ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಉಗ್ರರಿಂದ ಗುಂಡಿಗೆ ಬಲಿಯಾಗಿರುವ ಮಂಜುನಾಥ್ ನಿವಾಸಕ್ಕೆ ಸಂಸದ ರಾಘವೇಂದ್ರ ಭೇಟಿ

April 22, 2025
Share on WhatsappShare on FacebookShare on Twitter


ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾಗಿರುವ ಶಿವಮೊಗ್ಗದ ಮಂಜುನಾಥ್ ಅವರ ನಿವಾಸಕ್ಕೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ್ ತಮ್ಮ ಕುಟುಂಬದೊಂದಿಗೆ ಕಾಶ್ಮೀರದ ಮಹಾನಗರ ಪ್ರವಾಸಕ್ಕೆ ತೆರಳಿದ್ದರು. ಸುಂದರ ಪ್ರವಾಸಿ ತಾಣವಾದ ಪಹಲ್ಗಾವನ ಪರಿಸರದಲ್ಲಿ ಅವರು ಇದ್ದರು. ಉಗ್ರಗಾಮಿಗಳು ಈ ಸಂದರ್ಭದಲ್ಲಿ ಏಕಾಏಕಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ ಮಂಜುನಾಥ್ ಕೊನೆ ಕೊನೆ ಉಸಿರೆಳೆದಿದ್ದಾರೆ ಎಂಬ ಮಾಹಿತಿ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ದೆಹಲಿಯ ಕರ್ನಾಟಕದ ರೆಸಿಡೆನ್ಶಿಯಲ್ ಅಧಿಕಾರಿ ಸಹ ಸಂಪರ್ಕದಲ್ಲಿದ್ದಾರೆ. ನಾನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಾಜೇಶ್ ಜೊತೆ ಮಾತನಾಡಿದ್ದೇನೆ. ಮಂಜುನಾಥ್ ಅವರ ಅರ್ಥ ದೇಹವನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಪ್ರಯತ್ನ ನಡೆದಿದೆ. ಅಲ್ಲಿ ರಾತ್ರಿಯ ನಂತರ ವಿಮಾನಗಳ ಹಾರಾಟಕ್ಕೆ ಅವಕಾಶ ಇಲ್ಲ. ಮೃತ ಮಂಜುನಾಥ್ ಪತ್ನಿ ಪಲ್ಲವಿ ಜೊತೆಗೂ ನಾನು ಮಾತನಾಡಿದ್ದೇನೆ. ಉಗ್ರರು ಹಿಂದೂಗಳು ಎಂದು ತಿಳಿದೆ ದಾಳಿ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ದಾಳಿಯನ್ನು ಪ್ರಧಾನಿ ಮೋದಿಗೆ ತಿಳಿಸು ಎಂದು ಉಗ್ರರು ನನಗೆ ಹೇಳಿದ್ದಾರೆ ಎಂದು ಮಂಜುನಾಥ್ ಪತ್ನಿ ಹೇಳಿದ್ದಾರೆ. ಟ್ರಾವೆಲ್ ಏಜೆನ್ಸಿಯ ಮೂಲಕ ಮಂಜುನಾಥ್ ತಮ್ಮ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಕರ್ನಾಟಕದಿಂದ 3 ಮಾತ್ರ ಕಾಶ್ಮೀರಕ್ಕೆ ತೆರಳಿದ್ದರು. ಕೆಲವು ವರ್ಷಗಳ ಬಳಿಕ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಮತ್ತೆ ದಾಳಿ ನಡೆಯುತ್ತಿದೆ. ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ತೆಗೆದ ಬಳಿಕ ಉಗ್ರರ ಕಾಟ ಆರಂಭವಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸುತ್ತಿದೆ. ಅಲ್ಲಿ ಬೆಳೆಯುತ್ತಿರುವ ಪ್ರವಾಸೋದ್ಯಮವನ್ನು ಸಹಿಸಿಕೊಳ್ಳಲು ಕೆಲ ಶಕ್ತಿಗಳಿಗೆ ಆಗುತ್ತಿಲ್ಲ. ಆದರೆ ಉಗ್ರರ ಕೃತಿಯನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.

Tags: ManjunathMP RaghavendraShivamoggaTerrorists
SendShareTweet
Previous Post

ಸೌದಿ ಪ್ರವಾಸದಲ್ಲಿರುವ ಪ್ರಧಾನಿಗೆ ವಿಶೇಷ ಗೌರವ

Next Post

ದುಷ್ಟ ಶಕ್ತಿಯನ್ನು ಎಂದಿಗೂ ಸಹಿಸುವುದಿಲ್ಲ: ಪ್ರಧಾನಿ ಮೋದಿ

Related Posts

ಪತ್ನಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು, 1 ಸಾವಿರ ದಂಡ
ಶಿವಮೊಗ್ಗ

ಪತ್ನಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು, 1 ಸಾವಿರ ದಂಡ

ಸಾಗರ | KSRTC ಡಿಪೋದ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಹೃದಯಘಾತಕ್ಕೆ ಬಲಿ
ಶಿವಮೊಗ್ಗ

ಸಾಗರ | KSRTC ಡಿಪೋದ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಹೃದಯಘಾತಕ್ಕೆ ಬಲಿ

ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!
ಶಿವಮೊಗ್ಗ

ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

ಶಿಕಾರಿಪುರದಲ್ಲಿ RSS 100ನೇ ವರ್ಷದ ಸಂಭ್ರಮಾಚರಣೆ | ಪಥ ಸಂಚಲನದಲ್ಲಿ ಭಾಗಿಯಾದ ಬಿ.ವೈ ವಿಜಯೇಂದ್ರ
ಶಿವಮೊಗ್ಗ

ಶಿಕಾರಿಪುರದಲ್ಲಿ RSS 100ನೇ ವರ್ಷದ ಸಂಭ್ರಮಾಚರಣೆ | ಪಥ ಸಂಚಲನದಲ್ಲಿ ಭಾಗಿಯಾದ ಬಿ.ವೈ ವಿಜಯೇಂದ್ರ

ಅಂಗನವಾಡಿಯಲ್ಲಿ ಜಗಳವಾಡಿದ ಬಾಲಕನಿಗೆ ಬರೆ ಹಾಕಿದ ಸಹಾಯಕಿ ; ಪೋಷಕರ ಆರೋಪ
ಶಿವಮೊಗ್ಗ

ಅಂಗನವಾಡಿಯಲ್ಲಿ ಜಗಳವಾಡಿದ ಬಾಲಕನಿಗೆ ಬರೆ ಹಾಕಿದ ಸಹಾಯಕಿ ; ಪೋಷಕರ ಆರೋಪ

ಕೌಟುಂಬಿಕ ಕಲಹ| ವಿಷ ಸೇವಿಸಿ ಸಾವನ್ನಪ್ಪಿದ ಮಹಿಳೆ ; ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪರಾರಿಯಾದ ಕುಟುಂಬಸ್ಥರು
ಶಿವಮೊಗ್ಗ

ಕೌಟುಂಬಿಕ ಕಲಹ| ವಿಷ ಸೇವಿಸಿ ಸಾವನ್ನಪ್ಪಿದ ಮಹಿಳೆ ; ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪರಾರಿಯಾದ ಕುಟುಂಬಸ್ಥರು

Next Post
ದುಷ್ಟ ಶಕ್ತಿಯನ್ನು ಎಂದಿಗೂ ಸಹಿಸುವುದಿಲ್ಲ: ಪ್ರಧಾನಿ ಮೋದಿ

ದುಷ್ಟ ಶಕ್ತಿಯನ್ನು ಎಂದಿಗೂ ಸಹಿಸುವುದಿಲ್ಲ: ಪ್ರಧಾನಿ ಮೋದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

Recent News

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat