ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ತಿಮ್ಮಪ್ಪನ ಸನ್ನಿಧಿಗೆ ಮತ್ತೆ ‘ನಂದಿನಿ’ ಘಮ.. ತಿರುಪತಿ ಲಡ್ಡುವಿಗೆ ಮರಳಿದ ಕನ್ನಡಿಗರ ನಂದಿನಿ ತುಪ್ಪ!

April 29, 2026
Share on WhatsappShare on FacebookShare on Twitter

ಬೆಂಗಳೂರು : ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮತ್ತೆ ನಂದಿನಿ ತುಪ್ಪದ ಸುಗಂಧ ಹರಡಲಿದ್ದು, ತಿರುಪತಿ ಲಡ್ಡು ತಯಾರಿಕೆಗೆ ಕರ್ನಾಟಕದ ಹೆಮ್ಮೆಯ ‘ನಂದಿನಿ’ ತುಪ್ಪ ಮರುಪ್ರವೇಶ ಮಾಡಿದೆ.

ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (BAMUL) ವತಿಯಿಂದ ತಿರುಪತಿ ದೇವಸ್ಥಾನದ ಜೊತೆಗಿನ ಒಪ್ಪಂದಕ್ಕೆ ಮರುಜೀವ ಸಿಕ್ಕಿದ್ದು, ಒಟ್ಟು ಸುಮಾರು 20 ಲಕ್ಷ ಕೆಜಿ ನಂದಿನಿ ತುಪ್ಪವನ್ನು ತಿರುಪತಿಗೆ ರವಾನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಡೇರಿ ಆವರಣದಲ್ಲಿ ಲಾರಿಗಳಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು.

ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಮಾತನಾಡಿ, ನಂದಿನಿ ಬ್ರಾಂಡ್ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವಾಸ ಗಳಿಸಿದೆ. ಕಳೆದ 3-4 ವರ್ಷಗಳಿಂದ ತುಪ್ಪವನ್ನು ತಿರುಪತಿಗೆ ಸರಬರಾಜು ಮಾಡುತ್ತಿದ್ದೇವೆ. ಈ ಬಾರಿ ಬಮೂಲ್ ವತಿಯಿಂದ ಪ್ರತ್ಯೇಕವಾಗಿ 6 ತಿಂಗಳ ಗುತ್ತಿಗೆ ಪಡೆದಿದ್ದೇವೆ.
ಸುಮಾರು 136 ಕೋಟಿ ಮೌಲ್ಯದ ಟೆಂಡರ್ ಒಪ್ಪಿಕೊಂಡಿದ್ದು, ಪ್ರತಿದಿನ ಸುಮಾರು 11 ಟನ್ ತುಪ್ಪ ಕಳುಹಿಸಲಾಗುತ್ತದೆ. ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಡಿಜಿಟಲ್ ಲಾಕರ್ ವ್ಯವಸ್ಥೆ ಮೂಲಕ ಸುರಕ್ಷಿತ ಸಾಗಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಮಾರುಕಟ್ಟೆಯಲ್ಲಿ ಕಲಬೆರಿಕೆ ತುಪ್ಪ ಹೆಚ್ಚುತ್ತಿರುವ ಹಿನ್ನೆಲೆ, ನಂದಿನಿ ಹೆಸರಿನಲ್ಲಿ ನಕಲಿ ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ದೂರು ದಾಖಲಿಸಲಾಗಿದೆ. ನಂದಿನಿ ಬ್ರ್ಯಾಂಡ್ ವಿಶ್ವಾಸಾರ್ಹತೆಯನ್ನು ಉಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ, ಕೆಎಂಎಫ್ ದಿನಕ್ಕೆ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲು ಸಂಗ್ರಹಿಸುತ್ತಿದ್ದು, ಬಮೂಲ್‌ನಲ್ಲಿ 17.5 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು 22-23 ಲಕ್ಷ ಲೀಟರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಒಂದು ಹಸುವಿಗೆ 90 ಸಾವಿರ, ಎರಡು ಹಸುಗಳಿಗೆ 2 ಲಕ್ಷವರೆಗೆ ಸಾಲ, ಮಿನಿ ಡೈರಿಗಳಿಗೆ 15 ಲಕ್ಷವರೆಗೆ ಸಾಲವನ್ನು 3% ಬಡ್ಡಿದರದಲ್ಲಿ ನೀಡುವ ಯೋಜನೆ ರೂಪಿಸಲಾಗಿದೆ. ಸುಮಾರು 10 ಸಾವಿರ ಕುಟುಂಬಗಳಿಗೆ ಇದರ ಲಾಭ ನೀಡುವ ಗುರಿ ಹೊಂದಲಾಗಿದೆ.

ಹಾಗೆಯೇ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 150 ನಂದಿನಿ ಪಾರ್ಲರ್ ತೆರೆಯುವ ಯೋಜನೆ ಕೂಡ ರೂಪಿಸಲಾಗಿದೆ. ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಮರಳಿರುವುದು ಕನ್ನಡಿಗರಿಗೆ ಮತ್ತೊಂದು ಹೆಮ್ಮೆ ತಂದಿದ್ದು, ರಾಜ್ಯದ ಹಾಲು ಉತ್ಪಾದಕರಿಗೆ ಹೊಸ ಆತ್ಮವಿಶ್ವಾಸ ತುಂಬಿದೆ.

ಇದನ್ನೂ ಓದಿ : ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

Tags: bengaloreKarnataka News beat
SendShareTweet
Previous Post

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

Next Post

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

Related Posts

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR
ಬೆಂಗಳೂರು

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.. ಮನೆ ಮೇಲೆ ಕಲ್ಲು ತೂರಾಟ!
ಬೆಳಗಾವಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.. ಮನೆ ಮೇಲೆ ಕಲ್ಲು ತೂರಾಟ!

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!
ಚಿಕ್ಕಮಗಳೂರು

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ – ಕೇಸ್‌ CIDಗೆ ವರ್ಗಾವಣೆ!
ಬೆಂಗಳೂರು

100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ – ಕೇಸ್‌ CIDಗೆ ವರ್ಗಾವಣೆ!

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!
ರಾಜ್ಯ

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

ಬೆಂಗಳೂರಿಗೆ ರೆಡ್ ಅಲರ್ಟ್ : 40°C ದಾಟಿದ ತಾಪಮಾನ.. ಹೀಟ್ ವೇವ್ ಅಬ್ಬರಕ್ಕೆ ಸಿಲಿಕಾನ್ ಸಿಟಿ ಕಂಗಾಲು!
ಬೆಂಗಳೂರು

ಬೆಂಗಳೂರಿಗೆ ರೆಡ್ ಅಲರ್ಟ್ : 40°C ದಾಟಿದ ತಾಪಮಾನ.. ಹೀಟ್ ವೇವ್ ಅಬ್ಬರಕ್ಕೆ ಸಿಲಿಕಾನ್ ಸಿಟಿ ಕಂಗಾಲು!

Next Post
ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

Recent News

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat