ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಲಕ್ಷ್ಮಿ ನಾರಾಯಣ ಮತ್ತು ಹನುಮಂತ ದೇವರ ನೂತನ ದೇವಾಲಯದ ಉದ್ಘಾಟನೆ ಜತಗೆ ದೇವರ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.
ಸಂಪೂರ್ಣ ಶಿಲಾಮಯವಾಗಿ ನಿರ್ಮಾಣವಾದ ದೇವಾಲಯ ಇದಾಗಿದ್ದು, ದ್ರಾವಿಡ ಶೈಲಿ ಶಿಲ್ಪಕಲೆ ಹೋಲುವ ದೇವಾಲಯದ ಕಟ್ಟಡವಿದಾಗಿದೆ. ಒಟ್ಟು ಐದು ದಿನಗಳ ಕಾಲ ನಡೆದ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾಧಿಗಳು ಆಗಮಿಸಿದ್ದರು. ಇಂದು ಕಲಶ ಪ್ರತಿಷ್ಠಾಪನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಕೂಡ ನಡೆಯಲಿದೆ.