ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಯಿಂದ ಪ್ರತಿಭಟನೆ

February 9, 2026
Share on WhatsappShare on FacebookShare on Twitter

ಬೆಂಗಳೂರು : ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿ ಇಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರಾಮಮೂರ್ತಿ ಪ್ರತಿಭಟನೆ ನಡೆಸಿದ್ದಾರೆ. ಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಆರ್‌ವಿ ಮೆಟ್ರೋ ನಿಲ್ದಾಣದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈ ವೇಳೆ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಹಾಗೂ ಬಿಜೆಪಿ ಮಾಜಿ ಪಾಲಿಕೆ ಸದಸ್ಯರು ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್ ಎಂದು ಬರೆದಿರುವ ಟ್ರಂಕ್ ಹಿಡಿದು ತೇಜಸ್ವಿ ಸೂರ್ಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದರು. ಪ್ರತಿಭಟನೆ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ, ನಾನು ಏರ್ಪೋರ್ಟ್‌ಗೆ ಹೋಗಬೇಕಿದೆ. ನ್ಯಾಷನಲ್ ಕಾಲೇಜು ಬಸ್ ಸ್ಟಾಪ್ ವರೆಗೂ ಮೆಟ್ರೋದಲ್ಲಿ ಹೋಗುತ್ತಿದ್ದೇನೆ. ನನ್ನ ಬಳಿ ಟಿಕೆಟ್ ಇದೆ. ನಾನು ಮೆಟ್ರೋದಲ್ಲಿ ಹೋಗುವಾಗ ಖಾಲಿ ಟ್ರಂಕ್ ಹಿಡಿದು ಹೋಗುತ್ತಿದ್ದೇನೆ. ದಯವಿಟ್ಟು ಯಾರು ಅಡ್ಡಬರಬಾರದು. ಎಲ್ಲರೂ ಹೇಗೆ ಮೆಟ್ರೋದಲ್ಲಿ ಹೋಗುತ್ತಾರೋ ಹಾಗೇ ನಾನು ಕೂಡ ಹೋಗುತ್ತಿದ್ದೇನೆ. ಇದರಲ್ಲಿ ಏನು ತಪ್ಪಿದೆ? ನಾನು ಯಾವುದೇ ಮುಷ್ಕರ ಅಥವಾ ಪ್ರತಿಭಟನೆ ಮಾಡುತ್ತಿಲ್ಲ. ಇದು ಕೇವಲ ಕಾಂಗ್ರೆಸ್ ಸರ್ಕಾರದಂತೆಯೇ ಖಾಲಿ ಟ್ರಂಕ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ಹೇಳಿದ್ದಾರೆ..

ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿದ್ದಾರೆ.

ಇದನ್ನೂ ಓದಿ : ಬೆಳಗಾವಿ | ಡ್ರಗ್ಸ್ ಮುಕ್ತ ನಗರಕ್ಕೆ ಪೊಲೀಸ್ ಕಮಿಷನರ್ ದಿಟ್ಟ ಹೆಜ್ಜೆ ; ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲು ಪ್ಲಾನ್

Tags: bengaloreKarnataka News beatMLA Ramamurthy protest against metro ticket price hikeMP Tejaswi Surya
SendShareTweet
Previous Post

ಬೆಳಗಾವಿ | ಡ್ರಗ್ಸ್ ಮುಕ್ತ ನಗರಕ್ಕೆ ಪೊಲೀಸ್ ಕಮಿಷನರ್ ದಿಟ್ಟ ಹೆಜ್ಜೆ ; ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲು ಪ್ಲಾನ್

Next Post

ಉಡುಪಿ | ಕಬ್ಯಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

Related Posts

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ
ಬೆಂಗಳೂರು

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ
ಬೆಂಗಳೂರು

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?
ರಾಜ್ಯ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌
ಬೆಂಗಳೂರು

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

Next Post
ಉಡುಪಿ | ಕಬ್ಯಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಉಡುಪಿ | ಕಬ್ಯಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಮೈದಾನಕ್ಕೆ ಮರಳಿದ ‘ಥಲಾ’ | ಧೋನಿ ಫಿಟ್ನೆಸ್ ಕಂಡು ಬೆರಗಾದ ಕ್ರಿಕೆಟ್ ಲೋಕ, ಸಿಎಸ್‌ಕೆ ಫ್ಯಾನ್ಸ್‌ ಖುಷ್‌!

ಮೈದಾನಕ್ಕೆ ಮರಳಿದ ‘ಥಲಾ’ | ಧೋನಿ ಫಿಟ್ನೆಸ್ ಕಂಡು ಬೆರಗಾದ ಕ್ರಿಕೆಟ್ ಲೋಕ, ಸಿಎಸ್‌ಕೆ ಫ್ಯಾನ್ಸ್‌ ಖುಷ್‌!

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

Recent News

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಮೈದಾನಕ್ಕೆ ಮರಳಿದ ‘ಥಲಾ’ | ಧೋನಿ ಫಿಟ್ನೆಸ್ ಕಂಡು ಬೆರಗಾದ ಕ್ರಿಕೆಟ್ ಲೋಕ, ಸಿಎಸ್‌ಕೆ ಫ್ಯಾನ್ಸ್‌ ಖುಷ್‌!

ಮೈದಾನಕ್ಕೆ ಮರಳಿದ ‘ಥಲಾ’ | ಧೋನಿ ಫಿಟ್ನೆಸ್ ಕಂಡು ಬೆರಗಾದ ಕ್ರಿಕೆಟ್ ಲೋಕ, ಸಿಎಸ್‌ಕೆ ಫ್ಯಾನ್ಸ್‌ ಖುಷ್‌!

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಮೈದಾನಕ್ಕೆ ಮರಳಿದ ‘ಥಲಾ’ | ಧೋನಿ ಫಿಟ್ನೆಸ್ ಕಂಡು ಬೆರಗಾದ ಕ್ರಿಕೆಟ್ ಲೋಕ, ಸಿಎಸ್‌ಕೆ ಫ್ಯಾನ್ಸ್‌ ಖುಷ್‌!

ಮೈದಾನಕ್ಕೆ ಮರಳಿದ ‘ಥಲಾ’ | ಧೋನಿ ಫಿಟ್ನೆಸ್ ಕಂಡು ಬೆರಗಾದ ಕ್ರಿಕೆಟ್ ಲೋಕ, ಸಿಎಸ್‌ಕೆ ಫ್ಯಾನ್ಸ್‌ ಖುಷ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat