ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನನ್ನ ಕನಸು ನನಸಾಗಿದೆ”: ಆರ್‌ಸಿಬಿ ಗೆಲುವು; ಮಾಜಿ ಮಾಲೀಕ ವಿಜಯ್‌ ಮಲ್ಯ ಭಾವುಕ ಪೋಸ್ಟ್‌!

June 4, 2025
Share on WhatsappShare on FacebookShare on Twitter


ನವದೆಹಲಿ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು ಕೊನೆಗೂ ತಮ್ಮ ಚೊಚ್ಚಲ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ಕಿಂಗ್ಸ್ ವಿರುದ್ಧ 6 ರನ್‌ಗಳ ರೋಚಕ ಜಯ ಸಾಧಿಸಿದ ಆರ್‌ಸಿಬಿ, 18 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ. ಈ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿ ತಂಡದ ಮಾಜಿ ಮಾಲೀಕ ಹಾಗೂ ಉದ್ಯಮಿ ವಿಜಯ್‌ ಮಲ್ಯ ಅವರು ಭಾವುಕ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಆರ್‌ಸಿಬಿಯ ಗೆಲುವಿನ ಕುರಿತು ಸಂತಸ ವ್ಯಕ್ತಪಡಿಸಿರುವ ವಿಜಯ್‌ ಮಲ್ಯ, “ನಾನು ಆರ್‌ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದ ಕಿಂಗ್ ಕೊಹ್ಲಿ ಯನ್ನು ಆಯ್ಕೆ ಮಾಡಿದ್ದೆ, ಅವರು 18 ವರ್ಷಗಳ ಕಾಲ ಆರ್‌ಸಿಬಿಯೊಂದಿಗೆ ಇದ್ದು ಚಾಂಪಿಯನ್‌ ಆಗಿದ್ದಾರೆ,” ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ, ತಂಡದ ಇತಿಹಾಸದ ಪ್ರಮುಖ ಆಟಗಾರರನ್ನು ಸ್ಮರಿಸಿದ ಅವರು, “ಆರ್‌ಸಿಬಿ ಇತಿಹಾಸದಲ್ಲಿ ಕ್ರಿಸ್ ಗೇಲ್ ಮತ್ತು ಮಿಸ್ಟರ್ 360 ಎಬಿ ಡಿವಿಲಿಯರ್ಸ್ ಅಳಿಸಲಾಗದ ಭಾಗವಾಗಿದ್ದಾರೆ. ಕೊನೆಗೂ ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತಿದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು, ಮತ್ತೊಮ್ಮೆ ಧನ್ಯವಾದಗಳು. ಆರ್‌ಸಿಬಿ ಅಭಿಮಾನಿಗಳು ಟ್ರೋಫಿಗೆ ಅರ್ಹರು. ಈ ಸಲ ಕಪ್‌ ಬೆಂಗಳೂರಿಗೆ ಬರುತ್ತೆ,” ಎಂದು ತಮ್ಮ ಹಳೆಯ ಘೋಷಣೆಯನ್ನು ನೆನಪಿಸಿಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಆರ್‌ಸಿಬಿ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್‌ ಆಗಿದೆ. 2025ರ ಟೂರ್ನಿ ಅದ್ಭುತವಾಗಿತ್ತು. ಆರ್‌ಸಿಬಿ ಉತ್ತಮ ತರಬೇತಿ ಮತ್ತು ಪ್ರೋತ್ಸಾಹ ಹೊಂದಿರುವ ಸಮತೋಲಿತ ತಂಡವಾಗಿದೆ. ಎಲ್ಲರಿಗೂ ಅಭಿನಂದನೆಗಳು,” ಎಂದು ಮಲ್ಯ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿಯ ಆರಂಭಿಕ ಇತಿಹಾಸದಲ್ಲಿ ಮಲ್ಯ ಪಾತ್ರ
2008ರಲ್ಲಿ ಐಪಿಎಲ್‌ ಆರಂಭವಾದಾಗ, ವಿಜಯ್‌ ಮಲ್ಯ ಅವರೇ ಆರ್‌ಸಿಬಿಯ ಮೊದಲ ಮಾಲೀಕರಾಗಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ವಿರಾಟ್ ಕೊಹ್ಲಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ನಂತರದ ವರ್ಷಗಳಲ್ಲಿ, ಎಬಿ ಡಿವಿಲಿಯರ್ಸ್ ಮತ್ತು ಕ್ರಿಸ್ ಗೇಲ್ ಅವರಂತಹ ವಿಶ್ವದರ್ಜೆಯ ಆಟಗಾರರು ಫ್ರಾಂಚೈಸಿಗೆ ಸೇರಿ ತಂಡಕ್ಕೆ ಬಲ ತುಂಬಿದ್ದರು.

Tags: emotional postFormer ownerRCBRCB's winVijay Mallya's
SendShareTweet
Previous Post

ಐಪಿಎಲ್ ಚಾಂಪಿಯನ್ಸ್ ಗಳ ಸ್ವಾಗತಕ್ಕೆ ಬೆಂಗಳೂರು ಸರ್ವಸನ್ನದ್ಧ

Next Post

ಅಮೆರಿಕಕ್ಕೆ ಬೆಳೆ ನಾಶ ಮಾಡುವ ಫಂಗಸ್ ಕಳ್ಳಸಾಗಣೆ: ಚೀನೀ ವಿಜ್ಞಾನಿ ಸೇರಿ ಇಬ್ಬರ ಬಂಧನ

Related Posts

ಸ್ಟಾರ್ ಬ್ಯಾಟರ್‌ಗಳ ದಂಡೇ ಇದೆ, ಆದ್ರೆ ಆರಂಭಿಕರು ಯಾರು? KKR ಮುಂದಿದೆ ಬಹುದೊಡ್ಡ ಸವಾಲು!
ಕ್ರೀಡೆ

ಸ್ಟಾರ್ ಬ್ಯಾಟರ್‌ಗಳ ದಂಡೇ ಇದೆ, ಆದ್ರೆ ಆರಂಭಿಕರು ಯಾರು? KKR ಮುಂದಿದೆ ಬಹುದೊಡ್ಡ ಸವಾಲು!

‘ಬ್ಯಾಟಿಂಗ್‌ನಲ್ಲಿ 10ಕ್ಕೆ 10, ಬೌಲಿಂಗ್‌ನಲ್ಲಿ ಕೇವಲ 1’.. SHR ಅಸಮತೋಲನದ ಬಗ್ಗೆ ಮಾಜಿ CSK ಆಟಗಾರರ ಕಳವಳ!
ಕ್ರೀಡೆ

‘ಬ್ಯಾಟಿಂಗ್‌ನಲ್ಲಿ 10ಕ್ಕೆ 10, ಬೌಲಿಂಗ್‌ನಲ್ಲಿ ಕೇವಲ 1’.. SHR ಅಸಮತೋಲನದ ಬಗ್ಗೆ ಮಾಜಿ CSK ಆಟಗಾರರ ಕಳವಳ!

‘ಎಲ್ಲ ಧರ್ಮವೂ ಪ್ರೀತಿಯನ್ನ ಭೋದಿಸುತ್ತದೆಯೇ ಹೊರತು ದ್ವೇಷವನ್ನಲ್ಲ’ | ಸಿಎಂ ಸಿದ್ದರಾಮಯ್ಯ
ಕ್ರೀಡೆ

‘ಎಲ್ಲ ಧರ್ಮವೂ ಪ್ರೀತಿಯನ್ನ ಭೋದಿಸುತ್ತದೆಯೇ ಹೊರತು ದ್ವೇಷವನ್ನಲ್ಲ’ | ಸಿಎಂ ಸಿದ್ದರಾಮಯ್ಯ

ಐಪಿಎಲ್ 2026ಕ್ಕೆ ಗಾಯದ ಬಿಸಿ – KKR, RCBಗೆ ಆತಂಕ!
ಕ್ರೀಡೆ

ಐಪಿಎಲ್ 2026ಕ್ಕೆ ಗಾಯದ ಬಿಸಿ – KKR, RCBಗೆ ಆತಂಕ!

ಐಪಿಎಲ್ 2026 : ಕೆಕೆಆರ್‌ ತಂಡದಲ್ಲಿ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಮ್ಯಾಜಿಕ್ ನಡೆಯಲ್ಲ ಎಂದ ಆಕಾಶ್ ಚೋಪ್ರಾ!
ಕ್ರೀಡೆ

ಐಪಿಎಲ್ 2026 : ಕೆಕೆಆರ್‌ ತಂಡದಲ್ಲಿ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಮ್ಯಾಜಿಕ್ ನಡೆಯಲ್ಲ ಎಂದ ಆಕಾಶ್ ಚೋಪ್ರಾ!

ಐಪಿಎಲ್ 2026 : ಟೂರ್ನಿಗೂ ಮುನ್ನವೇ ಕೆಕೆಆರ್ ತಂಡಕ್ಕೆ ಬಿಗ್ ಶಾಕ್ ; ಸ್ಟಾರ್ ಬೌಲರ್‌ಗಳು ಔಟ್!
ಕ್ರೀಡೆ

ಐಪಿಎಲ್ 2026 : ಟೂರ್ನಿಗೂ ಮುನ್ನವೇ ಕೆಕೆಆರ್ ತಂಡಕ್ಕೆ ಬಿಗ್ ಶಾಕ್ ; ಸ್ಟಾರ್ ಬೌಲರ್‌ಗಳು ಔಟ್!

Next Post
ಅಮೆರಿಕಕ್ಕೆ ಬೆಳೆ ನಾಶ ಮಾಡುವ ಫಂಗಸ್ ಕಳ್ಳಸಾಗಣೆ: ಚೀನೀ ವಿಜ್ಞಾನಿ ಸೇರಿ ಇಬ್ಬರ ಬಂಧನ

ಅಮೆರಿಕಕ್ಕೆ ಬೆಳೆ ನಾಶ ಮಾಡುವ ಫಂಗಸ್ ಕಳ್ಳಸಾಗಣೆ: ಚೀನೀ ವಿಜ್ಞಾನಿ ಸೇರಿ ಇಬ್ಬರ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Recent News

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat