ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೂದಲೆಳೆಯಲ್ಲಿ ಚಿನ್ನದ ಪದಕ ವಂಚಿತರಾದ ನೀರಜ್ ಚೋಪ್ರಾ

September 15, 2024
Share on WhatsappShare on FacebookShare on Twitter

ಬೆಲ್ಜಿಯಂನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಥ್ರೋ ಫೈನಲ್ ನಲ್ಲಿ ನೀರಜ್ ಚೋಪ್ರಾ ಕೂದಲೆಳೆ ಅಂರದಲ್ಲಿ ಬೆಳ್ಳಿಗೆ ತೃಪ್ತಿ ಪಟ್ಟಿದ್ದಾರೆ.

ಕೊನೆಯ ಹೋರಾಟದಲ್ಲಿ ಅ್ಯಂಡರ್ಸನ್ ಪೀಟರ್ಸ್ 87.87 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ನೀರಜ್ ಚೋಪ್ರಾ 87.86 ದೂರಕ್ಕೆ ಎಸೆಯುವಲ್ಲಿ ಯಶಸ್ವಿಯಾಗಿ ಬೆಳ್ಳಿ ಗೆದ್ದರು. ಮೊದಲ ಸ್ಥಾನ ಹಾಗೂ ದ್ವಿತೀಯ ಸ್ಥಾನಗಳ ನಡುವಿನ ವ್ಯತ್ಯಾಸ ಕೇವಲ 0.01 ಸೆಂಟಿ ಮೀಟರ್ ಮಾತ್ರ. ಈ ಕೂದಲೆಳೆಯ ಅಂತರದಿಂದ ನೀರಜ್ ಚೋಪ್ರಾ ಅಗ್ರಸ್ಥಾನ ಕಳೆದುಕೊಳ್ಳುವಂತಾಯಿತು.

Neeraj Chopra hits 8⃣7⃣.8⃣6⃣ m and finishes second in Brussels 👏#DiamondLeagueonJioCinema #DiamondLeagueonSports18 #DiamondLeagueFinal pic.twitter.com/C8WETcMFqB

— JioCinema (@JioCinema) September 14, 2024

ಗ್ರೆನೇಡಾದ ಅ್ಯಂಡರ್ಸನ್ ಪೀಟರ್ಸ್ ತಮ್ಮ ಮೊದಲ ಪ್ರಯತ್ನದಲ್ಲೇ 87.87 ಮೀಟರ್ ದೂರ ಕ್ರಮಿಸಿದರೆ, ನೀರಜ್ ಚೋಪ್ರಾ 3ನೇ ಪ್ರಯತ್ನದ ಮೂಲಕ 87.86 ಮೀಟರ್ ಗುರಿ ಲುಪಿದರು. ಜರ್ಮನಿಯ ಜೂಲಿಯನ್ ವೆಬರ್ ಮೊದಲ ಪ್ರಯತ್ನದಲ್ಲಿ ಎಸೆದ 85.97 ಮೀಟರ್ ದೂರದೊಂದಿಗೆ ಮೂರನೇ ಸ್ಥಾನ ಪಡೆದರು.
ಫಲಿತಾಂಶ ಗಮನಿಸುವುದಾದರೆ…

  1. ಅ್ಯಂಡರ್ಸನ್ ಪೀಟರ್ಸ್ – 87.87 ಮೀ (1ನೇ ಪ್ರಯತ್ನ)
  2. ನೀರಜ್ ಚೋಪ್ರಾ – 87.86 ಮೀ (3ನೇ ಪ್ರಯತ್ನ)
  3. ಜೂಲಿಯನ್ ವೆಬರ್ – 85.97 ಮೀ (1 ನೇ ಪ್ರಯತ್ನ)
  4. ಆಂಡ್ರಿಯನ್ ಮರ್ಡೇರೆ – 82.79 ಮೀ (1ನೇ ಪ್ರಯತ್ನ)
  5. ಜೆಂಕಿ ಡೀನ್ ರಾಡೆರಿಕ್ – 80.37 ಮೀ (4ನೇ ಪ್ರಯತ್ನ)
  6. ಆರ್ತುರ್ ಫೆಲ್ಫ್ನರ್ – 79.86 ಮೀ (5 ನೇ ಪ್ರಯತ್ನ)
  7. ತಿಮೋತಿ ಹರ್ಮನ್ – 76.46 ಮೀ (6ನೇ ಪ್ರಯತ್ನ)
    ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಸೀಸನ್ ಬೆಸ್ಟ್ ಥ್ರೋ ಎಸೆದಿದ್ದರು. 89.49 ಮೀಟರ್ ದೂರ ಎಸೆಯುವ ಮೂಲಕ ದ್ವಿತೀಯ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದ್ದರು. ಒಲಿಂಪಿಕ್ಸ್ ನಲ್ಲಿ 89.45 ಮೀಟರ್ ಎಸೆದಿದ್ದ ನೀರಜ್ ಡೈಮಂಡ್ ಲೀಗ್ನಲ್ಲಿ 89.49 ಮೀಟರ್ ದೂರ ಎಸೆದಿದ್ದರು. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದ 26ರ ಹರೆಯದ ಗ್ರೆನಡಾದ ಅ್ಯಂಡರ್ಸನ್ ಪೀಟರ್ಸ್ 90.81 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನ ಪಡೆದಿದ್ದರು. ಆದರೆ, ಇಬ್ಬರೂ ಆಟಗಾರರು ತಮ್ಮ ಅತ್ಯುತ್ತಮ ಎಸೆತ ಎಸೆಯುವಲ್ಲಿ ವಿಫಲರಾದರು.
Tags: #belgium#daimond league#missed out gold medal#neearaj chopra#newsbeat#shocking news
SendShareTweet
Previous Post

ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ

Next Post

ಸಾಲ ತೀರಿಸಲು ಪರ ಪುರುಷನೊಂದಿಗೆ ಮಲಗಲು ಹೇಳಿದ ಪಾಪಿ ಪತಿ; ಕೊಲೆ

Related Posts

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ
ದೇಶ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಬಾಂಗ್ಲಾದೇಶದ ಟಿ20 ವಿಶ್ವಕಪ್ ಬಹಿಷ್ಕಾರ | ಆಟಗಾರರ ಸಮಾಲೋಚನೆ ನಡೆಸದೆ ಮಂಡಳಿ ಏಕಪಕ್ಷೀಯ ನಿರ್ಧಾರ!
ಕ್ರೀಡೆ

ಬಾಂಗ್ಲಾದೇಶದ ಟಿ20 ವಿಶ್ವಕಪ್ ಬಹಿಷ್ಕಾರ | ಆಟಗಾರರ ಸಮಾಲೋಚನೆ ನಡೆಸದೆ ಮಂಡಳಿ ಏಕಪಕ್ಷೀಯ ನಿರ್ಧಾರ!

ಲಯಕ್ಕೆ ಮರಳಿದ ‘ಮಿಸ್ಟರ್ 360’ ಮತ್ತು ಸೂರ್ಯ ಬ್ಯಾಟಿಂಗ್​ ರಹಸ್ಯಸ ವಿವರಿಸಿದ ಗವಾಸ್ಕರ್​
ಕ್ರೀಡೆ

ಲಯಕ್ಕೆ ಮರಳಿದ ‘ಮಿಸ್ಟರ್ 360’ ಮತ್ತು ಸೂರ್ಯ ಬ್ಯಾಟಿಂಗ್​ ರಹಸ್ಯಸ ವಿವರಿಸಿದ ಗವಾಸ್ಕರ್​

ಮಸಾಜ್ ಬುಕ್ಕಿಂಗ್ ರದ್ದು ಮಾಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ | ಮುಂಬೈನಲ್ಲಿ ಥೆರಪಿಸ್ಟ್ ದರ್ಪ, ವಿಡಿಯೋ ವೈರಲ್
ದೇಶ

ಮಸಾಜ್ ಬುಕ್ಕಿಂಗ್ ರದ್ದು ಮಾಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ | ಮುಂಬೈನಲ್ಲಿ ಥೆರಪಿಸ್ಟ್ ದರ್ಪ, ವಿಡಿಯೋ ವೈರಲ್

ದುಬಾರಿಯಾದ ಅರ್ಷದೀಪ್ ಸಿಂಗ್ ಹೆಸರಿಗೆ ಅನಗತ್ಯ ದಾಖಲೆ | ಏನದು ಕೆಟ್ಟ ದಾಖಲೆ
ಕ್ರೀಡೆ

ದುಬಾರಿಯಾದ ಅರ್ಷದೀಪ್ ಸಿಂಗ್ ಹೆಸರಿಗೆ ಅನಗತ್ಯ ದಾಖಲೆ | ಏನದು ಕೆಟ್ಟ ದಾಖಲೆ

ಹೋಂವರ್ಕ್ ಮಾಡಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ |ಫರಿದಾಬಾದ್‌ನಲ್ಲಿ ಅಮಾನವೀಯ ಘಟನೆ
ದೇಶ

ಹೋಂವರ್ಕ್ ಮಾಡಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ |ಫರಿದಾಬಾದ್‌ನಲ್ಲಿ ಅಮಾನವೀಯ ಘಟನೆ

Next Post
ಸಾಲ ತೀರಿಸಲು ಪರ ಪುರುಷನೊಂದಿಗೆ ಮಲಗಲು ಹೇಳಿದ ಪಾಪಿ ಪತಿ; ಕೊಲೆ

ಸಾಲ ತೀರಿಸಲು ಪರ ಪುರುಷನೊಂದಿಗೆ ಮಲಗಲು ಹೇಳಿದ ಪಾಪಿ ಪತಿ; ಕೊಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

Recent News

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat