ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಸರ್ಕಾರಿ ಶಾಲೆಯ ಪಹಣಿಯಲ್ಲಿ ವಕ್ಫ್ ಹೆಸರು

December 19, 2024
Share on WhatsappShare on FacebookShare on Twitter

ಮಂಡ್ಯ: ಇತ್ತೀಚೆಗೆ ರೈತರ ಭೂಮಿಯಲ್ಲಿ ವಕ್ಫ್ ಹೆಸರು ಸೇರಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈಗ ಸರ್ಕಾರಿ ಶಾಲೆಯ ಪಹಣಿಯಲ್ಲೂ ವಕ್ಫ್ ಹೆಸರು ಕಾಣಿಸಿಕೊಂಡಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಶ್ರೀರಂಗಪಟ್ಟಣ (Srirangapattana) ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರ ಶಾಲೆಯ ಸರ್ವೆ ನಂ 215ರ 30 ಗುಂಟೆ ಜಮೀನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ವಕ್ಫ್ ಆಸ್ತಿ ಅಂತ 2015ರಲ್ಲೇ ಆಗಿದ್ದು, ಪಹಣಿ ಪರಿಶೀಲಿಸಿದಾಗ ತಿಳಿದು ಬಂದಿದೆ. ವಕ್ಫ್ ಮಂಡಳಿ ಶಾಲೆ ಜಾಗ ಕಬಳಿಕೆಗೆ ಮುಂದಾಗಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದ ಸರ್ವೆ ನಂ. 472ರಲ್ಲಿ 20 ಎಕರೆ ಜಾಮೀಯ ಮಸೀದಿಗೆ, 34 ಎಕರೆ 12ಗುಂಟೆ ಸೂಫಿ ಸಂತರಿಗೆ, ಸರ್ವೆ ನಂ 73ರಲ್ಲಿ 6 ಎಕರೆ 6 ಗುಂಟೆ ಖಬರಸ್ಥಾನ್‌ಗೆ ಪಹಣಿ ಮಾಡಲು ಪತ್ರದಲ್ಲಿ ಮನವಿ‌ ಮಾಡಲಾಗಿದೆ. ಆ ಜಮೀನುಗಳ ಸ್ಕೆಚ್ ಕೂಡ ಆಗಿದೆ ಎಂದು ಆದೇಶ ಸಂಖ್ಯೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಪತ್ರದಲ್ಲಿ ಉಲ್ಲೇಖಿಸಿರುವ ಸರ್ವೆ ನಂ. 472ರಲ್ಲಿ 14.24 ಗುಂಟೆ ಗೋಮಾಳ ಇದ್ದು, 5ಕ್ಕೂ ಹೆಚ್ಚು ರೈತರಿಗೆ ಸೇರಿದ 19.88 ಗುಂಟೆ ಜಮೀನು ಆಗಿದೆ. ಗೋಮಾಳ ಹಾಗೂ ರೈತರಿಗೆ ಜಮೀನುಗಳನ್ನು ತಮ್ಮ ಹೆಸರಿಗೆ ಪಹಣಿ ಮಾಡಲು ಕ್ರಮ ವಹಿಸುವಂತೆ ಮುಸ್ಲಿಂ ಸಮುದಾಯ ಮನವಿ ಮಾಡಿದೆ.

Tags: MusimSrirangapattanawaqf
SendShareTweet
Previous Post

ಭಾರತದ ಹಿಡಿತದಲ್ಲಿ ಮೂರನೇ ಟೆಸ್ಟ್!

Next Post

ನಟ, ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ; ಆತ್ಮಹತ್ಯೆಯ ಶಂಕೆ

Related Posts

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

Next Post
ನಟ, ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ; ಆತ್ಮಹತ್ಯೆಯ ಶಂಕೆ

ನಟ, ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ; ಆತ್ಮಹತ್ಯೆಯ ಶಂಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

Recent News

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat