ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ಅಧಿನಾಯಕಿಗೆ ನ್ಯಾಷನಲ್ ಹೆರಾಲ್ಡ್ ಕುಣಿಕೆ: ಅಮ್ಮನ ಜೊತೆ ಚಕ್ರವ್ಯೂಹದಲ್ಲಿ ಸಿಲುಕಿದ ರಾಹುಲ್

April 16, 2025
Share on WhatsappShare on FacebookShare on Twitter


ನ್ಯಾಷನಲ್ ಹೆರಾಲ್ಡ್ ಪ್ರಕರಣವೀಗ ಕಾಂಗ್ರೆಸ್ ಅತಿರಥರ ಬುಡಕ್ಕೆ ಬಂದು ನಿಂತಿದೆ. ಬಹುಕೋಟಿಗಳ ಈ ಹಗರಣ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ಕೊರಳಿಗೆ ಕುಣಿಕೆಯಾಗುವ ಮುನ್ಸೂಚನೆ ನೀಡುತ್ತಿದೆ. ಪ್ರಕರಣದ ತನಿಖೆ ನಡೆಸಿದ ಇಡಿ ಇದೀಗ ಸೋನಿಯಾ ಆರೋಪಿ ನಂಬರ್ 1 ಹಾಗೂ ರಾಹುಲ್ ಗಾಂಧಿಯನ್ನು ಆರೋಪಿ ನಂಬರ್ 2 ಅಂತಾ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.

5 ಸಾವಿರ ಕೋಟಿ ಆಸ್ತಿ ಲಪಟಾಯಿಸುವ ಹುನ್ನಾರ?
ಅಸಲಿಗೆ 1937ರಲ್ಲಿ ಅಸೋಸಿಯೇಟ್ ಜರ್ನಲ್ ಲಿಮಿಟೆಡ್ ಒಡೆತನದಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಲಾಗಿತ್ತು. ಕೇವಲ ಇಂಗ್ಲಿಷ್ ಅಲ್ಲದೆ ಉರ್ದು ಹಾಗೂ ಹಿಂದಿ ಭಾಷೆಯಲ್ಲೂ ಈ ಪತ್ರಿಕೆ ಮುದ್ರಣವಾಗುತ್ತಿತ್ತು. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂರವರ ಕನಸಿನ ಕೂಸಾದ ಹೆರಾಲ್ಡ್ ಪತ್ರಿಕೆ 5 ಸಾವಿರ ಸ್ವಾತಂತ್ರ ಹೋರಾಟಗಾರ ಬಂಡವಾಳದೊಂದಿಗೆ ಆರಂಭಿಸಲಾಗಿತ್ತು.

ಅಂದು 5 ಲಕ್ಷ ಮೂಲ ಹೂಡಿಕೆಯೊಂದಿಗೆ ಆರಂಭವಾದ ಪತ್ರಿಕೆಯಲ್ಲಿ 100 ರೂ ಮುಖಬೆಲೆಯ 2 ಸಾವಿರ ಷೇರ್ ಗಳು ಹಾಗೂ 10ರ ಮಖಬೆಲೆಯ 30 ಸಾವಿರ ಸಾಮಾನ್ಯ ಷೇರುಗಳ ಮಾರಾಟದ ಮೂಲಕ ಎಜೆಎಲ್ ಸಂಸ್ಥೆ ಹಣ ಸಂಗ್ರಹಿಸಿತ್ತು. ಆದರೆ, ಕಾಲಕ್ರಮೇಣ ಪತ್ರಿಕೆ ಜನಪ್ರಿಯತೆ ಇಲ್ಲದೆ ಬಂಡವಾಳಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿಯೇ 2011ರಲ್ಲಿ ಎಐಸಿಸಿ ಮೂಲಕ ಕಂಪನಿಗೆ 90 ಕೋಟಿ ಸಾಲ ನೀಡಲಾಗುತ್ತೆ. ಆದರೆ, ಯಾವಾಗ ಈ ಹಣ ಮರು ಸಂದಾಯವಾಗಲಿಲ್ವೋ ಹೆರಾಲ್ಡ್ ನ ಸಮಸ್ತ ಆಸ್ತಿಯನ್ನು ಸೋನಿಯಾ ರಾಹುಲ್ ಒಡೆತನದ ಯಂಗ್ ಇಂಡಿಯಾಗೆ ಕೇವಲ 50 ಲಕ್ಷಕ್ಕೆ ಮಾರಾಟ ಮಾಡಲಾಗುತ್ತೆ.

ಸೋನಿಯಾ,ರಾಹುಲ್ ಹೆಸರಲ್ಲಿ 76 ಪ್ರತಿಷತ ಷೇರು!
ಹೆರಾಲ್ಡ್ ಕಂಪನಿಗೆ ದೆಹಲಿ. ಲಖನೌ, ಭೂಪಾಲ್, ಮುಂಬೈ, ಇಂದೋರ್ ಸೇರಿ ಹಲವೆಡೆ 2 ಸಾವಿರ ಕೋಟಿ ಮೌಲ್ಯದ ಆಸ್ತಿಯಿದೆ. ಅದರಲ್ಲೂ ದೆಹಲಿಯಲ್ಲೇ ಬರೋಬ್ಬರಿ 10 ಸಾವಿರ ಸ್ಕಯರ್ ಮೀಟರ್ ವ್ಯಾಪ್ತಿಯ 6 ಅಂತಸ್ತಿನ ಕಟ್ಟಡವಿದೆ. ಇಡಿ ಆರೋಪ ಪಟ್ಟಿ ಅನ್ವಯ ಇಂದು ಈ ನ್ಯಾಷನಲ್ ಹೆರಾಲ್ಡ್ ಗೆ ಸೇರಿದ ಆಸ್ತಿ ಮೌಲ್ಯ 5 ಸಾವಿರ ಕೋಟಿ ದಾಟುತ್ತೆ ಅಂತಾ ಉಲ್ಲೇಖಿಸಲಾಗಿದೆ. ಈ ಆಸ್ತಿ ಯಂಗ್ ಇಂಡಿಯಾಗೆ ವರ್ಗಾವಣೆಯಾಗಿದ್ದು, ಈ ಪೈಕಿ ಸೋನಿಯಾ, ರಾಹುಲ್ ಹೆಸರಲ್ಲೇ ಪ್ರತಿಷತ 76ರಷ್ಟು ಷೇರುಗಳಿವೆ. ಉಳಿದಂತೆ ಗಾಂಧಿ ಕುಟುಂಬಕ್ಕೆ ಪರಮಾಪ್ತರಾಗಿದ್ದ ಮೋತಿಲಾಲ್ ವೋರಾ ಹಾಗೂ ಆಸ್ಕರ್ ಫರ್ನಾಂಡಿಸ್, ಸ್ಯಾಮ್ ಪಿತ್ರೋಡಾ ಹೆಸರಲ್ಲೂ ಷೇರುಗಳಿವೆ. ಇನ್ನು ಇಡಿ ಆರೋಪಪಟ್ಟಿ ಸಲ್ಲಿಸ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಕಂಪನ ಶುರುವಾಗಿದೆ.

ಆರೋಪ ಸಾಬೀತಾದ್ರೆ 7 ವರ್ಷ ಜೈಲು ಶಿಕ್ಷೆ
ಒಂದು ಕಾಲದಲ್ಲಿ ರಾಜೀವ್ ಹಾಗೂ ಸೋನಿಯಾರಿಗೆ ಆಪ್ತರಾಗಿದ್ದ ಸುಬ್ರಮಣಿಯನ್ ಸ್ವಾಮಿಯಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದ್ದು. ಹೆರಾಲ್ಡ್ ಬಹುಕೋಟಿ ಅಕ್ರಮದ ವಿರುದ್ಧ ಸಮರ ಸಾರಿದ್ದೇ ಸೋನಿಯಾ ಕುಟುಂಬದ ಮಾಜಿ ಪರಮಾಪ್ತ ಸುಬ್ರಮಣಿಯನ್ ಸ್ವಾಮಿ. ಸದ್ಯ ಆರೋಪ ಪಟ್ಟಿ ಕೋರ್ಟ್ ಗೆ ಸಲ್ಲಿಕೆಯಾಗಿದೆ. ಇನ್ನಷ್ಟೇ ವಾದ-ಪ್ರತಿವಾದಗಳು ಆರಂಭವಾಗಬೇಕಿದೆ. ಹಾಗೊಮ್ಮೆ ಸೋನಿಯಾ ಹಾಗೂ ರಾಹುಲ್ ಅಕ್ರಮವೆಸಗಿರೋದು ಸಾಬೀತಾದ್ರೆ 7 ವರ್ಷಗದಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತೆ.

Tags: Congressmaze with motherNational HeraldPoliticianRahul trapped
SendShareTweet
Previous Post

ಕೇವಲ 49 ರೂ.ಗೆ ಬ್ಲಿಂಕ್ ಇಟ್ ಮೂಲಕ ಮನೆ ಬಾಗಿಲಿಗೇ ಬರಲಿದೆ ಏರ್ ಟೆಲ್ ಸಿಮ್ ಕಾರ್ಡ್!

Next Post

ಹೂಡಿಕೆದಾರರೇ ಗಮನಿಸಿ; ಸೆಬಿ ನಿಷೇಧಿಸಿದ ಈ ಕಂಪನಿಯಲ್ಲಿ ಇನ್ವೆಸ್ಟ್ ಮಾಡದಿರಿ

Related Posts

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!
ದೇಶ

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಸರ್ಪ್ರೈಸ್ ಎಂದು ಕರೆದು ಅವಳಿ ಸಹೋದರಿಯನ್ನೇ 84 ಬಾರಿ ಇರಿದು ಕೊಂದ ಇಂಜಿನಿಯರ್!
ದೇಶ

ಸರ್ಪ್ರೈಸ್ ಎಂದು ಕರೆದು ಅವಳಿ ಸಹೋದರಿಯನ್ನೇ 84 ಬಾರಿ ಇರಿದು ಕೊಂದ ಇಂಜಿನಿಯರ್!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!
ದೇಶ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ
ರಾಜಕೀಯ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್
ದೇಶ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!
ರಾಜಕೀಯ

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

Next Post
ಹೂಡಿಕೆದಾರರೇ ಗಮನಿಸಿ; ಸೆಬಿ ನಿಷೇಧಿಸಿದ ಈ ಕಂಪನಿಯಲ್ಲಿ ಇನ್ವೆಸ್ಟ್ ಮಾಡದಿರಿ

ಹೂಡಿಕೆದಾರರೇ ಗಮನಿಸಿ; ಸೆಬಿ ನಿಷೇಧಿಸಿದ ಈ ಕಂಪನಿಯಲ್ಲಿ ಇನ್ವೆಸ್ಟ್ ಮಾಡದಿರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್:  ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

Recent News

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್:  ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್:  ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat