ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮ್ಯಾನ್ಮಾರ್‌ನಲ್ಲಿ ಬೌದ್ಧ ಮಂದಿರದ ಮೇಲೆ ಸೇನೆಯಿಂದ ವೈಮಾನಿಕ ದಾಳಿ: 4 ಮಕ್ಕಳು ಸೇರಿ 23 ಮಂದಿ ಸಾವು

July 12, 2025
Share on WhatsappShare on FacebookShare on Twitter

ನೇಪಿಡಾ: ಮ್ಯಾನ್ಮಾರ್‌ನ ಕೇಂದ್ರ ಭಾಗದಲ್ಲಿರುವ ಬೌದ್ಧ ಧರ್ಮದ ಪ್ರಾರ್ಥನಾ ಮಂದಿರದ ಮೇಲೆ ಮ್ಯಾನ್ಮಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 23 ನಾಗರಿಕರು ಮೃತಪಟ್ಟಿದ್ದಾರೆ, ಇವರಲ್ಲಿ ನಾಲ್ಕು ಮಕ್ಕಳು ಸಹ ಸೇರಿದ್ದಾರೆ. ಈ ಆಘಾತಕಾರಿ ಘಟನೆಯು ದೇಶದ ಎರಡನೇ ಅತಿದೊಡ್ಡ ನಗರವಾದ ಮಾಂಡಲೇನಿಂದ ಸುಮಾರು 35 ಕಿಲೋಮೀಟರ್ ವಾಯವ್ಯದಲ್ಲಿರುವ ಸಾಗೈಂಗ್ ಟೌನ್‌ಶಿಪ್‌ನ ಲಿನ್ ತಾ ಲು ಗ್ರಾಮದಲ್ಲಿ ಸಂಭವಿಸಿದೆ. ಸಾಗೈಂಗ್ ಪ್ರದೇಶವು ಸೇನಾ ವಿರೋಧಿ ಪ್ರತಿರೋಧದ ಪ್ರಬಲ ಕೇಂದ್ರವಾಗಿದೆ.

ಆ ಪ್ರದೇಶದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳಿಂದ ತಪ್ಪಿಸಿಕೊಳ್ಳಲೆಂದು 150ಕ್ಕೂ ಹೆಚ್ಚು ಜನರು ಈ ಬುದ್ಧಿಸ್ಟ್ ಮಾನೆಸ್ಟ್ರಿಯಲ್ಲಿ ಆಶ್ರಯ ಪಡೆದಿದ್ದರು. ಅವರಿಗೆ ಆಶ್ರಯ ನೀಡಿದ್ದ ಮಂದಿರವನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ (ಎಪಿ) ವರದಿ ಮಾಡಿದೆ.

“ದಾಳಿಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 23 ನಾಗರಿಕರು ಮೃತಪಟ್ಟಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದು, ಅವರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ” ಎಂದು ಸ್ಥಳೀಯ ಪ್ರತಿರೋಧ ಗುಂಪಿನ ಹೆಸರು ಹೇಳಲು ಇಚ್ಛಿಸದ ಸದಸ್ಯರೊಬ್ಬರು ತಿಳಿಸಿದ್ದಾರೆ. ಸ್ವತಂತ್ರ ಸುದ್ದಿ ಮಾಧ್ಯಮವಾದ ಡೆಮಾಕ್ರಟಿಕ್ ವಾಯ್ಸ್ ಆಫ್ ಬರ್ಮಾ, ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 30 ಆಗಿರಬಹುದು ಎಂದು ವರದಿ ಮಾಡಿದೆ. ಮ್ಯಾನ್ಮಾರ್ ಸೇನೆ ಈ ದಾಳಿಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಹೆಚ್ಚುತ್ತಿರುವ ಸೇನಾ ಆಕ್ರಮಣ ಮತ್ತು ರಾಜಕೀಯ ಹಿನ್ನೆಲೆ
ಈ ಮಂದಿರದ ಮೇಲಿನ ದಾಳಿಯು ಸಾಗೈಂಗ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಆಕ್ರಮಣಕಾರಿ ಸೇನಾ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಘಟನೆಯಾಗಿದೆ. ಈ ಪ್ರದೇಶವು ಆಡಳಿತಾರೂಢ ಜಂಟಾ ವಿರೋಧಿ ಪ್ರತಿರೋಧದ ಪ್ರಮುಖ ಕೇಂದ್ರವಾಗಿದೆ. ಇತ್ತೀಚೆಗೆ, ಸೇನೆಯು ಈ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಆಕ್ರಮಣ ಪ್ರಾರಂಭಿಸಿದೆ. ಟ್ಯಾಂಕ್‌ಗಳು ಮತ್ತು ವಿಮಾನಗಳನ್ನು ಬಳಸಿಕೊಂಡು ಸ್ಥಳೀಯ ವಿರೋಧಿ ಗುಂಪುಗಳಿಂದ ಭೂಪ್ರದೇಶವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದೆ.

ಸೇನಾ ವಿರೋಧಿ ರಾಷ್ಟ್ರೀಯ ಏಕತಾ ಸರ್ಕಾರದ ವಕ್ತಾರ ನೇ ಫೋನ್ ಲಾಟ್ ಅವರು ಮಾತನಾಡಿ, “ಈ ವರ್ಷದ ಅಂತ್ಯದ ವೇಳೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಶಕ್ತಿಯನ್ನು ಪ್ರದರ್ಶಿಸಲು ಆಡಳಿತವು ಬಯಸುತ್ತಿದೆ. ಇದು ಅವರನ್ನು ಅಧಿಕಾರದಲ್ಲಿ ಮುಂದುವರಿಯಲು ಸಹಾಯ ಮಾಡಬಹುದು” ಎಂದಿದ್ದಾರೆ.

2021ರ ಫೆಬ್ರವರಿಯಲ್ಲಿ ಆಂಗ್ ಸಾನ್ ಸೂ ಕೀ ಅವರ ಚುನಾಯಿತ ಸರ್ಕಾರವನ್ನು ಉರುಳಿಸಿದ ರಾಜಕೀಯ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ವ್ಯಾಪಕ ಜನಾಂದೋಲನ ಮತ್ತು ಕ್ರೂರ ಸೇನಾ ದಮನ ಆರಂಭವಾಯಿತು. ಅಂದಿನಿಂದ, ದೇಶಾದ್ಯಂತ, ವಿಶೇಷವಾಗಿ ಸಾಗೈಂಗ್‌ನಲ್ಲಿ ಶಸ್ತ್ರಸಜ್ಜಿತ ಪ್ರತಿರೋಧವು ಗಣನೀಯವಾಗಿ ಏರಿಕೆಯಾಗಿದ್ದು. ನಾಗರಿಕರು ಮತ್ತು ಸಮುದಾಯದ ಶಸ್ತ್ರಸಜ್ಜಿತ ಗುಂಪುಗಳು ಸೇನಾ ನಿಯಂತ್ರಣವನ್ನು ವಿರೋಧಿಸುವಲ್ಲಿ ಸಕ್ರಿಯವಾಗಿವೆ.

Tags: 4 childrenBuddhist Monastery killsMyanmarNaypyidaw
SendShareTweet
Previous Post

ಕಿರಿಯ ಮಗಳ ಜತೆ ಅಕ್ರಮ ಸಂಬಂಧ ಹೊಂದಿದ್ದ ಹಿರಿಯ ಅಳಿಯನ ತಲೆಕಡಿದು, ದೇಹ ತುಂಡರಿಸಿದ ಮಾವ!

Next Post

ತೆಲುಗು ಜನರಿಗೆ ಹಿಂದಿ ಕಲಿಯಲು ಹೇಳಿದ್ದು “ನಾಚಿಕೆಗೇಡು”: ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರೈ ಆಕ್ರೋಶ

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!
ದೇಶ

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

Next Post
ತೆಲುಗು ಜನರಿಗೆ ಹಿಂದಿ ಕಲಿಯಲು ಹೇಳಿದ್ದು “ನಾಚಿಕೆಗೇಡು”: ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರೈ ಆಕ್ರೋಶ

ತೆಲುಗು ಜನರಿಗೆ ಹಿಂದಿ ಕಲಿಯಲು ಹೇಳಿದ್ದು "ನಾಚಿಕೆಗೇಡು": ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರೈ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

Recent News

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat