ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

June 27, 2026
Share on WhatsappShare on FacebookShare on Twitter

ತೂತ್ತುಕುಡಿ : ತಮಿಳುನಾಡಿನ ದೇವಸ್ಥಾನಕ್ಕೆಂದು ತೆರಳಿದ್ದ ನವವಿವಾಹಿತೆಯೊಬ್ಬಳು ಮಂಗಗಳ ಹಿಂಡನ್ನು ಕಂಡು ಗಾಬರಿಗೊಂಡು ಬೆಟ್ಟದ ಮೇಲಿಂದ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೂತ್ತುಕುಡಿ ಜಿಲ್ಲೆಯಲ್ಲಿ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಮಂಗಗಳಿಗೆ ಹಣ್ಣು ನೀಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಕಣ್ಣೆದುರಲ್ಲೇ ಪತ್ನಿಯನ್ನು ಕಳೆದುಕೊಂಡ ಪತಿಯ ಆಕ್ರಂದನ ಮುಗಿಲುಮುಟ್ಟಿತ್ತು.

ದೇವಸ್ಥಾನಕ್ಕೆ ಭೇಟಿ ನೀಡಿದ್ದ ನವದಂಪತಿ

ಮೃತ ಮಹಿಳೆಯನ್ನು ತೂತ್ತುಕುಡಿಯ ದಕ್ಷಿಣ ತಿಟ್ಟಂಕುಲಂ ನಿವಾಸಿ 24 ವರ್ಷದ ಅನಿತಾ ಎಂದು ಗುರುತಿಸಲಾಗಿದೆ. ಅನಿತಾ ಅವರಿಗೆ ಕೇವಲ ಒಂದು ತಿಂಗಳ ಹಿಂದೆಯಷ್ಟೇ 29 ವರ್ಷದ ಸುರೇಶ್ ಅವರೊಂದಿಗೆ ವಿವಾಹವಾಗಿತ್ತು. ವಿದೇಶದಲ್ಲಿ ಉದ್ಯೋಗದಲ್ಲಿರುವ ಸುರೇಶ್ ಅವರು ಇತ್ತೀಚೆಗಷ್ಟೇ ತಾಯ್ನಾಡಿಗೆ ಮರಳಿದ್ದರು. ಮದುವೆಯ ನಂತರ ದೇವರ ದರ್ಶನ ಪಡೆಯುವ ಉದ್ದೇಶದಿಂದ ಈ ನವದಂಪತಿ ಕಳುಗುಮಲೈನಲ್ಲಿರುವ ಕಲುಗಾಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಖ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಇಬ್ಬರೂ ಬೆಟ್ಟದ ಮೇಲಿರುವ ಉಚ್ಚಿಪಿಳ್ಳಯ್ಯಾರ್ ಸನ್ನಿಧಿಗೆ ತೆರಳಿದ್ದರು.

ಮಂಗಗಳಿಗೆ ಹಣ್ಣು ನೀಡುವಾಗ ದುರಂತ

ಬೆಟ್ಟದ ಮೇಲೆ ದಂಪತಿಯು ಕೋತಿಗಳಿಗೆ ಹಣ್ಣುಗಳನ್ನು ನೀಡುತ್ತಿದ್ದರು. ಈ ವೇಳೆ ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ಮಂಗಗಳು ಅವರ ಸುತ್ತಲೂ ಜಮಾಯಿಸಿವೆ. ಇದರಿಂದ ತೀವ್ರವಾಗಿ ಗಾಬರಿಗೊಂಡ ಅನಿತಾ, ಆತಂಕದಲ್ಲಿ ಆಯತಪ್ಪಿ ಬೆಟ್ಟದ ಮೇಲಿಂದ ಕೆಳಕ್ಕೆ ಬಿದ್ದಿದ್ದಾರೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದ ದಿಗ್ಭ್ರಮೆಗೊಂಡ ಪತಿ ಸುರೇಶ್, ಪತ್ನಿಯ ಮೃತದೇಹದ ಬಳಿ ಕುಳಿತು ಕಣ್ಣೀರು ಹಾಕುತ್ತಿದ್ದ ದೃಶ್ಯಗಳು ಮನಕಲಕುವಂತಿದ್ದವು.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಹಾಗೂ ಪೊಲೀಸರು, ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಂಗಗಳ ಗುಂಪನ್ನು ಕಂಡು ಹೆದರಿದ ಪರಿಣಾಮವೇ ಈ ದುರಂತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದುರ್ಘಟನೆಯ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

Tags: IndiaKarnataka News beat
SendShareTweet
Previous Post

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

Next Post

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಸಿಟ್ರನ್ C3X ; 360-ಡಿಗ್ರಿ ಕ್ಯಾಮೆರಾ ಸೇರಿ ಭರ್ಜರಿ ಫೀಚರ್ಸ್!

Related Posts

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು
ದೇಶ

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!
ದೇಶ

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು
ದೇಶ

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?
ದೇಶ

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?

Next Post
ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಸಿಟ್ರನ್ C3X ; 360-ಡಿಗ್ರಿ ಕ್ಯಾಮೆರಾ ಸೇರಿ ಭರ್ಜರಿ ಫೀಚರ್ಸ್!

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಸಿಟ್ರನ್ C3X ; 360-ಡಿಗ್ರಿ ಕ್ಯಾಮೆರಾ ಸೇರಿ ಭರ್ಜರಿ ಫೀಚರ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

Recent News

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat