ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

August 31, 2026
Share on WhatsappShare on FacebookShare on Twitter

ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಕಳೆದ ಬುಧವಾರ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. 4,200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಸಿಲುಕಿರುವ ನೂರಾರು ಜನರನ್ನು ರಕ್ಷಿಸಲು ಭಾರತ, ಚೀನಾ ಹಾಗೂ ನೇಪಾಳದ ರಕ್ಷಣಾ ಪಡೆಗಳು ಹಗಲಿರುಳು ಕಾರ್ಯಾಚರಣೆ ನಡೆಸುತ್ತಿವೆ. ಹಿಮಪಾತ ಹಾಗೂ ಮಣ್ಣಿನ ಪ್ರವಾಹವು ವ್ಯಾಪಕ ವಿನಾಶವನ್ನು ಸೃಷ್ಟಿಸಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.

ತ್ರಿಶೂಲಿ-3ಎ ಸೇರಿದಂತೆ ಅರ್ಧ ಡಜನ್‌ಗೂ ಹೆಚ್ಚು ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಶೋಧ ಕಾರ್ಯ ತೀವ್ರಗೊಂಡಿದೆ. ಜಲವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದ 933 ಜನರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಚಿಲಿಮೆ ಮತ್ತು ಲಾಂಗ್‌ಟಾಂಗ್‌ ಪ್ರದೇಶಗಳಲ್ಲಿ ಹಿಮ ಮತ್ತು ಮಣ್ಣಿನ ರಾಶಿಗಳನ್ನು ತೆರವುಗೊಳಿಸಲು ಭಾರತೀಯ ಸುರಂಗ ರಕ್ಷಣಾ ತಂಡವು ನೇಪಾಳಿ ಸೇನೆಯೊಂದಿಗೆ ಕೈಜೋಡಿಸಿದೆ. ಸುರಂಗಗಳ ದ್ವಾರದಲ್ಲಿ ಬೃಹತ್ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಬಿದ್ದು ಹಾದಿ ಬಂದ್ ಆಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ ಎಂದು ನೇಪಾಳಿ ಸೇನೆಯ ವಕ್ತಾರ ರಾಜಾ ರಾಮ್ ಬಸ್ನೆಟ್ ತಿಳಿಸಿದ್ದಾರೆ.

ಮಂಜುಗಡ್ಡೆ, ಬಂಡೆಗಳ ಸರಣಿ ಕುಸಿತವೇ ದುರಂತಕ್ಕೆ ಕಾರಣ

ಹಿಮಸರೋವರ ಸ್ಫೋಟಗೊಂಡಿದ್ದರಿಂದ (GLOF) ಈ ಪ್ರವಾಹ ಬಂದಿಲ್ಲ ಎಂಬುದನ್ನು ನೇಪಾಳಿ ವಿಜ್ಞಾನಿಗಳ ಪ್ರಾಥಮಿಕ ಅಧ್ಯಯನ ಸ್ಪಷ್ಟಪಡಿಸಿದೆ. ರಸುವಾ ಜಿಲ್ಲೆಯ ಲಾಂಗ್‌ಟಾಂಗ್-ಲಿರುಂಗ್ ವ್ಯಾಪ್ತಿಯ ಸುಮಾರು 5,200 ಮೀಟರ್ ಎತ್ತರದಲ್ಲಿ ಸಂಭವಿಸಿದ ಭೀಕರ ಹಿಮ ಹಾಗೂ ಬಂಡೆಗಳ ಸರಣಿ ಕುಸಿತವೇ ಈ ದುರಂತಕ್ಕೆ ಮುಖ್ಯ ಕಾರಣ. ಈ ರಭಸದ ಪ್ರವಾಹವು ಲ್ಹೆಂಡೆ ನದಿಯನ್ನು ಸೇರಿ, ಆ ಬಳಿಕ ಭೋಟೆಕೋಶಿ ಮತ್ತು ತ್ರಿಶೂಲಿ ನದಿಗಳ ಮೂಲಕ ಹರಿದು ಸಕಲವನ್ನೂ ಕೊಚ್ಚಿಕೊಂಡು ಹೋಗಿದೆ. ದುರಂತದಲ್ಲಿ ಟಿಬೆಟ್ ಭಾಗದಲ್ಲೂ 16 ಜನರು ಸಾವನ್ನಪ್ಪಿದ್ದು, 546 ಜನರು ನಾಪತ್ತೆಯಾಗಿದ್ದಾರೆ ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಶೋಧ ಕಾರ್ಯವನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂತ್ರಸ್ತರ ನೆರವಿಗೆ ಧಾವಿಸಿದ ಭದ್ರತಾ ಪಡೆಗಳು

ನೇಪಾಳ ಪ್ರಧಾನಿ ಬಲೇಂದ್ರ ಶಾ ಅವರು ಈ ಘಟನೆಯನ್ನು “ಅಪಾರ ಪ್ರಮಾಣದ ವಿನಾಶಕಾರಿ ನೈಸರ್ಗಿಕ ವಿಕೋಪ” ಎಂದು ಕರೆದಿದ್ದು, ರಕ್ಷಣಾ ಕಾರ್ಯಕ್ಕಾಗಿ ಸುಮಾರು 21,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದಿದ್ದಾರೆ. ರೆಡ್ ಕ್ರಾಸ್ ಸಂಸ್ಥೆಯ ಅಂದಾಜಿನ ಪ್ರಕಾರ ಈ ಪ್ರವಾಹದಿಂದ 90,000ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೃತದೇಹಗಳ ಗುರುತು ಪತ್ತೆ ಹಚ್ಚುವ ಮತ್ತು ನಿರಾಶ್ರಿತರಿಗೆ ಪರಿಹಾರ ತಲುಪಿಸುವ ಕಾರ್ಯ ಭರದಿಂದ ಸಾಗಿದೆ.

ಇದನ್ನೂ ಓದಿ : ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

Tags: Flood DeathsKarnataka News beatKNBMissing PeopleNatural Disaster NewsNepal DisasterNepal EmergencyNepal FloodNepal Flood Death TollNepal Flood UpdateNepal Latest NewsRescue operationTunnel Rescue
SendShareTweet
Previous Post

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

Next Post

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

Related Posts

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!
ವಿದೇಶ

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?
ವಿದೇಶ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!
ವಿದೇಶ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!
ವಿದೇಶ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!

Next Post
UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

Recent News

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat