ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಯವಂಚಕಿಯ ಬ್ಯಾಂಕ್ ಬ್ಯಾಲೆನ್ಸ್!

January 30, 2025
Share on WhatsappShare on FacebookShare on Twitter

!
ಬೆಂಗಳೂರು: ನಯವಂಚಕಿಯ ವಂಚನೆಯ ಪ್ರಕರಣಗಳು ಒಂದೊಂದಾಗಿ ಬಯಲಿಗೆ ಬರುತ್ತಿದ್ದು, ಪ್ರಕರಣಗಳ ಬಗ್ಗೆ ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ. ರೇಖಾ(rekha) ಎಂಬ ಮಹಿಳೆಯೇ ಪತಿಯೊಂದಿಗೆ ಸೇರಿ ಹಲವಾರು ಜನರಿಗೆ ಕೋಟ್ಯಾಂತರ ರೂ. ವಂಚಿಸಿದ್ದಾರೆ. ರೇಖಾಳ ಈ ಕರಾಳ ದಂಧೆ ನಿನ್ನೆ ಮೊನ್ನೆಯಿಂದ ನಡೆದಿಲ್ಲ. 2017ರಿಂದಲೂ ರೇಖಾ ಹಲವರಿಗೆ ಟೋಪಿ ಹಾಕುತ್ತಲೇ ಬಂದಿದ್ದಾಳೆ. ಇಡಿ, ಐಟಿ, ಸಿಐಡಿ ಮಾತ್ರವಲ್ಲ ಜಡ್ಜ್ ಗಳ ಹೆಸರಿನಲ್ಲೂ ಜನರನ್ನು ವಂಚಿಸಿ, ದುಡ್ಡು ಲಪಟಾಯಿಸಿದ್ದಾಳೆ.

ರೇಖಾ, 2017ರಲ್ಲಿ‌ ಮಹಿಳೆಯೊಬ್ಬರಿಗೆ ಬರೋಬ್ಬರಿ 1 ಕೋಟಿ ರೂ. ವಂಚಿಸಿದ್ದಾಳೆ. ಮಹಿಳೆಯೊಬ್ಬರು ಪಾಸ್ ಪೋರ್ಟ್ ವಿಚಾರಕ್ಕೆ ರೇಖಾಳನ್ನು ಭೇಟಿಯಾಗಿದ್ದರು. ಈ ವೇಳೆ ತಾನು ಅಡ್ವೋಕೇಟ್(Advocate) ಇರುವುದಾಗಿ ಹೇಳಿಕೊಂಡು, ನಿಮಗೆ ಮನೆ ಕೊಡಿಸುತ್ತೇನೆಂದು ನಂಬಿಸಿದ್ದಾಳೆ.

ಆನಂತರ ನಿಮ್ಮ ಗಂಡನ ಹೆಸರಿನಲ್ಲಿ ಬ್ಯಾಂಕ್ ಗಳಲ್ಲಿ(bank) ಸಾಲ ಇದೆ. ಬ್ಯಾಂಕ್ ಗಳ ವಿರುದ್ಧವೇ ಕೇಸ್ ಹಾಕುತ್ತೇನೆ. ನಮ್ಮ ಸಂಬಂಧಿ ಒಬ್ಬರು ಜಡ್ಜ್ ಇದ್ದಾರೆ. ಅವರಿಗೆ ಫೀಸ್ ಕೊಟ್ಟರೆ ಅವರು ನಿಮ್ಮಂತೆ ತೀರ್ಪು ನೀಡುತ್ತಾರೆ ಎಂದು ಹೇಳಿ ನಂಬಿಸಿ, 1 ಕೋಟಿ ರೂ. ಪಡೆದು ವಂಚಿಸಿದ್ದಾಳೆ.

ರೇಖಾ ವಂಚಕಿ ಎಂಬುವುದು ಬಯಲಾಗುತ್ತಿದ್ದಂತೆ ಮೋಸಕ್ಕೆ ಹೋದ ಮಹಿಳೆ ಮರಳಿ ಹಣ ಕೇಳಿದ್ದಾರೆ. ಆಗ ರೇಖಾ ಚೆಕ್ ಕೊಟ್ಟಿದ್ದಾಳೆ. ಚೆಕ್ ಗಳು ಬೌನ್ಸ್ ಆದಾಗ ಹಣ(money) ಕೊಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಳೆ. ಆ ಮಹಿಳೆ 2017ರಲ್ಲೇ ಕೆ.ಆರ್. ಪುರಂ ಠಾಣೆಗೆ ದೂರು ನೀಡಿದ್ದರು.

ಅಲ್ಲದೇ, ಕಾರ್ಲ್ಟನ್ ಟವರ್(Carlton Tower) ಹೆಸರಿನಲ್ಲಿ ಇಜಾಜ್ ಎಂಬುವರಿಗೂ 3.60 ಕೋಟಿ ವಂಚನೆ ಮಾಡಿದ್ದಾಳೆ. ರೇಖಾಳ ಒಂದೊಂದೆ ಮುಖವಾಡ ಬಯಲಿಗೆ ಬರುತ್ತಿದ್ದಂತೆ ಸಿಸಿಬಿ ಕಚೇರಿಗೆ ಬಂದು ರೇಖಾಳ ವಿರುದ್ಧ ಹಲವರು ದೂರು ದಾಖಲಿಸುತ್ತಿದ್ದಾರೆ. ಹೀಗಾಗಿ ಆಕೆಯ ಒಂದೊಂದೇ ಮುಖವಾಡ ಕಳಚಿ ಬೀಳುತ್ತಿವೆ.

ಕೆ.ಆರ್. ಪುರಂನ ನೂತನ್ ಎಂಟರ್ ಪ್ರೈಸಸ್ ಆಕೆಯ ವಂಚನೆಯ ಅಡ್ಡ. ಅಲ್ಲಿ ಕುಳಿತು ಸಾಲ ಕೊಡಿಸುವುದು, ಮನೆ ಕೊಡಿಸುವುದು, ಪಾಸ್ ಪೋರ್ಟ್ ಮಾಡಿಸಿಕೊಡುವ ಕೆಲಸ ಮಾಡುತ್ತಿದ್ದಳು. ಅವಳ ಬಳಿ ಸಹಾಯಕ್ಕೆ ಬಂದವರನ್ನು ವಂಚನೆಯ ಜಾಲಕ್ಕೆ ಬೀಳಿಸಿಕೊಳ್ಳುತ್ತಿದ್ದಳು. ಅವರಿಗೆ ಸುಳ್ಳು ಹೇಳಿ ಕೋಟ್ಯಾಂತರ ರೂ. ವಂಚಿಸುತ್ತಿದ್ದಳು. ಹೆಚ್ಚು ಹಣ ಬರುತ್ತಿದ್ದಂತೆ ಆ ಸಂಸ್ಥೆಯನ್ನು ಕ್ಲೋಸ್ ಮಾಡಿದ್ದಾಳೆ.

ಪೊನ್ನಂಪೇಟೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರೇಖಾಳ ಒಂದೊಂದೇ ಮುಖವಾಡ ಬಯಲಿಗೆ ಬಂದಿದೆ. ಬೆಂಗಳೂರಿನ ಇಬ್ಬರು ಉದ್ಯಮಿಗಳ ಬಳಿ ಹಣ ಪಡೆದು ರೇಖಾ ಸತಾಯಿಸುತ್ತಿದ್ದಳು. 2024ರಲ್ಲಿ ಪೊನ್ನಂಪೇಟೆಯಲ್ಲಿ ರೇಖಾಳ ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ರೇಖಾ ಅರೆಸ್ಟ್ ಆಗಿದ್ದಳು. ವೃದ್ದರೊಬ್ಬರಿಗೆ ಜಮೀನಿನ ಮೇಲೆ ಸಾಲ‌ ಕೊಡಿಸುತ್ತೇನೆ ಅಂತ 17 ಲಕ್ಷ ರೂ. ವಂಚನೆ ಮಾಡಿ ಅರೆಸ್ಟ್ ಆಗಿದ್ದಳು. ರೇಖಾ ಅರೆಸ್ಟ್ ಆಗಿದ್ದ ಸುದ್ದಿ ತಿಳಿದು ಉದ್ಯಮಿಗಳು ಅಲ್ಲಿಗೆ ತೆರಳಿದ್ದರು. ಆಗಲೇ ಉದ್ಯಮಿಗಳಿಗೆ ರೇಖಾಳ ವಂಚನೆಯ ಜಾಲ ಗೊತ್ತಾಗಿದೆ. ಆನಂತರವೇ ರೇಖಾ ವಿರುದ್ದ ಬೆಂಗಳೂರು ಸಿಸಿಬಿಗೆ ಉದ್ಯಮಿಗಳು ದೂರು ನೀಡಿದ್ದರು.

ಇಡಿ, ಐಟಿ, ಸಿಐಡಿ, ಸಿಸಿಬಿ ಕಚೇರಿ ತೋರಿಸಿ ರೇಖಾ ಯಾಮಾರಿಸಿದ್ದ ಒಂದೊಂದೇ ಪ್ರಕರಣಗಳು ಬಯಲಿಗೆ ಬಂದಿವೆ. ನಕಲಿ ಆಡಿಟರ್ ಸೃಷ್ಟಿಸಿ, ನಕಲಿ ಐಟಿ ದಾಖಲೆ, ಅಕೌಂಟ್ ದಾಖಲೆಗಳ ಸೃಷ್ಟಿಸಿ ವಂಚನೆ ಮಾಡಿದ್ದಾಳೆ. ಹೀಗೆ ಜನರನ್ನು ನಂಬಿಸಲು ಅಕೌಂಟ್ ನಲ್ಲಿ 6 ಕೋಟಿ ಹಣ ಇದೆ ಎಂದು ನಕಲಿ ಫೋಟೋ ತೋರಿಸುತ್ತಿದ್ದಳು. ಬಳಿಕ ಐಟಿಗೆ ಹಣ ಕಟ್ಟಬೇಕೆಂದು ನಕಲಿ ಐಟಿ ದಾಖಲೆ ಸೃಷ್ಟಿಸುತ್ತಿದ್ದಳು. ಜನರನ್ನು ಮತ್ತಷ್ಟು ನಂಬಿಸುವುದಕ್ಕಾಗಿ
ನಕಲಿ ಆಡಿಟರ್ ಸೃಷ್ಟಿ ಮಾಡುತ್ತಿದ್ದಳು.

ಈಗ ಪ್ರಕರಣದಲ್ಲಿ ಬಂಧಿತವಾಗಿರುವ ಚೇತನ್ ನಕಲಿ ಆಡಿಟರ್ ರೀತಿ ಆಕ್ಟ್ ಮಾಡುತ್ತಿದ್ದ. ಆತ ಕುಶಾಲನಗರದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ರೇಖಾಳ ಅಕೌಂಟ್ ನಲ್ಲಿ ಹಣ ಇರುವುದು ನಿಜ. ಹಣ ಐಡಿಗೆ ಕಟ್ಟಬೇಕು ಅಂತ ನಂಬಿಸುತ್ತಿದ್ದ. ಇದಕ್ಕೆಲ್ಲ ಪತಿ ಮಂಜುನಾಥಚಾರಿ ಕೂಡ ಸಾಥ್ ನೀಡುತ್ತಿದ್ದ. ಈತ ಖಾಸಗಿ ಹೌಸಿಂಗ್ ಫೈನಾನ್ಸ್ ಬ್ಯಾಂಕ್‌ ನಲ್ಲಿ ಕೆಲಸ ಮಾಡುತ್ತಿದ್ದ. ಸದ್ಯ ರೇಖಾಳ ಒಂದೊಂದೇ ಮುಖವಾಡವನ್ನು ಪೊಲೀಸರು ಬಯಲಿಗೆ ತರುತ್ತಿದ್ದಾರೆ.

Tags: AdvocatebengaloreCarlton TowerCaseHusbandjudgementmoneybankPassportPolicerekha
SendShareTweet
Previous Post

ವಿವಿಐಪಿ ಪಾಸ್ ರದ್ದು, ವಾಹನ ಪ್ರವೇಶಕ್ಕೆ ನಿರ್ಬಂಧ: ಕಾಲ್ತುಳಿತ ಬೆನ್ನಲ್ಲೇ ಮಹಾಕುಂಭ ಪ್ರದೇಶದಲ್ಲಿ ಜಾರಿಯಾದ ಹೊಸ ಬದಲಾವಣೆಗಳೇನು?

Next Post

ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ

Related Posts

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!
ಬೆಂಗಳೂರು ನಗರ

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

ಅನಧಿಕೃತ ಕಟ್ಟಡಗಳನ್ನು ಗುರುತಿಸಿ, ತ್ವರಿತವಾಗಿ ಅನಧಿಕೃತ ಕಟ್ಟಡ ತೆರವು ಕಾರ್ಯ ನಡೆಸಿ: ಮಹೇಶ್ವರ್ ರಾವ್
ಬೆಂಗಳೂರು ಗ್ರಾಮಾಂತರ

ಅನಧಿಕೃತ ಕಟ್ಟಡಗಳನ್ನು ಗುರುತಿಸಿ, ತ್ವರಿತವಾಗಿ ಅನಧಿಕೃತ ಕಟ್ಟಡ ತೆರವು ಕಾರ್ಯ ನಡೆಸಿ: ಮಹೇಶ್ವರ್ ರಾವ್

ಭೀಕರ ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರ
ಅಪರಾಧ

ಭೀಕರ ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ
ಅಪರಾಧ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?
ಅಪರಾಧ

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು
ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು

Next Post
ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ

ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

Recent News

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat