ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಮ್ಮ ಮುಂದಿನ ರಜಾದಿನವನ್ನು ಕಾಶ್ಮೀರದಲ್ಲೇ ಕಳೆಯುತ್ತೇವೆ ಎಂದು ನಟ ಸುನೀಲ್ ಶೆಟ್ಟಿ ಹೇಳಿದ್ದೇಕೆ?

April 26, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯು(Pahalgam Attack) 26 ಪ್ರವಾಸಿಗರನ್ನು ಬಲಿಪಡೆದುಕೊಂಡ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ, “ಮುಂದಿನ ರಜಾದಿನಗಳನ್ನು ನಾವು ಕಾಶ್ಮೀರದಲ್ಲೇ ಕಳೆಯೋಣ. ಕಾಶ್ಮೀರ ಕಣಿವೆಯ ಪ್ರವಾಸೋದ್ಯಮವನ್ನು ಉತ್ತೇಜಿಸೋಣ ಮತ್ತು ಭಯೋತ್ಪಾದನೆಯ ವಿರುದ್ಧ ನಾವು ಸೆಟೆದು ನಿಲ್ಲೋಣ” ಎಂದು ಕರೆ ನೀಡಿದ್ದಾರೆ.

ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ 2025ರ ಸಮಾರಂಭದಲ್ಲಿ ಮಾತನಾಡಿದ ಸುನೀಲ್ ಶೆಟ್ಟಿ, ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಒತ್ತಿ ಹೇಳಿದ್ದಲ್ಲದೇ, ದೇಶದ ಲ್ಲ ನಾಗರಿಕರೂ ಒಗ್ಗಟ್ಟಾಗಿರಬೇಕು ಎಂದು ಕರೆ ನೀಡಿದರು.

ಜನರು ಭಯ ಮತ್ತು ದ್ವೇಷಕ್ಕೆ ಬಲಿಯಾಗಬಾರದು ಎಂದೂ ಅವರು ಮನವಿ ಮಾಡಿದರು. “ನಮಗೆ, ಮಾನವತೆಗೆ ನೀಡುವ ಸೇವೆಯೇ ದೇವರ ಸೇವೆಯಾಗಿದೆ. ಸರ್ವಶಕ್ತನು ಎಲ್ಲವನ್ನೂ ನೋಡುತ್ತಾನೆ ಮತ್ತು ಪ್ರತಿಕ್ರಿಯಿಸುತ್ತಾನೆ. ಇದೀಗ, ನಾವು ಭಾರತೀಯರಾಗಿ ಒಗ್ಗಟ್ಟಿನಿಂದ ಇರಬೇಕಾಗಿದೆ. ನಾವು ಭಯ ಮತ್ತು ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿರುವವರ ಬಲೆಗೆ ಬೀಳಬಾರದು. ಒಗ್ಗಟ್ಟು ಪ್ರದರ್ಶಿಸಬೇಕು. ಉನ್ಕೋ ದಿಖಾನಾ ಹೈ ಕಿ ಕಾಶ್ಮೀರ್ ಹುಮಾರಾ ಥಾ, ಹುಮಾರಾ ಹೈ, ಔರ್ ಹುಮೇಶಾ ಹುಮಾರಾ ಹಿ ರಹೇಗಾ (ಕಾಶ್ಮೀರ ನಮ್ಮದೇ ಆಗಿತ್ತು, ಈಗಲೂ ನಮ್ಮದೇ ಆಗಿದೆ ಮತ್ತು ಮುಂದೆಯೂ ನಮ್ಮದೇ ಆಗಿರುತ್ತದೆ ಎಂಬುದನ್ನು ನಾವು ಅವರಿಗೆ ತೋರಿಸಬೇಕಾಗಿದೆ). ಅದಕ್ಕಾಗಿಯೇ ಸೇನೆ, ನಾಯಕರು ಮತ್ತು ಎಲ್ಲರೂ ಈ ಪ್ರಯತ್ನದಲ್ಲಿ ಭಾಗಿಯಾಗಿದ್ದಾರೆ” ಎಂದರು.

ಮುಂದಿನ ರಜಾದಿನಗಳನ್ನು ನೀವು ಕಾಶ್ಮೀರದಲ್ಲೇ ಕಳೆಯಿರಿ ಎಂದೂ ಭಾರತೀಯ ನಾಗರಿಕರನ್ನು ಸುನೀಲ್ ಶೆಟ್ಟಿ ಒತ್ತಾಯಿಸಿದರು. “ದೇಶದ ನಾಗರಿಕನಾಗಿ, ನಾವು ಇದೊಂದು ಕೆಲಸವನ್ನು ಮಾಡಬೇಕು. ನಮ್ಮ ಮುಂದಿನ ರಜಾದಿನವನ್ನು ಕಾಶ್ಮೀರದಲ್ಲೇ ಕಳೆಯಬೇಕೇ ಹೊರತು ಬೇರೆಲ್ಲಿಯೂ ಅಲ್ಲ ಎಂದು ನಾವು ನಿರ್ಧರಿಸಬೇಕು. ನಾವು ಹೆದರುವುದಿಲ್ಲ ಮತ್ತು ನಮಗೆ ಯಾವುದೇ ಭಯವಿಲ್ಲ ಎಂಬುದನ್ನು ನಾವು ಅವರಿಗೆ ತೋರಿಸಬೇಕಾಗಿದೆ ಎಂದೂ ಶೆಟ್ಟಿ ಹೇಳಿದರು.

Tags: ActorAttackBollywoodDeathKashmirPahalgam AttackSuniel Shettyterraristvacation
SendShareTweet
Previous Post

ನಮ್ಮ ಮೆಟ್ರೋದಲ್ಲಿವೆ 150 ಹುದ್ದೆಗಳು; ಐಟಿಐ ಪಾಸಾದವರಿಗೆ ಒಳ್ಳೇ ಅವಕಾಶ

Next Post

ಪ್ಲೀಸ್, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ: ಮೋದಿ, ಯೋಗಿಗೆ ಸೀಮಾ ಹೈದರ್ ಮನವಿ

Related Posts

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ
ದೇಶ

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?
ದೇಶ

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ!
ದೇಶ

ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ!

ಶ್ರೀರಾಮ ಭಕ್ತರಿಗೆ ಸಿಹಿಸುದ್ದಿ| ಅಯೋಧ್ಯೆ ಮಂದಿರದ ಕೆಲಸ ಸಂಪೂರ್ಣ
ದೇಶ

ಶ್ರೀರಾಮ ಭಕ್ತರಿಗೆ ಸಿಹಿಸುದ್ದಿ| ಅಯೋಧ್ಯೆ ಮಂದಿರದ ಕೆಲಸ ಸಂಪೂರ್ಣ

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ
ದೇಶ

ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ

ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ‘ಸುಪ್ರೀಂ’ ಛೀಮಾರಿ!
ದೇಶ

ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ‘ಸುಪ್ರೀಂ’ ಛೀಮಾರಿ!

Next Post
ಪ್ಲೀಸ್, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ: ಮೋದಿ, ಯೋಗಿಗೆ ಸೀಮಾ ಹೈದರ್ ಮನವಿ

ಪ್ಲೀಸ್, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ: ಮೋದಿ, ಯೋಗಿಗೆ ಸೀಮಾ ಹೈದರ್ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

Recent News

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!

ಪೃಥ್ವಿ ಶಾ ಅಬ್ಬರಕ್ಕೆ ರಣಜಿ ದಾಖಲೆ ಪುಡಿಪುಡಿ: 141 ಎಸೆತಗಳಲ್ಲಿ ದ್ವಿಶತಕ, ಆಯ್ಕೆಗಾರರ ಗಮನಸೆಳೆದ ಸ್ಪೋಟಕ ಇನಿಂಗ್ಸ್!

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಸೂರ್ಯಕುಮಾರ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ, ನಿರ್ಭೀತ ಆಟದಲ್ಲಿ ವೈಫಲ್ಯ ಸಹಜ: ನಾಯಕನ ಬೆನ್ನಿಗೆ ನಿಂತ ಗಂಭೀರ್

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

ಪ್ರಿಯಾಂಕ್ ಖರ್ಗೆ-ಹಿಮಂತ ಶರ್ಮಾ ವಾಕ್ಸಮರ: “ಹಲೋ, ಟೆಡ್ಡಿ ಬಾಯ್” ಎಂದು ವ್ಯಂಗ್ಯವಾಡಿದ ಅಸ್ಸಾಂ ಬಿಜೆಪಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat