ದೇವಸ್ಥಾನ, ಒಂದೇ ಸ್ಮಶಾನ ತತ್ವ ಪಾಲಿಸಿ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್

Related Posts

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!
ದೇಶ

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?
ದೇಶ

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ
ದೇಶ

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ
ದೇಶ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ

Next Post
ಎಲ್ಲ ಹಿಂದೂಗಳೂ ಒಂದೇ ಬಾವಿ, ಒಂದೇ ದೇವಸ್ಥಾನ, ಒಂದೇ ಸ್ಮಶಾನ ತತ್ವ ಪಾಲಿಸಿ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್

ಎಲ್ಲ ಹಿಂದೂಗಳೂ ಒಂದೇ ಬಾವಿ, ಒಂದೇ ದೇವಸ್ಥಾನ, ಒಂದೇ ಸ್ಮಶಾನ ತತ್ವ ಪಾಲಿಸಿ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat