ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದಿಲ್ಲಿಯ 14 ಆಸ್ಪತ್ರೆಗಳಲ್ಲಿ ಐಸಿಯು ಇಲ್ಲ, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಶೌಚಾಲಯವೇ ಇಲ್ಲ: ಸಿಎಜಿ ಆಘಾತಕಾರಿ ವರದಿ

February 28, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿಯ ಆರೋಗ್ಯ ಮೂಲಸೌಕರ್ಯಗಳ ಕುರಿತು ಮಹಾಲೇಖಪಾಲರ ವರದಿ(ಸಿಎಜಿ) ವರದಿಯು ಆಮ್ ಆದ್ಮಿ ಪಕ್ಷದ ಸರ್ಕಾರದ ದುರಾಡಳಿತವನ್ನು ಬಿಚ್ಚಿಟ್ಟಿದೆ. ಕಳೆದ ಆರು ವರ್ಷಗಳಲ್ಲಿ ತೀವ್ರ ಹಣಕಾಸಿನ ದುರುಪಯೋಗ, ನಿರ್ಲಕ್ಷ್ಯ ಮತ್ತು ಉತ್ತರದಾಯಿತ್ವದ ಕೊರತೆಯನ್ನು ಇದು ಎತ್ತಿ ತೋರಿಸಿದೆ ಎಂದು ಮೂಲಗಳು ತಿಳಿಸಿವೆ.

ಇಂದು ದೆಹಲಿ ವಿಧಾನಸಭೆಯಲ್ಲಿ ಈ ವರದಿ ಮಂಡನೆಯಾಗುವ ನಿರೀಕ್ಷೆಯಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಉಪಕರಣಗಳ ತೀವ್ರ ಕೊರತೆ ಹಾಗೂ ಮೊಹಲ್ಲಾ ಕ್ಲಿನಿಕ್‌ಗಳಲ್ಲಿನ ಕಳಪೆ ಮೂಲಸೌಕರ್ಯಗಳ ಬಗ್ಗೆಯೂ ವರದಿ ಬೆಳಕು ಚೆಲ್ಲಿದೆ.

ಸಿಎಜಿ ವರದಿಯ ಪ್ರಮುಖ ಅಂಶಗಳು ಹೀಗಿವೆ:

  • ಅನೇಕ ಆಸ್ಪತ್ರೆಗಳಲ್ಲಿ ನಿರ್ಣಾಯಕ ಸೇವೆಗಳೇ ಇಲ್ಲ: ದೆಹಲಿಯ ಹಲವಾರು ಆಸ್ಪತ್ರೆಗಳು ನಿರ್ಣಾಯಕ ವೈದ್ಯಕೀಯ ಸೇವೆಗಳ ತೀವ್ರ ಕೊರತೆಯನ್ನು ಎದುರಿಸುತ್ತಿವೆ ಎಂದು ವರದಿ ಬಹಿರಂಗಪಡಿಸಿದೆ. ನಗರದ 27 ಆಸ್ಪತ್ರೆಗಳ ಪೈಕಿ 14 ಆಸ್ಪತ್ರೆಗಳಲ್ಲಿ ಐಸಿಯು ಸೌಲಭ್ಯಗಳಿಲ್ಲ, 16 ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಗಳಿಲ್ಲ. ಎಂಟು ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆಯೇ ಇಲ್ಲ, 15 ಆಸ್ಪತ್ರೆಗಳಲ್ಲಿ ಶವಾಗಾರವಿಲ್ಲ. 12 ಆಸ್ಪತ್ರೆಗಳು ಆಂಬ್ಯುಲೆನ್ಸ್ ಸೇವೆಗಳಿಲ್ಲದೆಯೇ ಕಾರ್ಯನಿರ್ವಹಿಸುತ್ತಿವೆ ಎಂದಿದೆ ವರದಿ.
  • ಮೊಹಲ್ಲಾ ಕ್ಲಿನಿಕ್ ಗಳು ಮತ್ತು ಆಯುಷ್ ಡಿಸ್ಪೆನ್ಸರಿಗಳಲ್ಲಿ ಕಳಪೆ ಮೂಲಸೌಕರ್ಯ: ಅನೇಕ ಮೊಹಲ್ಲಾ ಕ್ಲಿನಿಕ್ ಗಳಲ್ಲಿ ಶೌಚಾಲಯಗಳು, ವಿದ್ಯುತ್ ಬ್ಯಾಕಪ್ ಮತ್ತು ಆರೋಗ್ಯ ತಪಾಸಣೆಗೆ ಅಗತ್ಯವಿರುವ ಟೇಬಲ್ ಕೂಡ ಇಲ್ಲ. ಆಯುಷ್ ಡಿಸ್ಪೆನ್ಸರಿಗಳೂ ಇದೇ ರೀತಿಯ ಕೊರತೆಗಳನ್ನು ಎದುರಿಸುತ್ತಿವೆ.
  • ಆರೋಗ್ಯ ಕಾರ್ಯಕರ್ತರ ತೀವ್ರ ಕೊರತೆ: ದೆಹಲಿ ಆಸ್ಪತ್ರೆಗಳು ಸಿಬ್ಬಂದಿಯ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಶೇಕಡಾ 21 ರಷ್ಟು ದಾದಿಯರ ಕೊರತೆ, ಶೇಕಡಾ 38ರಷ್ಟು ಅರೆವೈದ್ಯಕೀಯ ಸಿಬ್ಬಂದಿಯ ಕೊರತೆ, ಕೆಲವು ಆಸ್ಪತ್ರೆಗಳಲ್ಲಿ ಶೇಕಡಾ 50-96 ರಷ್ಟು ವೈದ್ಯರು ಮತ್ತು ದಾದಿಯರ ಕೊರತೆಯಿದೆ.
  • ಆಸ್ಪತ್ರೆ ಪ್ರಧಾನ ಮೂಲಸೌಕರ್ಯಗಳನ್ನು ಬಳಸುವವರೇ ಇಲ್ಲ: ರಾಜೀವ್ ಗಾಂಧಿ ಮತ್ತು ಜನಕಪುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಆಪರೇಷನ್ ಥಿಯೇಟರ್‌ಗಳು, ಐಸಿಯು ಹಾಸಿಗೆಗಳು ಮತ್ತು ಖಾಸಗಿ ಕೊಠಡಿಗಳು ಬಳಕೆಯಾಗದೇ ಉಳಿದಿವೆ.
  • ಕೋವಿಡ್ ತುರ್ತು ನಿಧಿ ಬಳಸುವಲ್ಲೂ ನಿರ್ಲಕ್ಷ್ಯ: ಕೋವಿಡ್ -19 ಸೋಂಕಿನ ಸಂದರ್ಭದಲ್ಲಿ ಆರೋಗ್ಯ ಸೇವೆಗಾಗಿ ನಿಗದಿಪಡಿಸಿದ 787.91 ಕೋಟಿ ರೂ.ಗಳಲ್ಲಿ ಕೇವಲ 582.84 ಕೋಟಿ ರೂ.ಗಳನ್ನು ಮಾತ್ರ ಬಳಸಲಾಗಿದೆ. ಆರೋಗ್ಯ ಕಾರ್ಯಕರ್ತರಿಗೆ ಮೀಸಲಾದ ಒಟ್ಟು 30.52 ಕೋಟಿ ರೂ.ಗಳು ಖರ್ಚಾಗದೆ ಉಳಿದಿದ್ದರೆ, ಅಗತ್ಯ ಔಷಧಿಗಳು ಮತ್ತು ಪಿಪಿಇ ಕಿಟ್‌ಗಳಿಗಾಗಿ ನಿಗದಿಪಡಿಸಿದ 83.14 ಕೋಟಿ ರೂ.ಗಳು ಕೂಡ ಬಳಕೆಯಾಗದೆ ಉಳಿದಿವೆ.
  • ಆಸ್ಪತ್ರೆ ಹಾಸಿಗೆ ಸಾಮರ್ಥ್ಯವನ್ನು ವಿಸ್ತರಿಸುವಲ್ಲಿ ವಿಫಲ: ಸರ್ಕಾರವು ಆಸ್ಪತ್ರೆಗಳಲ್ಲಿ 32,000 ಹೊಸ ಹಾಸಿಗೆಗಳ ಭರವಸೆ ನೀಡಿತ್ತು. ಆದರೆ, ಕೇವಲ 1,357 (4.24%) ಹಾಸಿಗೆಗಳನ್ನಷ್ಟೇ ಸೇರ್ಪಡೆ ಮಾಡಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳು ನೆಲದ ಮೇಲೆಯೇ ಮಲಗಬೇಕಾದ ಪರಿಸ್ಥಿತಿಯಿದೆ.
  • ಆಸ್ಪತ್ರೆ ಯೋಜನೆ ವಿಳಂಬ, ವೆಚ್ಚದ ಹೆಚ್ಚಳ: ಪ್ರಮುಖ ಆಸ್ಪತ್ರೆ ಯೋಜನೆಗಳು 3-6 ವರ್ಷಗಳಷ್ಟು ವಿಳಂಬವನ್ನು ಎದುರಿಸಿವೆ. ಹೀಗಾಗಿ ಆಸ್ಪತ್ರೆ ಯೋಜನೆಗಳ ವೆಚ್ಚವೂ ವಿಪರೀತ ಹೆಚ್ಚಳವಾಗಿ 382.52 ಕೋಟಿ ರೂ.ಗೆ ತಲುಪಿವೆ. ಇದರಿಂದಾಗಿ ಇಂದಿರಾ ಗಾಂಧಿ ಆಸ್ಪತ್ರೆ, ಬುರಾರಿ ಆಸ್ಪತ್ರೆ ಮತ್ತು ಎಂಎ ಡೆಂಟಲ್ ಪಿಎಚ್ -2 ನಂತಹ ಆಸ್ಪತ್ರೆಗಳ ಮೇಲೆ ಗಮನಾರ್ಹವಾಗಿ ಪ್ರತಿಕೂಲ ಪರಿಣಾಮ ಉಂಟಾಗಿದೆ.
    • ಶಸ್ತ್ರಚಿಕಿತ್ಸೆಗೆ ದೀರ್ಘಕಾಲ ಕಾಯಬೇಕಾಗಿದೆ: ಲೋಕನಾಯಕ್ ಆಸ್ಪತ್ರೆಯಲ್ಲಿ ರೋಗಿಗಳು ಸಾಮಾನ್ಯ ಶಸ್ತ್ರಚಿಕಿತ್ಸೆಗೆ 2-3 ತಿಂಗಳು ಮತ್ತು ಸುಟ್ಟಗಾಯ, ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಗೆ 6-8 ತಿಂಗಳು ಕಾಯಬೇಕಾದ ಪರಿಸ್ಥಿತಿಯಿದೆ. ಸಿಎನ್ಬಿಸಿ ಆಸ್ಪತ್ರೆಯಲ್ಲಿ ಮಕ್ಕಳ ಶಸ್ತ್ರಚಿಕಿತ್ಸೆಗಾಗಿ 12 ತಿಂಗಳ ಕಾಯಬೇಕಾಗಿದೆ.
    ಮೂಲಗಳ ಪ್ರಕಾರ, ಇದು ಸಿಎಜಿಯ ಎರಡನೇ ವರದಿಯಾಗಿದ್ದು, ಇದನ್ನು ವಿಧಾನಸಭೆಯಲ್ಲಿ ಮಂಡಿಸಲು ದೆಹಲಿಯ ನೂತನ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಮಂಗಳವಾರವಷ್ಟೇ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದೆಹಲಿ ಅಬಕಾರಿ ನೀತಿಯ ಕುರಿತಾದ ಸಿಎಜಿ ವರದಿಯನ್ನು ಮಂಡಿಸಿದ್ದರು.
Tags: BedClincDoctorHospital
SendShareTweet
Previous Post

ಭಾರತದಲ್ಲಿ ಶೇ.50 ಕ್ಕೂ ಹೆಚ್ಚು ಜನರಲ್ಲಿ ಸರ್ಪಸುತ್ತಿನ ಬಗ್ಗೆ ಮಾಹಿತಿ ಇಲ್ಲ!

Next Post

ನಾಯಕನಾಗಿ ರೋಹಿತ್ ಪಕ್ವತೆ ಗಳಿಸಿದ್ದಾರೆ: ಶಿಖರ್ ಧವನ್

Related Posts

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ
ದೇಶ

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ
ದೇಶ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ
ದೇಶ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ
ದೇಶ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!
ದೇಶ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

Next Post
ನಾಯಕನಾಗಿ ರೋಹಿತ್ ಪಕ್ವತೆ ಗಳಿಸಿದ್ದಾರೆ: ಶಿಖರ್ ಧವನ್

ನಾಯಕನಾಗಿ ರೋಹಿತ್ ಪಕ್ವತೆ ಗಳಿಸಿದ್ದಾರೆ: ಶಿಖರ್ ಧವನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

Recent News

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat