ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಡಿಕೆ ಆಮದಿನಿಂದ ಕೆಟ್ಟ ಪರಿಣಾಮವಿಲ್ಲ : ಕೇಂದ್ರ ಸಚಿವ

August 11, 2025
Share on WhatsappShare on FacebookShare on Twitter

ಕೋಟ/ಉಡುಪಿ : ವಿದೇಶಿ ಅಡಿಕೆ ಆಮದಿ ನಿಂದ ದೇಶಿ ಮಾರುಕಟ್ಟೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು ದೇಶಿ ಅಡಿಕೆಯ ಬೆಲೆ ಕುಸಿತವಾಗುತ್ತಿದೆ ಎನ್ನುವ ಆತಂಕ ನಮ್ಮ ಅಡಿಕೆ ಬೆಳೆಗಾರರಲ್ಲಿದೆ. ಆದ್ದರಿಂದ ಈ ಬಗ್ಗೆ ಸ್ಪಷ್ಟನೆ ಬೇಕು ಎಂದು ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಕೇಳಿದ ಪ್ರಶ್ನೆಗೆ ಅಡಿಕೆ ವಿದೇಶಿ ಆಮದಿನಿಂದ ದೇಶಿ ಮಾರುಕಟ್ಟೆ ಮೇಲೆ ಪ್ರತಿಕೂಲ ಪರಿಣಾಮವಿಲ್ಲ ಎಂದು ಕೇಂದ್ರ ವಾಣಿಜ್ಯ-ಕೈಗಾರಿಕೆ ಖಾತೆ ಸಚಿವರು ಸ್ಪಷ್ಟನೆ ನೀಡಿದ್ದು ಅಂಕಿ ಅಂಶದೊಂದಿಗೆ ವಿವರಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಮತ್ತು ಪ್ರಸ್ತುತ ವರ್ಷದಲ್ಲಿ ಶ್ರೀಲಂಕಾ, ಇಂಡೋನೇಷ್ಯಾ ಮತ್ತು ಇತರ ಆಗ್ನೆಯ ಏಷ್ಯಾದ ದೇಶಗಳಿಂದ ಅಡಿಕೆ ಆಮದು ನಡೆದಿದೆಯೇ ಹಾಗೂ ನಡೆದಿದ್ದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆಯೇ ಎನ್ನುವ ಪೂಜಾರಿಯವರ ಪ್ರಶ್ನೆಗೆ ಉತ್ತರಿಸಿ, 2023-24ಕ್ಕೆ ಹೋಲಿಕೆ ಮಾಡಿದರೆ 2024-25ರಲ್ಲಿ ಆಮದು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಅದೇ ರೀತಿ ದೇಶದ ಅತೀ ಹೆಚ್ಚು ಅಡಿಕೆ ಉತ್ಪಾದಿಸುವ ರಾಜ್ಯಗಳಾದ ಕೇರಳದ ಕೋಝಿಕೋಡ್ ಹಾಗೂ ಕರ್ನಾಟಕದ ಶಿರಸಿಯಲ್ಲಿನ 2024-2025ನೇ ಸಾಲಿನ ಜೂನ್‌ನಲ್ಲಿನ ಅಡಿಕೆ ಬೆಲೆಯನ್ನು ಗಮನಿಸಿದರೆ ವರ್ಷದಿಂದ ವರ್ಷಕ್ಕೆ ಬೆಲೆ ಏರಿಕೆಯಾಗಿದೆ ಹೊರತು ಕುಸಿತವಾಗಿಲ್ಲ.

ಉದಾಹರಣೆಗೆ ಕೇರಳದ ಕೋಝಿಕೋಡ್‌ನಲ್ಲಿ 2024ರಲ್ಲಿ ಅಡಿಕೆ ಕ್ವಿಂಟಾಲ್ ಗರ 31,916 ರೂ. 2025 ರಲ್ಲಿ 32,388 . ಇದೆ. ಅದೇ ರೀತಿ ಶಿರಸಿಯಲ್ಲಿ 2024ರಲ್ಲಿ ಕ್ವಿಂಟಾಲ್‌ಗೆ 36,316 ರೂ. 2025 ರಲ್ಲಿ 37,856 ರೂ. ಇದೆ. ಈ ಅಂಶವನ್ನು ಗಮನಿಸಿದರೆ ವಿದೇಶಿ ಅಡಿಕೆ ಆಮದಿನಿಂದ ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿಲ್ಲ ಹಾಗೂ ರೈತರು ಆತಂಕಪಡುವ ಅಗತ್ಯವಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ವಾಣಿಜ್ಯ, ಕೈಗಾರಿಕೆ ಇಲಾಖೆ ಸ್ಪಷ್ಟಪಡಿಸಿದೆ.

Tags: areca nut importKota Srinivasa PujariMarketUnion Minister
SendShareTweet
Previous Post

ಬಲವಂತದ ಬಾಲ್ಯ ವಿವಾಹ ನಿಲ್ಲಿಸುವಂತೆ ಪೊಲೀಸರಲ್ಲಿ ಬಾಲಕಿ ದೂರು !

Next Post

ಬಾಬಾ ಬುಡನ್‌ ದರ್ಗಾ ವಿವಾದ | ಎಸ್.ಐ.ಟಿ ರಚಿಸುವಂತೆ ಹಿಂದೂ ಸಂಘಟನೆ ಒತ್ತಾಯ

Related Posts

ಪಾರ್ಶ್ವವಾಯು ಪೀಡಿತರಿಗೆ ಭಾರತದಲ್ಲೇ ಸಿಗಲಿದೆ ಮರುಜೀವ : ದೇಶೀಯ ‘ಸೂಪರ್‌ನೋವಾ’ ಸ್ಟೆಂಟ್ ಪ್ರಯೋಗ ಯಶಸ್ವಿ
ದೇಶ

ಪಾರ್ಶ್ವವಾಯು ಪೀಡಿತರಿಗೆ ಭಾರತದಲ್ಲೇ ಸಿಗಲಿದೆ ಮರುಜೀವ : ದೇಶೀಯ ‘ಸೂಪರ್‌ನೋವಾ’ ಸ್ಟೆಂಟ್ ಪ್ರಯೋಗ ಯಶಸ್ವಿ

ಅಕ್ರಮ ಕಾಫ್ ಸಿರಪ್ ಮಾರಿ ಕಟ್ಟಿದ 7 ಕೋಟಿಯ ಅರಮನೆ ಕಂಡು ಬೆಚ್ಚಿಬಿದ್ದ ‘ಇಡಿ’ ಅಧಿಕಾರಿಗಳು!
ದೇಶ

ಅಕ್ರಮ ಕಾಫ್ ಸಿರಪ್ ಮಾರಿ ಕಟ್ಟಿದ 7 ಕೋಟಿಯ ಅರಮನೆ ಕಂಡು ಬೆಚ್ಚಿಬಿದ್ದ ‘ಇಡಿ’ ಅಧಿಕಾರಿಗಳು!

‘ರೈಡ್ ಶ್ರೀಲೇಖಾ’ ಟು ಮೇಯರ್ ಶ್ರೀಲೇಖಾ : ಕೇರಳ ರಾಜಧಾನಿಯಲ್ಲಿ ಕಮಲ ಅರಳಿಸಿದ ಖಡಕ್ ಪೊಲೀಸ್ ಅಧಿಕಾರಿ ಯಾರು?
ದೇಶ

‘ರೈಡ್ ಶ್ರೀಲೇಖಾ’ ಟು ಮೇಯರ್ ಶ್ರೀಲೇಖಾ : ಕೇರಳ ರಾಜಧಾನಿಯಲ್ಲಿ ಕಮಲ ಅರಳಿಸಿದ ಖಡಕ್ ಪೊಲೀಸ್ ಅಧಿಕಾರಿ ಯಾರು?

‘ಮೆಸ್ಸಿ ಮೇನಿಯಾ’ ಮುಖಭಂಗ : ಅಭಿಮಾನಿಗಳ ಹಣಕ್ಕೆ ಬೆಲೆ ಇಲ್ಲ, ವಿಐಪಿಗಳಿಗೇ ಮಣೆ
ದೇಶ

‘ಮೆಸ್ಸಿ ಮೇನಿಯಾ’ ಮುಖಭಂಗ : ಅಭಿಮಾನಿಗಳ ಹಣಕ್ಕೆ ಬೆಲೆ ಇಲ್ಲ, ವಿಐಪಿಗಳಿಗೇ ಮಣೆ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ
ದೇಶ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ

ಮೆಸ್ಸಿ ಮೇನಿಯಾ ಬದಲು ಆಕ್ರೋಶ : ಕೊಲ್ಕತ್ತಾದಲ್ಲಿ ಅವ್ಯವಸ್ಥೆ, ಆಯೋಜಕ ಶತದ್ರು ದತ್ತ ಬಂಧನ
ದೇಶ

ಮೆಸ್ಸಿ ಮೇನಿಯಾ ಬದಲು ಆಕ್ರೋಶ : ಕೊಲ್ಕತ್ತಾದಲ್ಲಿ ಅವ್ಯವಸ್ಥೆ, ಆಯೋಜಕ ಶತದ್ರು ದತ್ತ ಬಂಧನ

Next Post
ಬಾಬಾ ಬುಡನ್‌ ದರ್ಗಾ ವಿವಾದ | ಎಸ್.ಐ.ಟಿ ರಚಿಸುವಂತೆ ಹಿಂದೂ ಸಂಘಟನೆ ಒತ್ತಾಯ

ಬಾಬಾ ಬುಡನ್‌ ದರ್ಗಾ ವಿವಾದ | ಎಸ್.ಐ.ಟಿ ರಚಿಸುವಂತೆ ಹಿಂದೂ ಸಂಘಟನೆ ಒತ್ತಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

Recent News

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat