ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶ್ರೀಲಂಕಾ ವಿರುದ್ಧ ಸೋಲು ಕಂಡ ನ್ಯೂಜಿಲೆಂಡ್

January 18, 2025
ಶ್ರೀಲಂಕಾ ವಿರುದ್ಧ ಸೋಲು ಕಂಡ ನ್ಯೂಜಿಲೆಂಡ್
Share on WhatsappShare on FacebookShare on Twitter

ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಶ್ರೀಲಂಕಾ ತಂಡ ಭರ್ಜರಿ ಜಯ ಸಾಧಿಸಿದೆ.

ರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು 63 ರನ್ ಗಳ ಅಂತರದಿಂದ ಗೆಲ್ಲುವಲ್ಲಿ ಕೊನೆಗೂ ಆತಿಥೇಯರು ಯಶಸ್ವಿಯಾಗಿದ್ದಾರೆ. ಟಾಸ್ ಗೆದ್ದಿದ್ದ ಶ್ರೀಲಂಕಾ ತಂಡದ ನಾಯಕ ಧನಂಜಯ ಡಿಸಿಲ್ವಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.

ಪ್ರಥಮ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಮಿಂದು ಮೆಂಡಿಸ್ (113) ಶತಕ ಬಾರಿಸುವ ಮೂಲಕ ಲಂಕಾ ತಂಡಕ್ಕೆ ಆಸರೆಯಾದರು. ಆ ನಂತರ ಬಂದ ಕುಸಾಲ್ ಮೆಂಡಿಸ್ (50) ಅರ್ಧಶತಕ ಸಿಡಿಸಿದ್ದರು. ಪರಿಣಾಮ ಶ್ರೀಲಂಕಾ ಪ್ರಥಮ ಇನ್ನಿಂಗ್ಸ್ ನಲ್ಲಿ 305 ರನ್ ಗಳಿಸಿತ್ತು.

ನಂತರ ಮೊದಲ ಇನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ತಂಡ ಆರಂಭಿಕ ಆಟಗಾರ ಟಾಮ್ ಲಾಥಮ್ (70) ಉತ್ತಮ ಆರಂಭ ನೀಡಿದರು. ನಾಯಕ ಕೇನ್ ವಿಲಿಯಮ್ಸನ್ 55 ರನ್ , ಡೇರಿಲ್ ಮಿಚೆಲ್ 57 ರನ್ ಸಿಡಿಸಿದರು. ಗ್ಲೆನ್ ಫಿಲಿಪ್ ಬಿರುಸಿನ 49 ರನ್ ಗಳ ನೆರವಿನಿಂದ ನ್ಯೂಜಿಲೆಂಡ್ ತಂಡ 340 ರನ್ ಗಳಿಸಿತು.

35 ರನ್ ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಶ್ರೀಲಂಕಾ, 309 ರನ್ ಗಳಿಸಿತು. ಹೀಗಾಗಿ ನ್ಯೂಜಿಲೆಂಡ್ ತಂಡ ಗೆಲುವಿಗೆ 275 ರನ್ ಗುರಿ ಪಡೆಯಿತು. ಇನ್ನೊಂದೆಡೆ ನ್ಯೂಜಿಲೆಂಡ್ ಗೆ ಇನ್ನೆರಡು ದಿನಗಳು ಬಾಕಿ ಇದ್ದವು. ಹೀಗಾಗಿ ನ್ಯೂಜಿಲೆಂಡ್ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಶ್ರೀಲಂಕಾ ಬೌಲರ್ ಮುಂದೆ ನ್ಯೂಜಿಲೆಂಡ್ ಆಟಗಾರರು ಮಂಡಿಯೂರಿದ್ದಾರೆ.

ಆದರೆ, ರಚಿನ್ ರವೀಂದ್ರ ಏಕಾಂಗಿ ಹೋರಾಟವನ್ನು ಮುಂದುವರೆಸಿದ್ದರು. ತಂಡದ ಮೊತ್ತವನ್ನು 200ರ ಗಡಿ ದಾಟಿಸಿದ್ದರು. ನಾಲ್ಕನೇ ದಿನ 8 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡ್ ಗೆ ಕೊನೆಯ ದಿನ 68 ರನ್ ಗಳು ಬೇಕಿದ್ದವು. ಐದನೇ ದಿನದಾಟದ ಎರಡನೇ ಓವರ್ ನಲ್ಲೇ ರಚಿನ್ ರವೀಂದ್ರ (92) ಎಲ್ ಬಿ ಬಲೆಗೆ ಬೀಳಿಸುವಲ್ಲಿ ಪ್ರಭಾತ್ ಜಯಸೂರ್ಯ ಯಶಸ್ವಿಯಾಗಿದ್ದರು. ನಂತರ ವಿಲಿಯಂ ಒರೂರ್ಕೆ (0) ವಿಕೆಟ್ ಪಡೆಯುತ್ತಿದ್ದಂತೆ ಶ್ರೀಲಂಕಾ ಗೆಲುವಿನ ನಗೆ ಬೀರಿತು.

ಈ ಮೂಲಕ ಶ್ರೀಲಂಕಾ ತಂಡ 63 ರನ್ ಗಳ ಜಯ ಸಾಧಿಸಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಶ್ರೀಲಂಕಾ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

Tags: #cricketlovers#New Zealand lose to Sri Lanka#newsbeat#testcricket
SendShareTweet
Previous Post

ಅಮೆರಿಕದ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಪ್ರದಾನಿ ಸಭೆ

Next Post

ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ; ತಿರುಪತಿಯಲ್ಲಿ ಶುದ್ಧೀಕರಣ ಹೋಮ

Related Posts

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?
ವಿದೇಶ

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?
ಕ್ರೀಡೆ

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಕೊಹ್ಲಿ ಐತಿಹಾಸಿಕ ಸಾಧನೆ ; ಸೇನಾ ರಾಷ್ಟ್ರಗಳಲ್ಲಿ 100 ಏಕದಿನ ಪಂದ್ಯ ಆಡಿದ 3ನೇ ಭಾರತೀಯ!
ಕ್ರೀಡೆ

ಕೊಹ್ಲಿ ಐತಿಹಾಸಿಕ ಸಾಧನೆ ; ಸೇನಾ ರಾಷ್ಟ್ರಗಳಲ್ಲಿ 100 ಏಕದಿನ ಪಂದ್ಯ ಆಡಿದ 3ನೇ ಭಾರತೀಯ!

ಲಾರ್ಡ್ಸ್‌ಗೆ ತಂದೆ-ತಾಯಿಯನ್ನು ಕರೆಸಿದ ರೋಹಿತ್.. ನಿವೃತ್ತಿಗೆ ಮುನ್ನ ಭಾವನಾತ್ಮಕ ವಿದಾಯದ ಸೂಚನೆಯೇ?
ಕ್ರೀಡೆ

ಲಾರ್ಡ್ಸ್‌ಗೆ ತಂದೆ-ತಾಯಿಯನ್ನು ಕರೆಸಿದ ರೋಹಿತ್.. ನಿವೃತ್ತಿಗೆ ಮುನ್ನ ಭಾವನಾತ್ಮಕ ವಿದಾಯದ ಸೂಚನೆಯೇ?

2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!
ಕ್ರೀಡೆ

2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!

ಲಾರ್ಡ್ಸ್‌ ವಿಜಯದ ನಾಯಕಿ ಕ್ರಾಂತಿ ಗೌಡ್‌ಗೆ ಭವ್ಯ ಸನ್ಮಾನ ; ಮಧ್ಯಪ್ರದೇಶದ ಹೆಮ್ಮೆಯ ಪುತ್ರಿಗೆ ರಾಜ್ಯದ ಗೌರವ
ಕ್ರೀಡೆ

ಲಾರ್ಡ್ಸ್‌ ವಿಜಯದ ನಾಯಕಿ ಕ್ರಾಂತಿ ಗೌಡ್‌ಗೆ ಭವ್ಯ ಸನ್ಮಾನ ; ಮಧ್ಯಪ್ರದೇಶದ ಹೆಮ್ಮೆಯ ಪುತ್ರಿಗೆ ರಾಜ್ಯದ ಗೌರವ

Next Post
ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ; ತಿರುಪತಿಯಲ್ಲಿ ಶುದ್ಧೀಕರಣ ಹೋಮ

ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ; ತಿರುಪತಿಯಲ್ಲಿ ಶುದ್ಧೀಕರಣ ಹೋಮ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat