ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಸಿಎಂ ಪತ್ನಿಗೆ 1700 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ನೀಡಿದ್ದ ಮುಡಾ!?

January 18, 2025
ಸಿಎಂ ಪತ್ನಿಗೆ 1700 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ನೀಡಿದ್ದ ಮುಡಾ!?
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಡಿ.ಬಿ. ನಾಗೇಶ ಮುಖ್ಯ ಪಾತ್ರ ವಹಿಸಿರುವುದು ಬೆಳಕಿಗೆ ಬಂದಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ಹೇಳಿದೆ.

ಅಲ್ಲದೆ, ಪಾರ್ವತಿ ಸಿದ್ದರಾಮಯ್ಯನವರಿಂದ ವಶಪಡಿಸಿಕೊಳ್ಳಲಾಗಿರುವ ಜಮೀನಿನ ಅಂದಿನ ಮಾರುಕಟ್ಟೆ ಮೌಲ್ಯಕ್ಕೆ ಪ್ರತಿಯಾಗಿ 1,700 ಪಟ್ಟು ಮೌಲ್ಯದ ಪರಿಹಾರ (ಬದಲಿ ಸೈಟುಗಳನ್ನು) ನೀಡಲಾಗಿದೆ ಎಂಬರ್ಥದಲ್ಲಿ ಇಡಿ ವಿಷಯ ಉಲ್ಲೇಖಿಸಿದೆ. ವಶಪಡಿಸಿಕೊಂಡಿರುವ ಜಮೀನಿನ ಬೆಲೆ 3.24 ಲಕ್ಷ ರೂ. ಇದ್ದರೆ, ಅದಕ್ಕೆ ಪ್ರತಿಯಾಗಿ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 56 ಕೋಟಿ ರೂ. ಮೌಲ್ಯದ 14 ಸೈಟುಗಳನ್ನು ನೀಡಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಐಪಿಸಿ ವಿವಿಧ ಸೆಕ್ಷನ್‌ಗಳು ಹಾಗೂ ‘ಭ್ರಷ್ಟಾಚಾರ ತಡೆ ಕಾಯಿದೆ-1998’ರ ಅಡಿಯಲ್ಲಿ ಎಫ್‌ ಐಆರ್‌ ದಾಖಲಿಸಿದ್ದಾರೆ. ಈ ಎಫ್‌ ಐಆರ್‌ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಪ್ರಕರಣ ತನಿಖೆ ನಡೆಸುತ್ತಿದೆ ಎಂದು ಇಡಿ ಹೇಳಿದೆ.

ಸಿದ್ದರಾಮಯ್ಯ ಅವರು, ಮುಡಾ ವಶಪಡಿಸಿಕೊಂಡ 3 ಎಕರೆ 16 ಗುಂಟೆ ಜಾಗಕ್ಕೆ ಬದಲಿಯಾಗಿ ತಮ್ಮ ಪತ್ನಿಯ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಾರ್ವತಿ ಅವರಿಗೆ ನೀಡಲಾದ 14 ಸೈಟ್‌ಗಳು ಮಾತ್ರವಲ್ಲದೆ, ಇನ್ನೂ ಅನೇಕ ನಿವೇಶನಗಳನ್ನು ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ ‘ಮುಡಾ’ ನೀಡಿದೆ ಎಂದು ಇಡಿ ಹೇಳಿದೆ.

Tags: bangaloreCM SiddaramaiahEDMudaSiteWife
SendShareTweet
Previous Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

Next Post

ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

Related Posts

ಬೆಂಗಳೂರಲ್ಲಿ ಕ್ರೇನ್ ತುಂಡಾಗಿ ಬಿದ್ದು ಐವರಿಗೆ ಗಾಯ – ಓರ್ವ ಗಂಭೀರ!
ಬೆಂಗಳೂರು ಗ್ರಾಮಾಂತರ

ಬೆಂಗಳೂರಲ್ಲಿ ಕ್ರೇನ್ ತುಂಡಾಗಿ ಬಿದ್ದು ಐವರಿಗೆ ಗಾಯ – ಓರ್ವ ಗಂಭೀರ!

ಸಿಲಿಂಡರ್ ಸೋರಿಕೆ : ಮೂವರು ಕಾರ್ಮಿಕರು ಸಾವು, 4 ಮಂದಿಗೆ ಗಂಭೀರ ಗಾಯ
ಬೆಂಗಳೂರು ಗ್ರಾಮಾಂತರ

ಸಿಲಿಂಡರ್ ಸೋರಿಕೆ : ಮೂವರು ಕಾರ್ಮಿಕರು ಸಾವು, 4 ಮಂದಿಗೆ ಗಂಭೀರ ಗಾಯ

ಅಪ್ಪನ ಕೊಲೆ ಪ್ರತೀಕಾರಕ್ಕೆ ಸಂಚು – ನೆಲಮಂಗಲ ಮತ್ತೊಂದು ರಕ್ತಚರಿತ್ರೆಗೆ ಬ್ರೇಕ್ ಹಾಕಿದ CCB!
ಬೆಂಗಳೂರು ಗ್ರಾಮಾಂತರ

ಅಪ್ಪನ ಕೊಲೆ ಪ್ರತೀಕಾರಕ್ಕೆ ಸಂಚು – ನೆಲಮಂಗಲ ಮತ್ತೊಂದು ರಕ್ತಚರಿತ್ರೆಗೆ ಬ್ರೇಕ್ ಹಾಕಿದ CCB!

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್!

1 ಲಕ್ಷ ಲಂಚಕ್ಕೆ ಬೇಡಿಕೆ – KPTCL ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಯೋತಿ ಪ್ರಕಾಶ್ ಲೋಕಾ ಬಲೆಗೆ!
ಬೆಂಗಳೂರು ನಗರ

1 ಲಕ್ಷ ಲಂಚಕ್ಕೆ ಬೇಡಿಕೆ – KPTCL ಎಕ್ಸಿಕ್ಯೂಟಿವ್ ಇಂಜಿನಿಯರ್ ಜ್ಯೋತಿ ಪ್ರಕಾಶ್ ಲೋಕಾ ಬಲೆಗೆ!

ಹೊಸಕೋಟೆ| ಹೆದ್ದಾರಿಯಲ್ಲಿ ಭೀಕರ ಅಪಘಾತ.. ಲಾರಿ ಹರಿದು ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹೊಸಕೋಟೆ| ಹೆದ್ದಾರಿಯಲ್ಲಿ ಭೀಕರ ಅಪಘಾತ.. ಲಾರಿ ಹರಿದು ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು!

Next Post
ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

Recent News

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat