ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ನಿಮ್ಹಾನ್ಸ್ ಸಂಸ್ಥೆಯಲ್ಲಿ ಕೌನ್ಸಿಲರ್ ಸೇರಿ ವಿವಿಧ ಹುದ್ದೆಗಳು ಖಾಲಿ: 80 ಸಾವಿರ ರೂ. ಸ್ಯಾಲರಿ

October 27, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಪೀರ್ ಕೌನ್ಸೆಲರ್, ಸೀನಿಯರ್ ರೆಸಿಡೆಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ನಿಮ್ಹಾನ್ಸ್ ಅಧಿಸೂಚನೆಯಲ್ಲಿ ತಿಳಿಸಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 08
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ನೇಮಕಾತಿ ವಿಧಾನ: ವಾಕ್ ಇನ್ ಇಂಟರ್ ವ್ಯೂ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಎಸ್ಸೆಸ್ಸೆಲ್ಸಿ, ಪಿಯುಸಿ, ಎಂಎ, ಎಂ.ಫಿಲ್, ಪಿಎಚ್.ಡಿ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಯಾವ ಹುದ್ದೆ ಎಷ್ಟು ಖಾಲಿ?

ಸೀನಿಯರ್ ರಿಸರ್ಚ್ ಫೆಲೋಶಿಪ್- 01
ಪೀರ್ ಕೌನ್ಸೆಲರ್- 04
ಸೀನಿಯರ್ ರೆಸಿಡೆಂಟ್- 02
ನರ್ಸಿಂಗ್ ಸೂಪರ್ ವೈಸರ್- 01

ಲಿಖಿತ ಪರೀಕ್ಷೆ ಅಥವಾ ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 80 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳದ ವಿವರ
ಸೀನಿಯರ್ ರಿಸರ್ಚ್ ಫೆಲೋಶಿಪ್: Board Room 1st Floor, NBRC Building Administrative Block, NIMHANS, Bengaluru – 560029
ಸಂದರ್ಶನದ ದಿನಾಂಕ: ನವೆಂಬರ್ 4

ಸೀನಿಯರ್ ರೆಸಿಡೆಂಟ್: Board Room 1st Floor, NBRC Building opposite to NIMHANS Library, Bengaluru-560029
ಸಂದರ್ಶನದ ದಿನಾಂಕ: ನವೆಂಬರ್ 7

ಪೀರ್ ಕೌನ್ಸೆಲರ್, ನರ್ಸಿಂಗ್ ಸೂಪರ್ ವೈಸರ್: Boardroom & Exam Hall 4th Floor, NBRC Building Administrative Block, NIMHANS, Bengaluru-560029
ಸಂದರ್ಶನದ ದಿನಾಂಕ: ನವೆಂಬರ್ 10

ಇದನ್ನೂ ಓದಿ: ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?

SendShareTweet
Previous Post

ಕೊಹ್ಲಿಗೆ ವೃತ್ತಿಜೀವನದ ಕೊನೆಯಲ್ಲಿ ಅವರಿಗೆ ನೆಮ್ಮದಿ ಕಂಡುಕೊಳ್ಳಲು ಬಿಡಿ’: ಎಬಿ ಡಿವಿಲಿಯರ್ಸ್

Next Post

ಆಂತರಿಕ ರಕ್ತಸ್ರಾವ – ಶ್ರೇಯಸ್ ಅಯ್ಯರ್‌ಗೆ ಐಸಿಯುನಲ್ಲಿ ಚಿಕಿತ್ಸೆ!

Related Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!
Uncategorized

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!
Uncategorized

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

Next Post
ಆಂತರಿಕ ರಕ್ತಸ್ರಾವ – ಶ್ರೇಯಸ್ ಅಯ್ಯರ್‌ಗೆ ಐಸಿಯುನಲ್ಲಿ ಚಿಕಿತ್ಸೆ!

ಆಂತರಿಕ ರಕ್ತಸ್ರಾವ - ಶ್ರೇಯಸ್ ಅಯ್ಯರ್‌ಗೆ ಐಸಿಯುನಲ್ಲಿ ಚಿಕಿತ್ಸೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat