ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಳ್ಳಾರಿ ಜೈಲಿನಲ್ಲಿ ದರ್ಶನ್ ಭೇಟಿಗೆ ಸೆಲೆಬ್ರಿಟಿಗಳಿಗೆ ಇಲ್ಲ ಅವಕಾಶ!

August 29, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಂಡ್ ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿದ್ದರು. ಆದರೆ, ದರ್ಶನ್ ಗೆ ಅಲ್ಲಿ ಐಷಾರಾಮಿ ಟ್ರೀಟ್ಮೆಂಟ್ ಸಿಗುತ್ತಿದೆ ಎಂಬುವುದು ಸಾಬೀತಾಗುತ್ತಿದ್ದಂತೆ ಗ್ಯಾಂಗ್ ನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತಿರಸಲಾಗಿದೆ.

ಹೀಗಾಗಿ ಈಗ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದಂತೆ ಬಳ್ಳಾರಿಯಲ್ಲಿಯೂ ಅವರಿಗೆ ಸವಲತ್ತು ಸಿಗಲಿದೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ, ಬಳ್ಳಾರಿ ಜೈಲಿನಲ್ಲಿನ ಕಾರಾಗೃಹ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲು ಉತ್ತರ ಡಿಐಜಿ ವಿಶೇಷ ಆದೇಶ ನೀಡಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಸೆಂಟ್ರಲ್ ಜೈಲಿಗೆ ಆರೋಪಿ ನಟ ದರ್ಶನ್‌ ಬೆಳ್ಳಿಗೆ ಹೋಗಿದ್ದಾರೆ. ಆದರೆ, ದರ್ಶನ್ ಅಲ್ಲಿನ ಹೈ ಸೆಕ್ಯೂರಿಟಿ ಸೆಲ್ ಕಂಡು ನಟ ಶಾಕ್‌ ಆಗಿದ್ದಾರೆ ಎನ್ನಲಾಗಿದೆ. ಮೊದಲ ಗೇಟ್‌ ಗೆ ಎಂಟ್ರಿಯಾಗುತ್ತಿದ್ದಂತೆ ತಲೆ ಚಚ್ಚಿಕೊಂಡಿದ್ದಾರೆ. ಸದ್ಯ ಬಳ್ಳಾರಿ ಜೈಲಿನ ಹೈಸೆಕ್ಯೂರಿಟಿಯ 15ನೇ ಸೆಲ್‌ ನಲ್ಲಿ ದರ್ಶನ್‌ ರನ್ನು ಇಡಲಾಗಿದೆ. ಅಲ್ಲದೇ, ಕಟ್ಟುನಿಟ್ಟಿನ ಕ್ರಮಕ್ಕೂ ಆದೇಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

ನಿಗಾ ವಹಿಸಲು 24 ಗಂಟೆಯೂ ಸಿಸಿಟಿವಿ ಕಣ್ಗಾವಲು ಅಲ್ಲಿ ಇರಲಿದೆ. ದರ್ಶನ್ ಪತ್ನಿ, ರಕ್ತ ಸಂಬಂಧಿಗಳು ಹಾಗೂ ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಕಾರಾಗೃಹದ ನಿಯಮಾನುಸಾರ ಸಂದರ್ಶನ ನೀಡಲು ಅವಕಾಶ ನೀಡಲಾಗಿದೆ. ಹೀಗಾಗಿ ಯಾವುದೇ ಸೆಲೆಬ್ರಿಟಿಗಳು ದರ್ಶನ್ ರನ್ನು ಭೇಟಿಯಾಗುವಂತಿಲ್ಲ. ದರ್ಶನ್ ರನ್ನು ಬಂಧಿಯಂತೆಯೇ ನೋಡಿಕೊಳ್ಳಲು ಸೂಚಿಸಲಾಗಿದೆ.

ಯಾವುದೇ ವಿಶೇಷ ಆತಿಥ್ಯ ನೀಡದಂತೆ ಅಲ್ಲಿನ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರತಿನಿತ್ಯ ಶೇಖರಣೆ ಮಾಡಿಪ್ರತ್ಯೇಕವಾಗಿ ಇಟ್ಟುಕೊಳ್ಳಲು ನಿರ್ಧರಿಸಲಾಗಿದೆ. ಕರ್ತವ್ಯಕ್ಕೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗದವರನ್ನು ನಿಯೋಜಿಸಲಾಗುತ್ತಿದೆ. ನಿಷೇಧಿತ ವಸ್ತುಗಳು ಇಲ್ಲದಂತೆ ನೋಡಿಕೊಳ್ಳುವುದು. ಅಲ್ಲಿನ ಅಧಿಕಾರಿಗಳು ಬಾಡಿವೋರ್ನ್ ಕ್ಯಾಮರಾಗಳನ್ನು ಧರಿಸುವಂತೆ ಸೂಚಿಸಲಾಗಿದೆ.
ಉಪಹಾರ ಗೃಹ, ಮನರಂಜನೆ ಸೌಲಭ್ಯಗಳನ್ನು ಕಾರಾಗೃಹದ ನಿಯಮಾವಳಿಗಳಂತೆಯೇ ನೀಡಲು ಸೂಚಿಸಲಾಗಿದೆ. ಬೇರೆ ಕೈದಿಗಳೊಂದಿಗೆ ಬೆರೆಯದಂತೆ ಕೂಡ ನೋಡಿಕೊಳ್ಳಲು ಸೂಚಿಸಲಾಗಿದೆ.

Tags: #ballary jail#celebrities#darshan#latest news#not allowed
SendShareTweet
Previous Post

ಭಾರತದ ಶ್ರೀಮಂತರ ಪಟ್ಟಿ ಬಿಡುಗಡೆ; ಟಾಪ್ 10ರಲ್ಲಿ ಯಾರಿದ್ದಾರೆ?

Next Post

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್; ಪತ್ನಿ ಬೇಸರ

Related Posts

ಲಾಂಗ್‌ ತೋರಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ!
ಬೆಂಗಳೂರು

ಲಾಂಗ್‌ ತೋರಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ!

ಕಡಿಮೆ ಬಡ್ಡಿಗೆ ಲೋನ್‌ ಕೊಡಿಸುತ್ತೇನೆ ; ನಾಮ ಹಾಕಿದ್ದ ವಂಚಕಿಯ ಬಂಧನ!
ಬೆಂಗಳೂರು

ಕಡಿಮೆ ಬಡ್ಡಿಗೆ ಲೋನ್‌ ಕೊಡಿಸುತ್ತೇನೆ ; ನಾಮ ಹಾಕಿದ್ದ ವಂಚಕಿಯ ಬಂಧನ!

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!
ಅಪರಾಧ

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?
ಅಪರಾಧ

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!
ಉತ್ತರ ಕನ್ನಡ

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!
ಅಪರಾಧ

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

Next Post
ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್; ಪತ್ನಿ ಬೇಸರ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್; ಪತ್ನಿ ಬೇಸರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ ಬಂಧನ!

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ ಬಂಧನ!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Recent News

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ ಬಂಧನ!

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ ಬಂಧನ!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ದುರಂತ | 36 ಪ್ರಯಾಣಿಕರು ಬಚಾವ್‌

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಜಿಲ್ಲಾ ಸರ್ವೇ ಯುನಿಟ್ ನಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ ಬಂಧನ!

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ ಬಂಧನ!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

ಬೆಂಗಳೂರಲ್ಲಿ ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಟ್ರಾಫಿಕ್ ಪೊಲೀಸ್‌ ಸಸ್ಪೆಂಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat